Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕವಲು ದಾರಿಯಲ್ಲಿ ಬ್ರಿಟನ್; ಪ್ರಧಾನಿ...

ಕವಲು ದಾರಿಯಲ್ಲಿ ಬ್ರಿಟನ್; ಪ್ರಧಾನಿ ತೆರೇಸಾ ಸ್ಥಿತಿ ಅನಿಶ್ಚಿತ

ಬ್ರೆಕ್ಸಿಟ್ ಒಪ್ಪಂದಕ್ಕೆ ಸಂಸತ್ತಿನಲ್ಲಿ ಸೋಲು

ವಾರ್ತಾಭಾರತಿವಾರ್ತಾಭಾರತಿ16 Jan 2019 9:47 PM IST
share
ಕವಲು ದಾರಿಯಲ್ಲಿ ಬ್ರಿಟನ್; ಪ್ರಧಾನಿ ತೆರೇಸಾ ಸ್ಥಿತಿ ಅನಿಶ್ಚಿತ

ಲಂಡನ್, ಜ. 16: ಬ್ರಿಟನ್ ಪ್ರಧಾನಿ ತೆರೇಸಾ ಮೇ ಅವರ ‘ಬ್ರೆಕ್ಸಿಟ್’ (ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರುವುದು) ಒಪ್ಪಂದಕ್ಕೆ ಸಂಸತ್ತು ಹೌಸ್ ಆಫ್ ಕಾಮನ್ಸ್‌ನಲ್ಲಿ ಮಂಗಳವಾರ ಸೋಲಾಗಿದೆ.

ಇದು ತೆರೇಸಾ ಮೇ ಹಾಗೂ ಬ್ರಿಟನ್‌ನ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳನ್ನು ಎತ್ತಿದೆ. ಬ್ರೆಕ್ಸಿಟ್ ಒಪ್ಪಂದಕ್ಕೆ ಆಗಿರುವ ಸೋಲಿನೊಂದಿಗೆ ಬ್ರಿಟನ್ ಈ ಹಿಂದೆಂದೂ ಕಾಣದ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ ಎಂಬುದಾಗಿ ಮೇ ಹೇಳಿದ್ದಾರೆ.

ಅವರ ಬ್ರೆಕ್ಸಿಟ್ ಒಪ್ಪಂದದ ಪರವಾಗಿ 202 ಮತಗಳು ಚಲಾವಣೆಯಾದರೆ, ವಿರೋಧವಾಗಿ 432 ಮತಗಳು ಬಿದ್ದವು. ಇದು ಬ್ರಿಟನ್‌ನ ಇತ್ತೀಚಿನ ಇತಿಹಾಸದಲ್ಲಿ ಸರಕಾರವೊಂದು ಸಂಸತ್ತಿನಲ್ಲಿ ಅನುಭವಿಸಿದ ಅತ್ಯಂತ ಹೀನಾಯ ಸೋಲಾಗಿದೆ.

ಅವರದೇ ಪಕ್ಷದ ಹಲವಾರು ಸಂಸದರು ಬ್ರೆಕ್ಸಿಟ್ ಒಪ್ಪಂದದ ವಿರುದ್ಧವಾಗಿ ಮತ ಚಲಾಯಿಸಿದರು.

ಈ ಸೋಲಿನ ಬಳಿಕ, ತೆರೇಸಾ ಮೇ ಸೋಮವಾರ ಬ್ರೆಕ್ಸಿಟ್ ಪ್ರಕ್ರಿಯೆಯನ್ನು ಮುಂದುವರಿಸುವ ಇನ್ನೊಂದು ಯೋಜನೆಯೊಂದಿಗೆ ಸಂಸತ್ತಿಗೆ ಮರಳಲಿದ್ದಾರೆ.

ಬ್ರೆಕ್ಸಿಟ್ ಒಪ್ಪಂದಕ್ಕೆ ಸೋಲಾಗುತ್ತಿದ್ದಂತೆಯೇ, ಪ್ರತಿಪಕ್ಷ ಲೇಬರ್ ಪಕ್ಷದ ನಾಯಕ ಜೆರೆಮಿ ಕಾರ್ಬಿನ್ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿಯೊಂದನ್ನು ಮಂಡಿಸಿದರು. ಈ ಗೊತ್ತುವಳಿಯ ಬಗ್ಗೆ ಬುಧವಾರ ಚರ್ಚೆ ನಡೆಯುತ್ತಿದೆ.

ಐರೋಪ್ಯ ಒಕ್ಕೂಟದಿಂದ ಹೊರಬರುವ ಪ್ರಕ್ರಿಯೆಗಳನ್ನು ಬ್ರಿಟನ್ ಮಾರ್ಚ್ 29ರ ಒಳಗೆ ಮುಗಿಸಬೇಕಾಗಿದೆ. ಬ್ರಿಟನ್ ಈಗ ಅತ್ಯಂತ ದೊಡ್ಡ ಬಿಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದೆ. ಅದು 1973ರಲ್ಲಿ ಐರೋಪ್ಯ ಒಕ್ಕೂಟಕ್ಕೆ ಸೇರ್ಪಡೆಯಾಗಿತ್ತು.

2016 ಜೂನ್‌ನಲ್ಲಿ ನಡೆದ ಬ್ರೆಕ್ಸಿಟ್ ಜನಮತಗಣನೆಯಲ್ಲಿ, ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರುವುದರ ಪರವಾಗಿ 52 ಶೇಕಡ ಹಾಗೂ ವಿರುದ್ಧವಾಗಿ 48 ಶೇಕಡ ಮಂದಿ ಮತ ಚಲಾಯಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X