Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಿವೇಕ ರೈ ಕಟ್ಟಿದ ಮಹಾಮನೆ- ಅಕ್ಕರ ಮನೆ

ವಿವೇಕ ರೈ ಕಟ್ಟಿದ ಮಹಾಮನೆ- ಅಕ್ಕರ ಮನೆ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ11 Jan 2019 12:13 AM IST
share
ವಿವೇಕ ರೈ ಕಟ್ಟಿದ ಮಹಾಮನೆ- ಅಕ್ಕರ ಮನೆ

ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ, ಸಾಹಿತ್ಯಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವಿನಾಭಾವವಾಗಿ ಬೆರೆತುಕೊಂಡಿರುವವರು ಡಾ. ವಿವೇಕ ರೈ. ಬರೇ ಕರಾವಳಿಗೆ ಸೀಮಿತವಾಗದೆ ಕರ್ನಾಟಕ ಮಾತ್ರವಲ್ಲದೆ ಜರ್ಮನಿಯವರೆಗೂ ಕನ್ನಡದ ಕಂಪನ್ನು ಹರಡಿದವರು. ಸಾಹಿತ್ಯ, ಸಂಶೋಧನೆ, ಅಂಕಣ, ಶಿಕ್ಷಣ, ಉಪನ್ಯಾಸ.... ಹೀಗೆ ವಿವೇಕ ರೈ ಅಕ್ಷರವೆಂಬ ಮಹಾ ಮನೆಯ ಹತ್ತು ಹಲವು ಕೋಣೆಗಳ ವಾರಸುದಾರರು. ಇದೀಗ 72ನೇ ವಸಂತವನ್ನು ತಲುಪಿರುವ ವಿವೇಕ ರೈ ಅವರನ್ನು ಮತ್ತೊಮ್ಮೆ ಕಾಣಿಸುವ ಪ್ರಯತ್ನವನ್ನು ಬಹುರೂಪಿ ಪ್ರಕಾಶನ ಹೊರತಂದಿರುವ ‘ಅಕ್ಕರ ಮನೆ’ ಮಾಡಿದೆ. ಜಿ. ಎನ್. ಮೋಹನ್ ಅವರು ಹೇಳುವಂತೆ ‘‘ವಿವೇಕ ರೈ ಅವರ ಹೆಜ್ಜೆ ಗುರುತುಗಳನ್ನು ಹಿಡಿದಿಡುವ ಪುಟ್ಟ ಪ್ರಯತ್ನ ಈ ಅಕ್ಕರ ಮನೆ. ಇಲ್ಲಿ ಅವರು ಬರೆದ ಮೊದಲ ಕಥೆ, ಮೊದಲ ಪ್ರಬಂಧ, ಮೊದಲ ಹಾಡಿನಿಂದ ಹಿಡಿದು ಅವರು ಈಗ ಬರೆಯುತ್ತಿರುವ ಅತ್ಯಂತ ಜನಪ್ರಿಯ ‘ಉದಯವಾಣಿ’ ಅಂಕಣದವರೆಗಿನ ಬರಹಗಳಿವೆ. ಒಂದು ರೀತಿಯಲ್ಲಿ ಇವು ವಿವೇಕ ರೈ ಅವರ ಬರಹ ಲೋಕದ ಹೆಜ್ಜೆಗುರುತುಗಳ ಲೋಕ. ತುಳು ಗಾದೆ, ಒಗಟು, ಫೇಸ್‌ಬುಕ್ ಬರಹ, ಅಂಕಣ, ಮುನ್ನುಡಿ, ಅನುವಾದ, ಚಿತ್ರಗೀತೆ, ವ್ಯಕ್ತಿಚಿತ್ರ, ವಿಶ್ಲೇಷಣೆ, ಚುಟುಕುಗಳು ಎಲ್ಲವೂ ಇವೆ...’’
