Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸಚಿವ ರಾಜನಾಥ್‌ಸಿಂಗ್‌ಗೆ...

ಕೇಂದ್ರ ಸಚಿವ ರಾಜನಾಥ್‌ಸಿಂಗ್‌ಗೆ ಪ್ರಶ್ನೆಗಳ ಸರಮಾಲೆ ಮುಂದಿಟ್ಟ ಕೆಪಿಸಿಸಿ

ವಾರ್ತಾಭಾರತಿವಾರ್ತಾಭಾರತಿ19 Jan 2019 10:44 PM IST
share
ಕೇಂದ್ರ ಸಚಿವ ರಾಜನಾಥ್‌ಸಿಂಗ್‌ಗೆ ಪ್ರಶ್ನೆಗಳ ಸರಮಾಲೆ ಮುಂದಿಟ್ಟ ಕೆಪಿಸಿಸಿ

ಬೆಂಗಳೂರು, ಜ.19: ನಿಮ್ಹಾನ್ಸ್ ಸಂಸ್ಥೆಯ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್‌ಗೆ ಟ್ವಿಟರ್‌ನಲ್ಲಿ ಕೆಪಿಸಿಸಿ ಪ್ರಶ್ನೆಗಳ ಸರಮಾಲೆಯನ್ನು ಮುಂದಿಟ್ಟಿದೆ.

ಪ್ರಶ್ನೆಗಳ ಸರಮಾಲೆ:ಹರಿಯಾಣದಲ್ಲಿ ಬಂಧಿಯಾಗಿರುವ 100 ಶಾಸಕರ ಬಿಡುಗಡೆ ಯಾವಾಗ? ಸಂವಿಧಾನಬದ್ಧ ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುವುದು ನೈತಿಕವೇ? ಶಾಸಕರಿಗೆ ಒಡ್ಡಿದ ಆಮಿಷ ತಲಾ 60 ಕೋಟಿ ರೂ., ಈ ಹಣದ ಮೂಲವೇನು?

ಬಿಜೆಪಿಯ ಶಾಸಕರು ಗುರುಗ್ರಾಮದ ರೆಸಾರ್ಟ್ ಸೇರಿದ್ದು ನರೇಂದ್ರಮೋದಿಯವರ ರಫೇಲ್ ಹಗರಣದಿಂದ ಎಚ್‌ಎಎಲ್‌ಗೆ ಆದ 30 ಸಾವಿರ ಕೋಟಿ ರೂ.ನಷ್ಟ ವಸೂಲಿಗಾ? ಫಸಲ್ ಬಿಮಾ ಯೋಜನೆಯಲ್ಲಿ ರೈತರಿಂದ ಕೊಳ್ಳೆ ಹೊಡೆದ ಸಾವಿರಾರು ಕೋಟಿ ರೂ. ವಸೂಲಿಗಾ? ಎಂಬ ಪ್ರಶ್ನೆಗಳನ್ನು ಕೆಪಿಸಿಸಿ ರಾಜನಾಥ್‌ಸಿಂಗ್ ಮುಂದಿಟ್ಟಿದೆ.

ಆಪರೇಷನ್ ಕಮಲವೆಂಬ ಸಂವಿಧಾನ ಬಾಹಿರ ಅನೈತಿಕವನ್ನು ಹುಟ್ಟುಹಾಕಿದ ನಿಮ್ಮ ಯೋಗ್ಯತೆ ಜನರಿಗೆ ತಿಳಿದಿದೆ. ಸರಕಾರ ಉರುಳಿಸುವ ಯತ್ನ ವಿಫಲವೆಂದು ಶಾಸಕಾಂಗ ಸಭೆಯ ನಂತರ ಬಿಜೆಪಿ ನಾಯಕರಿಗೆ ಮನವರಿಕೆ ಆದಂತಿದೆ. ಸರಕಾರ ಅಸ್ಥಿರಗೊಳಿಸುವುದಿಲ್ಲ ವಿಪಕ್ಷದಲ್ಲಿ ಕೂರುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ನರೇಂದ್ರಮೋದಿ ಮತ್ತು ಬೇಜವಾಬ್ದಾರಿ ರಾಜ್ಯ ಬಿಜೆಪಿ ಘಟಕದ ಪ್ರಜಾಪ್ರಭುತ್ವ ವಿರೋಧಿ ಕೆಲಸವನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ ಎಂದು ಕೆಪಿಸಿಸಿ ಟ್ವಿಟ್ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X