Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿನಯ್ ಸಾಹಸ: ಕರ್ನಾಟಕಕ್ಕೆ 39 ರನ್...

ವಿನಯ್ ಸಾಹಸ: ಕರ್ನಾಟಕಕ್ಕೆ 39 ರನ್ ಮುನ್ನಡೆ

►ಕೊನೆಯ ವಿಕೆಟ್‌ಗೆ ಆತಿಥೇಯರಿಂದ 97 ರನ್ ►ರಾಹುಲ್ ಚಾಹರ್‌ಗೆ 5 ವಿಕೆಟ್ ಗೊಂಚಲು

ವಾರ್ತಾಭಾರತಿವಾರ್ತಾಭಾರತಿ16 Jan 2019 11:48 PM IST
share
ವಿನಯ್ ಸಾಹಸ: ಕರ್ನಾಟಕಕ್ಕೆ 39 ರನ್ ಮುನ್ನಡೆ

ಬೆಂಗಳೂರು, ಜ.16: ಆಲ್‌ರೌಂಡರ್ ವಿನಯ ಕುಮಾರ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಷರಶಃ ಮಿಂಚಿನ ಸಂಚಾರಕ್ಕೆ ಕಾರಣರಾದರು. ಹಿನ್ನಡೆಯ ಭೀತಿ ಎದುರಿಸುತ್ತಿದ್ದ ಆತಿಥೇಯರಿಗೆ ತಮ್ಮ ಭರ್ಜರಿ ಅರ್ಧಶತಕದಿಂದ (ಅಜೇಯ 83) ಪ್ರಥಮ ಇನಿಂಗ್ಸ್ ನಲ್ಲಿ 39 ರನ್‌ಗಳ ಮುನ್ನಡೆ ದೊರಕಿಸಿಕೊಟ್ಟರು. ವಿನಯ್-ರೋನಿತ್ ಮೋರೆ ಜೋಡಿ ಕೊನೆಯ ವಿಕೆಟ್ ಜೊತೆಯಾಟದಲ್ಲಿ ಗಳಿಸಿದ್ದು ಬರೋಬ್ಬರಿ 97 ರನ್. ಅಂತಿಮವಾಗಿ ಕರ್ನಾಟಕ ತನ್ನ ಪ್ರಥಮ ಇನಿಂಗ್ಸ್‌ನಲ್ಲಿ 263 ರನ್‌ಗೆ ಆಲೌಟ್ ಆಯಿತು. ತನ್ನ ಎರಡನೇ ಇನಿಂಗ್ಸ್ ಆರಂಭಿಸಿರುವ ರಾಜಸ್ಥಾನ ವಿಕೆಟ್ ನಷ್ಟವಿಲ್ಲದೆ 11 ರನ್ ಗಳಿಸಿದೆ.

ಇಲ್ಲಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿನ ಮುಖ್ಯಾಂಶಗಳಿವು. ಪಂದ್ಯದ ಎರಡನೇ ದಿನವಾದ ಬುಧವಾರ ವಿಕೆಟ್ ನಷ್ಟವಿಲ್ಲದೆ 12 ರನ್‌ಗಳಿಂದ ಕರ್ನಾಟಕ ಪ್ರಥಮ ಇನಿಂಗ್ಸ್ ಮುಂದುವರಿಸಿತು. ರವಿಕುಮಾರ್ ಸಮರ್ಥ್(32) ಉತ್ತಮ ಆಟವಾಡಿದರೆ ,ಡಿ.ನಿಶ್ಚಲ್(6) ವೈಫಲ್ಯ ಅನುಭವಿಸಿದರು. ಕೃಷ್ಣಮೂರ್ತಿ ಸಿದ್ಧಾರ್ಥ್ ಅರ್ಧಶತಕ (52)ಬಾರಿಸಿ ಕರ್ನಾಟಕದಅ ಇನಿಂಗ್ಸ್‌ಗೆ ಜೀವ ತುಂಬಿದರು. ನಾಯಕ ಮನೀಷ್ ಪಾಂಡೆ(7) ಹಾಗೂ ಕರುಣ್ ನಾಯರ್(4) ವಿಕೆಟ್‌ಗಳು ಶೀಘ್ರ ಪತನಗೊಂಡಾಗ ಆತಿಥೇಯರಲ್ಲಿ ಆತಂಕದ ಕಾರ್ಮೋಡ ಕವಿದಿತ್ತು.

ಶ್ರೇಯಸ್ ಗೋಪಾಲ್(25) ಹಾಗೂ ಕೆ.ಗೌತಮ್(19) ತಂಡಕ್ಕೆ ಅಲ್ಪ ಆಸರೆಯಾದರು. ಕಳೆದ ಪಂದ್ಯದಲ್ಲಿ ಕೈ ಹಿಡಿದಿದ್ದ ವಿಕೆಟ್ ಕೀಪರ್ ಶರತ್(4) ಹಾಗೂ ಅಭಿಮನ್ಯು ಮಿಥುನ್(8) ಈ ಬಾರಿ ವಿಫಲರಾದರು. 166 ರನ್ ಆಗುವಷ್ಟರಲ್ಲಿ ಪಾಂಡೆ ಬಳಗದ 9 ಆಟಗಾರರು ಪೆವಿಲಿಯನ್ ಗೂಡು ಸೇರಿದ್ದರು. ಈ ಹಂತದಲ್ಲಿ ಜೊತೆಯಾದ ವಿನಯ ಕುಮಾರ್(ಅಜೇಯ 83) ಹಾಗೂ ರೋನಿತ್(10) ಕೊನೆಯ ವಿಕೆಟ್‌ಗೆ 97 ರನ್‌ಗಳ ಜೊತೆಯಾಟ ನೀಡಿ ತಂಡದ ಮುನ್ನಡೆಗೆ ಬಲ ಒದಗಿಸಿದರು. ಅಂತಿಮ ವಿಕೆಟ್‌ಗೆ ಇವರಿಬ್ಬರೂ ಸೇರಿ ಎದುರಿಸಿದ್ದು 31 ಓವರ್‌ಗಳು. ತಂಡದ ಮೊತ್ತ 263 ರನ್‌ಗೆ ತಲುಪಿದಾಗ ರೋನಿತ್ ಕೊನೆಯವರಾಗಿ ವಿಕೆಟ್ ಒಪ್ಪಿಸಿದರು.

ರಾಜಸ್ಥಾನ ಪರ ರಾಹುಲ್ ಚಾಹರ್ 5, ತನ್ವೀರ್ ವುಲ್ ಹಕ್ 3 ಹಾಗೂ ದೀಪಕ್ ಚಾಹರ್ ಎರಡು ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X