ಇಲ್ಲಿರುವ 72 ಬರಹಗಳು ವಿವೇಕ ರೈ ಅವರ ಬದುಕಿನ ಅಗಾಧ ಅನುಭವಗಳನ್ನು, ತಿಳುವಳಿಕೆಗಳನ್ನು ತೆರೆದಿಡು ತ್ತದೆ. ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಹುಮುಖ್ಯ ಲೇಖನಗಳು ಇದರಲ್ಲಿವೆ. ನಾಡಿನ ಪತ್ರಿಕೆಗಳ ಜೊತೆಗೆ ಅವರು ಹೊಂದಿರುವ ಸಂಬಂಧ ಮತ್ತು ಕಾಲ-ದೇಶಕ್ಕೆ ಪೂರಕವಾಗಿ ಸ್ಪಂದಿಸುತ್ತಾ ಬಂದಿರುವ ಅವರೊಳಗಿನ ಸಂವೇದನಾ ಶೀಲತೆಯನ್ನು ಇಲ್ಲಿನ ಲೇಖನಗಳು ನಮಗೆ ಪರಿಚಯಿಸುತ್ತವೆ. ವರ್ತಮಾನಕ್ಕೆ ಸಂಬಂಧಿಸಿ ಇವರ ಸ್ಪರ್ಶಕ್ಕೆ ಸಿಕ್ಕದ ವಿಷಯಗಳೇ ಇಲ್ಲ ಎನ್ನುವ ಷ್ಟರ ಮಟ್ಟಿಗೆ ಲೇಖನಗಳಲ್ಲಿ ವೈವಿಧ್ಯವನ್ನು ಕಾಣುತ್ತೇವೆ. ಪ್ರಕೃತಿ, ಸಂಸ್ಕೃತಿ, ಅರ್ಥಶಾಸ್ತ್ರ, ರಾಜಕೀಯ, ಪ್ರವಾಸ, ಪುಸ್ತಕ, ಮನುಷ್ಯ ಸಂಬಂಧ ಒಂದೊಂದು ಲೇಖನ ಒಂದೊಂದು ಅನುಭವವನ್ನು ನಮಗೆ ನೀಡುತ್ತದೆ.
ವಿವೇಕ ರೈ ಅವರೇ ಹೇಳುವಂತೆ ‘‘....ಏಳು ದಶಕ ದಾಟಿ ಸಿಂಹಾವಲೋಕನ ಮಾಡಿದಾಗ ಕಟ್ಟಿದ, ನಿಂತ, ಬಿಟ್ಟ ಮನೆಗಳೆಲ್ಲ ಕಾಲ, ಸ್ಥಳ, ಪರಿಸರ ಕಳಚಿಕೊಂಡು ಮುಖಾ ಮುಖಿಯಾಗಿ ಒಟ್ಟಿಗೆ ಬಂದು ನಿಂತಾಗ ನನ್ನ ಪಾಲಿಗೆ ‘ಬೆರಗು’ ಒಂದೇ ಭಾವ ವಿಭಾವ ಮತ್ತು ಸಂಚಾರೀ ಭಾವ. ದಾಟಿಕೊಂಡು ಬಂದ ಒಂದೊಂದು ಮನೆಯೂ ಒಂದೊಂದು ಕೋಣೆಯಾಗಿ ಅವೆಲ್ಲವನ್ನು ಖುಷಿ ಬಂದಂತೆ ಜೋಡಿಸಿ ಮಕ್ಕಳಾಟದಂತೆ ‘ಮಹಾಮನೆ’ ಒಂದನ್ನು ಕಟ್ಟುವ ಪ್ರೀತಿಯ ಕಟ್ಟುವಿಕೆ ನಿಮ್ಮ ಮುಂದಿದೆ’’
ಬಹುರೂಪಿ, ಬೆಂಗಳೂರು ಹೊರತಂದಿ ರುವ ಈ ಕೃತಿಯ ಒಟ್ಟು ಪುಟಗಳು 200. ಆಸಕ್ತರು 7019182729 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X