Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿದಾಯದ ಸುಳಿವು ನೀಡಿದ ಆ್ಯಂಡಿ ಮರ್ರೆ

ವಿದಾಯದ ಸುಳಿವು ನೀಡಿದ ಆ್ಯಂಡಿ ಮರ್ರೆ

ಆಸ್ಟ್ರೇಲಿಯನ್ ಓಪನ್ ವೃತ್ತಿಜೀವನದ ಕೊನೆಯ ಪಂದ್ಯ?

ವಾರ್ತಾಭಾರತಿವಾರ್ತಾಭಾರತಿ11 Jan 2019 11:36 PM IST
share
ವಿದಾಯದ ಸುಳಿವು ನೀಡಿದ ಆ್ಯಂಡಿ ಮರ್ರೆ

ಮೆಲ್ಬೋರ್ನ್, ಜ.11: ಬ್ರಿಟನ್ ಟೆನಿಸ್ ಸ್ಟಾರ್ ಆ್ಯಂಡಿ ಮರ್ರೆ ಮುಂದಿನ ವಾರ ಆರಂಭವಾಗುವ ವರ್ಷದ ಮೊದಲ ಗ್ರಾನ್‌ಸ್ಲಾಮ್ ಟೂರ್ನಿ ಆಸ್ಟ್ರೇಲಿಯನ್ ಓಪನ್ ಬಳಿಕ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ.

ನೊವಾಕ್ ಜೊಕೊವಿಕ್ ವಿರುದ್ಧ ಗುರುವಾರ ಅಭ್ಯಾಸ ಪಂದ್ಯವನ್ನಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಮರ್ರೆ, ಸ್ವದೇಶದಲ್ಲಿ ನಡೆಯುವ ವಿಂಬಲ್ಡನ್ ಚಾಂಪಿಯನ್‌ಶಿಪ್ ಬಳಿಕ ನಿವೃತ್ತಿಯಾಗಬೇಕೆಂದು ಬಯಸಿದ್ದೆ. ಆದರೆ, ಮುಂದಿನ ನಾಲ್ಕರಿಂದ ಐದು ತಿಂಗಳ ಕಾಲ ನೋವಿನೊಂದಿಗೆ ಆಡಲು ನನ್ನಿಂದ ಸಾಧ್ಯವಿಲ್ಲ. ಆಸ್ಟ್ರೇಲಿಯನ್ ಓಪನ್ ನನ್ನ ವಿದಾಯದ ಪಂದ್ಯವಾಗಬಹುದು’ ಎಂದು ಉದ್ವೇಗ ತಡೆಯಲಾಗದೆ ಕಣ್ಣೀರಿಡುತ್ತಾ ಮರ್ರೆ ಹೇಳಿದ್ದಾರೆ. 31ರ ಹರೆಯದ ಮರ್ರೆ ಬಳಿ ನಿಮ್ಮ ಗಾಯದ ಸಮಸ್ಯೆ ಹೇಗಿದೆ ಎಂದು ಕೇಳಿದಾಗ, ಅಷ್ಟೊಂದು ಚೆನ್ನಾಗಿಲ್ಲ ಎಂದು ಹೇಳಿ, ದುಃಖ ತಡೆಯಲಾಗದೆ ಕೊಠಡಿಯಿಂದ ಹೊರ ನಡೆದರು. ಕೆಲವು ನಿಮಿಷದ ಬಳಿಕ ವಾಪಸಾದ ಮರ್ರೆ, ‘‘ನಾನು ಕಳೆದ ಕೆಲವು ಸಮಯದಿಂದ ಗಾಯದ ಸಮಸ್ಯೆ ಎದುರಿಸುತ್ತಿದ್ದೇನೆ. 20 ತಿಂಗಳಿಂದ ತುಂಬಾ ನೋವು ನನ್ನನ್ನು ಕಾಡುತ್ತಿದೆ’’ ಎಂದರು. ಮರ್ರೆ 77 ವರ್ಷಗಳ ಬಳಿಕ ಬ್ರಿಟಿನ್‌ಗೆ ವಿಂಬಲ್ಡನ್ ಟ್ರೋಫಿ ಗೆದ್ದುಕೊಟ್ಟಿದ್ದರು. ಟೆನಿಸ್ ಅಂಗಳದಲ್ಲಿ ದೇಶದ ನಿರೀಕ್ಷೆಯ ಹೊತ್ತು ಆಡುತ್ತಿದ್ದರು. ಮೂರು ಬಾರಿ ಗ್ರಾನ್‌ಸ್ಲಾಮ್ ಚಾಂಪಿಯನ್, 2 ಬಾರಿ ಒಲಿಂಪಿಕ್ಸ್ ಚಾಂಪಿಯನ್ ಆಗಿರುವ 31ರ ರ ಹರೆಯದ ಮರ್ರೆ ಗಾಯದ ಸಮಸ್ಯೆ ಯಿಂದಾಗಿಯೇ ಒತ್ತಾಯಪೂರ್ವಕವಾಗಿ ಟೆನಿಸ್‌ನಿಂದ ನಿವೃತ್ತಿಯಾಗುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಮರ್ರೆ ನಿವೃತ್ತಿ ಸುಳಿವು ನೀಡಿದ ತಕ್ಷಣ ಮಾಜಿ ಹಾಗೂ ಹಾಲಿ ಟೆನಿಸ್ ಆಟಗಾರರು ಮರ್ರೆಗೆ ಶುಭಾಶಯ ಹೇಳುವ ಜೊತೆಗೆ ಬೇಸರವನ್ನು ಹೊರ ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X