Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರವಾದಿ ನಿಂದನೆ: ಉಳ್ಳಾಲ ಮುಸ್ಲಿಂ...

ಪ್ರವಾದಿ ನಿಂದನೆ: ಉಳ್ಳಾಲ ಮುಸ್ಲಿಂ ಜಮಾಅತ್ ವತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Jan 2019 11:11 PM IST
share
ಪ್ರವಾದಿ ನಿಂದನೆ: ಉಳ್ಳಾಲ ಮುಸ್ಲಿಂ ಜಮಾಅತ್ ವತಿಯಿಂದ ಪ್ರತಿಭಟನೆ

ಉಳ್ಳಾಲ, ಜ. 18: ಪ್ರವಾದಿ ಅವರು ಶಾಂತಿಯನ್ನು ಸಾರಿದವರು. ಆದರೆ ಅವರನ್ನು ನಿಂದಿಸುವ ಮೂಲಕ ಟಿವಿ ನಿರೂಪಕರು ಜೀತ ಪದ್ಧತಿಯನ್ನು ತೋರಿದ್ದಾರೆ ಎಂದು ದರ್ಗಾ ಅಧ್ಯಕ್ಷ ರಶೀದ್ ಹಾಜಿ ಹೇಳಿದರು.

ಅವರು ಉಳ್ಳಾಲ ಮುಸ್ಲಿಂ ಜಮಾಅತ್ ವತಿಯಿಂದ ಉಳ್ಳಾಲ ಹಝ್ರತ್ ಶಾಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರವಾದಿಯವರು ಸಹನೆಯನ್ನು ಬಯಸಿದವರು. ನಿಂದನೆ ಅವರಿಗಿಷ್ಟವಿಲ್ಲ. ಪ್ರವಾದಿಯವರನ್ನು ನಿಂದಿಸಿದ ಅಜಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಆದು ನಮಗೆ ಸಾಕಾಗುವುದಿಲ್ಲ. ಪರಧರ್ಮವನ್ನು ಟೀಕಿಸುವುದನ್ನು ಇಸ್ಲಾಂ ಮಾತ್ರವಲ್ಲ  ಸಮಾಜ ಕೂಡಾ ವಿರೋಧಿ ಸುತ್ತದೆ ಎಂದರು.

ಎಸ್ ಬಿ ದಾರಿಮಿ ಮಾತನಾಡಿ, ಅಜಿತ್‍ನನ್ನು ಬಂಧಿಸಿದರೆ ರಾಜಕೀಯದವರಿಗೆ ಜಯ ಸಿಗುತ್ತದೆ. ಈಗ ನಡೆಯುತ್ತಿರುವುದು ಅಜಿತ್ ಅವರ ವಿರುದ್ಧ ಹೋರಾಟ ವಲ್ಲ, ಅವರ ಸಿದ್ಧಾಂತದ ವಿರುದ್ಧ ಹೋರಾಟವಾಗಿದೆ. ಭಾರತೀಯ ಮುಸ್ಲಿಮರು ರಾಜಕೀಯ ಇಚ್ಛಾ ಶಕ್ತಿ ಹೊಂದಿದ್ದಾರೆ. ಬಾಂಗ್ ನಲ್ಲಿ ಪ್ರವಾದಿ ಯವರ ಹೆಸರು ಬಳಕೆ ಮಾಡಲಾಗುತ್ತದೆ. ಸರ್ಕಾರಕ್ಕೆ ತಾಕತ್ತಿದ್ದರೆ ಮೊದಲು ಸಂವಿಧಾನ ರಕ್ಷಣೆ ಮಾಡಲಿ. ಅಧಿಕಾರ ಶಾಶ್ವತ ಅಲ್ಲ. ನ್ಯಾಯ ಕೊಡುವ ಕೆಲಸ ಪ್ರಮಾಣ ವಚನ ಸ್ವೀಕರಿಸಿದವರು ಮಾಡಲಿ ಎಂದರು.

ಯುನಿವೆಫ್ ಅಧ್ಯಕ್ಷ ರಪೀಯುದ್ದೀನ್ ಕುದ್ರೋಳಿ ಮಾತನಾಡಿ, ಉಳ್ಳಾಲ ದಲ್ಲಿ ಧರ್ಮ ಜಾಗೃತಿಯಾದರೆ ಧರ್ಮದ ದಿಕ್ಕನ್ನೆ ಬದಲಾಯಿಸುತ್ತದೆ. ರಾಜಕೀಯ ದಲ್ಲಿ ಶಾಸಕ, ಸಂಸದ ಆಗಬೇಕಾದರೆ ಸುಲಭವಾಗಿ ಮುಸ್ಲಿಮರನ್ನು ಟೀಕಿಸುತ್ತಾರೆ. ಕೆಲವು ದೃಶ್ಯ ಮಾಧ್ಯಮಗಳು ಕೇಸರಿ ಮಯವಾಗಿ ಟೀಕೆ ಮಾಡುವ ಕಾರ್ಯ ನಡೆಸುತ್ತದೆ. ಹಿಂದೂ ಧರ್ಮದವರು ನಂಬಿಕೊಂಡಿರುವ  ಮಹಾಭಾರತ ಮತ್ತು ರಾಮಾಯಣ ವನ್ನು ಭಾಷಾಂತರ ಮಾಡಿದ್ದು ಮುಸ್ಲಿಮರಾಗಿದ್ದಾರೆ. ಜಹಾಂಗೀರ್ ನ ಆಡಳಿತ ಕಾಲದಲ್ಲಿ ಭಾಷಾಂತರ ಮಾಡಲಾಗಿದೆ. ಪ್ರವಾದಿಯವರುವ ಅವರಿಗೆ  ಕಲ್ಲೆಸದ ಕುತ್ತಿಗೆಗೆ ಹಗ್ಗ ಬಿಗಿದ ಶತ್ರು ಗಳಿಗೂ ಕ್ಷಮೆ ನೀಡಿದ್ದರು. ಟೀಕೆ, ನಿಂದನೆ ಮಾಡುವ  ಮೊದಲು ಅವರ ಚರಿತ್ರೆ ಓದಬೇಕು. ದೇಶದಲ್ಲಿ ಬದುಕುವ ಮಹಿಳೆಯರಿಗೆ ಆಸ್ತಿ ಹಕ್ಕಿದೆ ಎಂದು ಘೋಷಣೆ ಮಾಡಿದ್ದು ಪ್ರವಾದಿ ಯಾಗಿದ್ದಾರೆ. ಈ ದೇಶ ಕೆಲವರಿಗೆ ಮಾತ್ರ ಸೀಮಿತ ಆಗಬಾರದು. ನಾವು ಪ್ರೀತಿಸುವ ಪ್ರವಾದಿಯವರನ್ನು ನಿಂದಿಸಿದ ಅಜಿತ್ ಹನುಮಕ್ಕರವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.

ಇಮಾಂ ಕೌನ್ಸಿಲ್ ರಾಜ್ಯಾಧ್ಯಕ್ಷ ಜಾಫರ್ ಸಾದಿಕ್ ಫೈಝಿ ಮಾತನಾಡಿ ಅಜಿತ್ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಕೂಡಾ ಸರಕಾರ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿದ ಅವರು ಸರ್ಕಾರ ದ ಬೇಜವಾಬ್ದಾರಿ ನೀತಿಯಿಂದ ಮುಸ್ಲಿಮರು ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ಅನಸ್ ತಂಙಳ್  ದುವಾ ನೆರವೇರಿಸಿದರು. ಫಾರೂಕ್ ಉಳ್ಳಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X