Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಾಕತ್ತಿದ್ದರೆ ಬಂಡಾಯ ಶಾಸಕರನ್ನು...

ತಾಕತ್ತಿದ್ದರೆ ಬಂಡಾಯ ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲಿ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ17 Jan 2019 11:14 PM IST
share
ತಾಕತ್ತಿದ್ದರೆ ಬಂಡಾಯ ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲಿ: ಸಿ.ಟಿ.ರವಿ

ಬೆಂಗಳೂರು, ಜ. 17: ಬಿಜೆಪಿ ಮುಖಂಡರಿಗೆ ಮಾನ-ಮರ್ಯಾದೆ ಇಲ್ಲವೆಂದು ನಿಂದನೆ ಮಾಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಕತ್ತಿದ್ದರೆ ಬಂಡಾಯ ಎದ್ದ ಶಾಸಕರನ್ನು ಉಚ್ಚಾಟಿಸಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸವಾಲು ಹಾಕಿದ್ದಾರೆ.

ಗುರುವಾರ ವಿಧಾನಸೌಧದಲ್ಲಿನ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮರ್ಯಾದ ಪುರುಷೋತ್ತಮ. ಹೀಗಾಗಿ ರಾಜ್ಯದ ಜನತೆ ಅವರನು ಅಧಿಕಾರಿಂದ ಕೆಳಗಿಳಿಸಿದರು. ಜೆಡಿಎಸ್ ವಿರುದ್ಧ ಏನೆಲ್ಲ ಮಾತನಾಡಿ ಇದೀಗ ಅಧಿಕಾರಕ್ಕಾಗಿ ಅವರಿಗೆ ಬೆಂಬಲ ನೀಡಿದ್ದಾರೆ ಎಂದು ಟೀಕಿಸಿದರು.

ಯಾವುದೇ ಅಧಿಕಾರವಿಲ್ಲದಿದ್ದರೂ ತಾವು ಹಿಂದೆ ಸಿಎಂ ಆಗಿದ್ದಾಗ ಇದ್ದ ಕಾವೇರಿ ಸರಕಾರಿ ನಿವಾಸದಲ್ಲೇ ಈಗಲೂ ವಾಸ ಮಾಡುತ್ತಿದ್ದಾರೆ. ವಿಧಾನಸೌಧದಲ್ಲಿ ತಮ್ಮ ಪ್ರಭಾವ ಬಳಸಿ ಕಚೇರಿಯನ್ನು ಪಡೆದಿದ್ದಾರೆ. ಹೀಗಾಗಿ ಅವರಷ್ಟು ಮರ್ಯಾದಸ್ಥರು ರಾಜ್ಯದಲ್ಲಿ ಯಾರೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನ ಯಾವುದೇ ಶಾಸಕರು ಬಿಜೆಪಿಗೆ ಹೋಗುತ್ತಿಲ್ಲ ಎಂದು ಹೇಳುವ ಸಿದ್ದರಾಮಯ್ಯ, ಮತ್ತೊಂದೆಡೆ ಶಾಸಕರನ್ನು ಖರೀದಿ ಮಾಡುತ್ತಿದೆ ಎಂದು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ದೂರಿದ ಅವರು, ನೀವು ಶಾಸಕರನ್ನು ಪಕ್ಷಕ್ಕೆ ಕರೆದರೆ ಅದು ರಾಜಕಾರಣ, ನಾವು ಮಾಡಿದರೆ ಮಾನಗೆಟ್ಟ ಕೆಲಸವೇ? ಎಂದು ಪ್ರಶ್ನಿಸಿದರು.

ನಮ್ಮದು ರಾಜಕೀಯ ಅಧ್ಯಯನ: ನಾವು ಬರ ಅಧ್ಯಯನಕ್ಕಾಗಿ ಹರಿಯಾಣಕ್ಕೆ ಹೋಗಿರಲಿಲ್ಲ. ರಾಜಕೀಯವನ್ನು ಅಧ್ಯಯನ ಮಾಡಲಿಕ್ಕಾಗಿಯೇ ಹೋಗಿದ್ದು ಎಂದು ಸಮರ್ಥಿಸಿಕೊಂಡ ರವಿ, ಸರಕಾರದ ಉರಿಯುವ ಬೆಂಕಿಗೆ ತುಪ್ಪ ಸುರಿಯಲಿಕ್ಕಾಗಿಯೇ ನಾವಿರುವುದು, ನಾವಿರುವುದೂ ರಾಜಕಾರಣ ಮಾಡಲಿಕ್ಕಾಗಿಯೇ ಎಂದರು.

ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು, ವಕ್ತಾರ ಅಶ್ವತ್ಥ ನಾರಾಯಣ, ಸಹ ವಕ್ತಾರರಾದ ಪ್ರಕಾಶ್, ಆನಂದ್ ಹಾಜರಿದ್ದರು.

‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಹೊಟ್ಟೆ ಉರಿಯಲ್ಲಿ ಜೆಡಿಎಸ್ ಬಗ್ಗೆ ಏನೆಲ್ಲಾ ಮಾತನಾಡಿದ್ದೀರಿ ಎಂದು ಗೊತ್ತು. ನಿಮ್ಮ ಸಹಕಾರವನ್ನು ನಾವು ಮರೆಯಲು ಸಾಧ್ಯವಿಲ್ಲ. ಕಾಂಗ್ರೆಸ್‌ನ ಅತೃಪ್ತ ಶಾಸಕರು ನಮ್ಮ ಸಂಪರ್ಕದಲ್ಲಿರುವುದು ನಿಜ. ಯಾವಾಗ ಏನು ಬೇಕಾದರೂ ಆಗಬಹುದು, ಕಾದು ನೋಡಿ’

-ಸಿ.ಟಿ.ರವಿ ಬಿಜೆಪಿ ಪ್ರಧಾನ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X