Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬವ್ಲೀನ್ ಗೆ 5 ಪದಕ

ಬವ್ಲೀನ್ ಗೆ 5 ಪದಕ

ಬೆಳಗಿದ ಕಣಿವೆ ರಾಜ್ಯದ ಜಿಮ್ನಾಸ್ಟಿಕ್ ತಾರೆ

ವಾರ್ತಾಭಾರತಿವಾರ್ತಾಭಾರತಿ11 Jan 2019 11:47 PM IST
share
ಬವ್ಲೀನ್ ಗೆ 5 ಪದಕ

ಪುಣೆ, ಜ.11: ಜಮ್ಮು-ಕಾಶ್ಮೀರದ ಉದಯೋನ್ಮುಖ ಜಿಮ್ನಾಸ್ಟಿಕ್ ತಾರೆ ಬವ್ಲೀನ್ ಕೌರ್ ಗುರುವಾರ ತಡರಾತ್ರಿ ನಡೆದ ಖೇಲೊ ಇಂಡಿಯಾ ಜಿಮ್ನಾಸ್ಟಿಕ್ ಸ್ಪರ್ಧೆಗಳಲ್ಲಿ ಮೂರು ಬಂಗಾರ ಹಾಗೂ ಎರಡು ಬೆಳ್ಳಿ ಪದಕ ಗೆಲ್ಲುವ ಮೂಲಕ ತಮ್ಮ ರಾಜ್ಯದ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಮುಂದಿನ ವಾರ 16ನೇ ವಯಸ್ಸಿಗೆ ಕಾಲಿಡಲಿರುವ ಬಲ್ವೀನ್, 2008ರ ಖೇಲೊ ಇಂಡಿಯ ಶಾಲಾ ಗೇಮ್ಸ್‌ನಲ್ಲಿ ನಾಲ್ಕು ಪದಕಗಳನ್ನು ಬಾಚಿಕೊಂಡಿದ್ದರು.

ಸದ್ಯ ನಡೆಯುತ್ತಿರುವ ಟೂರ್ನಿಯಲ್ಲಿ ಜಮ್ಮು ಕಾಶ್ಮೀರ ರಾಜ್ಯ ಒಟ್ಟು 6 ಪದಕಗಳನ್ನು ಗೆದ್ದಿದ್ದು, ಅವುಗಳಲ್ಲಿ 5 ಪದಕಗಳು ಬವ್ಲೀನ್ ಅವರ ಕೊಡುಗೆ.

ಕೃಪಾಲ್ ಪಟೇಲ್ ಸಿಂಗ್ ಹಾಗೂ ಎಸ್.ಪಿ. ಸಿಂಗ್ ಗರಡಿಯಲ್ಲಿ ಪಳಗಿರುವ ಬವ್ಲೀನ್, ತಾನು ಕ್ರೀಡಾಕೂಟದಲ್ಲಿ ಭಾಗವಹಿಸುವುದು ತನ್ನ ಕೋಚ್‌ಗಳ ಶ್ರಮಕ್ಕೆ ತಕ್ಕ ಬೆಲೆ ದೊರಕಿಸುವುದಕ್ಕಾಗಿ ಎಂದು ಹೇಳಿದ್ದಾರೆ.

’’ಜಮ್ಮು ಕಾಶ್ಮೀರ ರಾಜ್ಯದಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ಕ್ರೀಡಾ ಉಪಕರಣಗಳ ಕೊರತೆಯ ಮಧ್ಯೆಯೂ ನನ್ನ ವೃತ್ತಿ ಕ್ರೀಡಾಜೀವನದ ಬೆಳವಣಿಗೆಯಲ್ಲಿ ದಣಿವಿಲ್ಲದೆ ದುಡಿಯುತ್ತಿರುವ ನನ್ನ ತರಬೇತುದಾರರು ಈ ಗೆಲುವಿನಿಂದ ಸಂತೋಷಪಟ್ಟರೆ ಅದು ಇನ್ನೂ ವಿಶೇಷವಾದದ್ದು. ನೀನು ಆಟದ ಕಡೆ ಗಮನಹರಿಸು ಮಿಕ್ಕಿದ್ದು ನಾವು ನೋಡಿಕೊಳ್ಳುತ್ತೇವೆ ಎಂದು ಅವರು ನನಗೆ ಯಾವಾಗಲೂ ಹೇಳುತ್ತಾರೆ’’ಎಂದು ಬವ್ಲೀನ್ ನುಡಿದರು.

ಎಲ್ಲ ಕ್ರೀಡಾಪಟುಗಳಂತೆ ಭಾರತವನ್ನು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಮಹದಾಸೆ ಇಟ್ಟುಕೊಂಡಿದ್ದಾರೆ ಬವ್ಲೀನ್ ಕೌರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X