Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಿವ್ಯಾಂಗ ಮತದಾರರ ಕುರಿತು ಕರ್ನಾಟಕ...

ದಿವ್ಯಾಂಗ ಮತದಾರರ ಕುರಿತು ಕರ್ನಾಟಕ ಮುಖ್ಯಚುನಾವಣಾಧಿಕಾರಿ ರೂಪಿಸಿದ ಕಾರ್ಯಕ್ರಮ ಶ್ಲಾಘನೀಯ: ಸುನೀಲ್ ಅರೋರ

ವಾರ್ತಾಭಾರತಿವಾರ್ತಾಭಾರತಿ12 Jan 2019 8:00 PM IST
share
ದಿವ್ಯಾಂಗ ಮತದಾರರ ಕುರಿತು ಕರ್ನಾಟಕ ಮುಖ್ಯಚುನಾವಣಾಧಿಕಾರಿ ರೂಪಿಸಿದ ಕಾರ್ಯಕ್ರಮ ಶ್ಲಾಘನೀಯ: ಸುನೀಲ್ ಅರೋರ

ಬೆಂಗಳೂರು, ಜ.12: ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದಿವ್ಯಾಂಗರು ಮತದಾನ ಮಾಡಲು ಹಾಗೂ ಮತದಾನದ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಕೈಗೊಂಡ ಕಾರ್ಯಕ್ರಗಳ ಕುರಿತು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರ ಮೆಚ್ಚುಗೆ ವ್ಯಕ್ತಪಡಿಸಿದರು.

ಹೊಸದಿಲ್ಲಿಯಲ್ಲಿ ಹಮ್ಮಿಕೊಂಡಿರುವ ಲೋಕಸಭಾ ಚುನಾವಣೆ-2019ರ ಕುರಿತ ಪೂರ್ವ ತಯಾರಿ ಕಾರ್ಯಾಗಾರದಲ್ಲಿ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಿವ್ಯಾಂಗರಿಗೆ ಮತದಾನದ ಕುರಿತು ಅರಿವು ಮೂಡಿಸಲು ಅನುಸರಿಸಿದ ಕಾರ್ಯಕ್ರಮಗಳ ಮಾಹಿತಿಯಿರುವ ಕೈಪಿಡಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟು ನಾಲ್ಕು ಲಕ್ಷ ದಿವ್ಯಾಂಗ ಮತದಾರರನ್ನು ಗುರುತಿಸಲಾಗಿದ್ದು, ಮೊದಲ ಬಾರಿಗೆ ದಿವ್ಯಾಂಗ ಒಲಂಪಿಯನ್ ಗಿರೀಶ್ ಗೌಡ ಮತ್ತು ಅಶ್ವಿನಿ ಅಂಗಡಿಯವರನ್ನು ಆಯೋಗದ ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿತ್ತು. ಅವರಿಗಾಗಿ ವಿಶೇಷ ಆಟವನ್ನು ಸಹ ಆಯೋಗ ಸಿದ್ದಪಡಿಸಿದ್ದು ಒಳ್ಳೆಯ ಬೆಳವಣಿಗೆಯೆಂದು ಅವರು ಹೇಳಿದರು.

ದೃಷ್ಟಿ ದೋಷವುಳ್ಳ ದಿವ್ಯಾಂಗರ ಸಹಾಯಕ್ಕಾಗಿ ವೋಟರ್ ಗೈಡ್‌ಲೈನ್ ಪುಸ್ತಕವನ್ನು ಬ್ರೈಲ್ ಲಿಪಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಕರ್ನಾಟಕ ರಾಜ್ಯ ವಿಧಾನಸಭೆಯ ಇತ್ತೀಚಿನ ಉಪಚುನಾವಣೆಯಲ್ಲಿ ಮತದಾನದ ದಿನ ದಿವ್ಯಾಂಗರನ್ನು ಮನೆಯಿಂದ ಕರೆತಂದು ಮತದಾನ ಮಾಡಿಸಿ ನಂತರ ಅವರ ಮನೆಗೆ ಬಿಡಲು ವಾಹನ ವ್ಯವಸ್ಥೆಯನ್ನು ಸಹ ಮಾಡಿಸಲಾಗಿತ್ತು. ಇನ್ನೂ ಅನೇಕ ಕಾರ್ಯಕ್ರಮಗಳನ್ನು ದಿವ್ಯಾಂಗರಿಗಾಗಿ ಆಯೋಗ ಹಮ್ಮಿಕೊಂಡಿತ್ತು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಾಗಾರದಲ್ಲಿ ಚುನಾವಣಾ ಆಯೋಗದ ಆಯುಕ್ತ ಅಶೋಕ್ ಲವಾಸ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X