Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ...

ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ ಹೆಲ್ತ್‌ಕೇರ್ ಮ್ಯಾನೆಜ್ಮೆಂಟ್ ಆ್ಯಂಡ್ ಇಕನಾಮಿಕ್ಸ್ ಕಾಲೇಜು ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ14 Jan 2019 10:54 PM IST
share
ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ ಹೆಲ್ತ್‌ಕೇರ್ ಮ್ಯಾನೆಜ್ಮೆಂಟ್ ಆ್ಯಂಡ್ ಇಕನಾಮಿಕ್ಸ್ ಕಾಲೇಜು ಸ್ಥಾಪನೆ

ದುಬೈ, ಜ.14: ವೈದ್ಯಕೀಯ ಶಿಕ್ಷಣದಲ್ಲಿ ಹೊಸಹೊಸ ಮೈಲಿಗಲ್ಲುಗಳ್ಳನ್ನು ಕ್ರಮಿಸುತ್ತಿರುವ ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯ ಇದೀಗ ಹೆಲ್ತ್‌ಕೇರ್ ಮ್ಯಾನೆಜ್ಮೆಂಟ್ ಆ್ಯಂಡ್ ಇಕನಾಮಿಕ್ಸ್ ಕಾಲೇಜನ್ನು ಸ್ಥಾಪಿಸಿದ್ದು 2019ರ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆರಂಭಿಸಲಿದೆ.

ಮಧ್ಯಪ್ರಾಚ್ಯದಲ್ಲಿ ಈ ಮಾದರಿಯ ಮೊದಲ ಸಂಪೂರ್ಣ ಅವಧಿಯ ಕಾಲೇಜು ಇದಾಗಿದ್ದು ನಿರಂತರವಾಗಿ ಬೆಳೆಯುತ್ತಿರುವ ಆರೋಗ್ಯ ಕ್ಷೇತ್ರಕ್ಕೆ ಸ್ಪಂದಿಸುವಂತೆ ವಿನ್ಯಾಸಗೊಳಿಸಲಾಗಿರುವ ಪದವಿ ಮತ್ತು ಸ್ನಾತಕೋತರ ಪದವಿ ಶಿಕ್ಷಣವನ್ನು ಒದಗಿಸುತ್ತದೆ. ಹೊಸದಾಗಿ ಆರಂಭವಾಗಿರುವ ಹೆಲ್ತ್‌ಕೇರ್ ಮ್ಯಾನೆಜ್ಮೆಂಟ್ ಆ್ಯಂಡ್ ಇಕನಾಮಿಕ್ಸ್ ಕಾಲೇಜಿನಲ್ಲಿ ಎರಡು ವಿಷಯಗಳಲ್ಲಿ ಶಿಕ್ಷಣ ಒದಗಿಸಲಿದೆ.

ಹೆಲ್ತ್‌ಕೇರ್ ಮ್ಯಾನೆಜ್ಮೆಂಟ್ ಆ್ಯಂಡ್ ಇಕನಾಮಿಕ್ಸ್‌ನಲ್ಲಿ ವಿಜ್ಞಾನ ಪದವಿ (ಬಿಎಸ್ಸಿ.ಎಚ್‌ಎಂಇ) ನಾಲ್ಕು ವರ್ಷಗಳ ಕಾರ್ಯಕ್ರಮವಾಗಿದ್ದು ಆರೋಗ್ಯಕ್ಷೇತ್ರದ ಆಳವಾದ ಅರಿವು, ಅದರ ಭಾಷೆ ಮತ್ತು ವಿಶಿಷ್ಟ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಂತೆ ವಿನ್ಯಾಸಗೊಳಿಸಲಾಗಿದೆ. ಹೆಲ್ತ್‌ಕೇರ್ ಮ್ಯಾನೆಜ್ಮೆಂಟ್ ಆ್ಯಂಡ್ ಇಕನಾಮಿಕ್ಸ್‌ನಲ್ಲಿ ಕಾರ್ಯನಿರ್ವಾಹಕ ಸ್ನಾತಕೋತರ ಪದವಿ (ಇಎಂಎಚ್‌ಎಂಇ) ಹನ್ನೆರಡು ತಿಂಗಳ ಕಾರ್ಯಕ್ರಮ ಆಗಿದೆ. ಇದರಲ್ಲಿ ಆರೋಗ್ಯಕ್ಷೇತ್ರದ ಮಧ್ಯಮದಿಂದ ಉನ್ನತ ಮಟ್ಟದ ವೃತ್ತಿಪರರು ಲಾಭವನ್ನು ಪಡೆಯಲಿದ್ದಾರೆ.

ಈ ಕಾರ್ಯಕ್ರಮವು ಸಕ್ರಿಯ ವೃತ್ತಿಪರರು ತಮ್ಮ ವೃತ್ತಿಜೀವನದ ಸಂಭಾವ್ಯಗಳನ್ನು ಹೆಚ್ಚುಗೊಳಿಸುವ ಮತ್ತು ತಮ್ಮ ವೃತ್ತಿಯ ಜಾಲವನ್ನು ವಿಸ್ತಾರ ಗೊಳಿಸುವ ಅವಕಾಶ ನೀಡುತ್ತದೆ. ಜಿಎಂಯು ಔಷಧಿ, ದಂತಚಿಕಿತ್ಸೆ, ಫಾರ್ಮಸಿ ಸೇರಿದಂತೆ ಆರೋಗ್ಯ ವೃತ್ತಿ ಶಿಕ್ಷಣವನ್ನು ಒದಗಿಸುವಲ್ಲಿ ಪರಿಣತಿಯನ್ನು ಹೊಂದಿರುವ ವಿಶ್ವವಿದ್ಯಾನಿಲಯವಾಗಿದೆ. ಕಾಲೇಜು ಮತ್ತು ಅದರ ಕಾರ್ಯಕ್ರಮಗಳು ಯುಎಇಯ ಶಿಕ್ಷಣ ಸಚಿವಾಲಯದ ದೃಢೀಕರಣ ಪಡೆದಿದೆ.

ಹೆಲ್ತ್‌ಕೇರ್ ಮ್ಯಾನೆಜ್ಮೆಂಟ್ ಆ್ಯಂಡ್ ಇಕನಾಮಿಕ್ಸ್ ಕಾಲೇಜು ಯುಎಇ ಮತ್ತು ಜಿಸಿಸಿ ಹಾಗೂ ಭಾರತ, ಅಮೆರಿಕ ಮತ್ತು ಆಫ್ರಿಕಾದಲ್ಲೂ ಆರೋಗ್ಯಕ್ಷೇತ್ರದ ಜೊತೆಗಾರರೊಂದಿಗೆ ಸುದೃಡ ಸಂಬಂಧವನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X