Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾವುದೇ ನೋಬೆಲ್ ಪ್ರಶಸ್ತಿ ಇಲ್ಲದಿದ್ದರೂ...

ಯಾವುದೇ ನೋಬೆಲ್ ಪ್ರಶಸ್ತಿ ಇಲ್ಲದಿದ್ದರೂ ಎಸ್.ಎಲ್.ಭೈರಪ್ಪ ದೇಶಾದ್ಯಂತ ಜನಪ್ರಿಯರು: ಡಾ.ಚಂದ್ರಶೇಖರ ಕಂಬಾರ

ವಾರ್ತಾಭಾರತಿವಾರ್ತಾಭಾರತಿ19 Jan 2019 11:20 PM IST
share
ಯಾವುದೇ ನೋಬೆಲ್ ಪ್ರಶಸ್ತಿ ಇಲ್ಲದಿದ್ದರೂ ಎಸ್.ಎಲ್.ಭೈರಪ್ಪ ದೇಶಾದ್ಯಂತ ಜನಪ್ರಿಯರು: ಡಾ.ಚಂದ್ರಶೇಖರ ಕಂಬಾರ

ಮೈಸೂರು, ಜ.19: ಯಾವುದೇ ನೋಬೆಲ್ ಪ್ರಶಸ್ತಿ ಇಲ್ಲದಿದ್ದರೂ ಸಾಹಿತಿ ಎಸ್.ಎಲ್.ಭೈರಪ್ಪನವರು ದೇಶಾದ್ಯಂತ ಜನಪ್ರಿಯರಾಗಿದ್ದಾರೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಬಣ್ಣಿಸಿದರು.

ನಗರದ ಕಲಾಮಂದಿರದಲ್ಲಿಶನಿವಾರ ಸಾಹಿತಿ ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್.ಎಸ್.ಭೈರಪ್ಪ ಸಾಹಿತ್ಯೋತ್ಸವ ಉದ್ಘಾಟನೆಯನ್ನು ದೀಪ ಬೆಳಗುವ ಮೂಲಕ ನೆರವೇರಿಸಿ ಅವರು ಮಾತನಾಡಿದರು.

ಬೈರಪ್ಪ ಅವರೆದುರು ಮಾನಾಡಲು ಭಯವಾಗುತ್ತದೆ. ಭೈರಪ್ಪನವರು ನಿಖರವಾಗಿ ಖಚಿತವಾಗಿ ವಿಷಯ ಮಂಡನೆ ಮಾಡುತ್ತಾರೆ. ಅದು ನನ್ನಿಂದ ಸಾಧ್ಯವಿಲ್ಲ, ಅವರ ಮೇಲೆ ನನಗೆ ಪೂಜ್ಯ ಗೌರವ ಭಾವನೆಯಿದೆ. ನಾನು ಮುಳುಗಿದ ಸಂದರ್ಭದಲ್ಲಿ ಅವರು ನನ್ನನ್ನು ಮೇಲಕ್ಕೆತ್ತಿದ್ದಾರೆ. ಹಂಪಿ ವಿಶ್ವವಿದ್ಯಾನಿಲಯದ ಕಲಪತಿ ಆಗಿದ್ದ ವೇಳೆ ಪ್ರವಾಹ ಬಂದು ಅಲ್ಲಿನ ಗ್ರಂಥಾಲಯವೆಲ್ಲ ಮುಳುಗಿ ಪುಸ್ತಕವೆಲ್ಲ ನೀರಿನಲ್ಲಿ ಕೊಚ್ಚಿಕೊಂಡು ಹೋಗಿತ್ತು. ಆಗ ಅಲ್ಲಿಯೇ ಎಂಟು ದಿನ ಇದ್ದು ಸಮಾಧಾನ ಹೇಳಿ, ಧೈರ್ಯ ನೀಡಿ ಚೈತನ್ಯ ತುಂಬಿದ್ದರು. ಅದಕ್ಕಾಗಿ ನಾನು ಅವರಿಗೆ ವಂದನೆಗಳನ್ನು ಹೇಳಲೇಬೇಕು ಎಂದರು.

ವೈಯಕ್ತಿಕವಾಗಿ ಅವರು ನನಗೆ ಸಹಾಯ ಹಸ್ತನೀಡಿದ್ದಾರೆ. ಮೆಕಾಲೆ ಭಾರತಕ್ಕೆ ಬಂದಾಗಿನ ಶಿಕ್ಷಣ ಸಮಿತಿ ರಚನೆಯಾದ ಕುರಿತು ವಿವರಿಸಿ ಅವೆಲ್ಲ ಯಾವ ರೀತಿ ಕಾದಂಬರಿಗಳಾಗಿ ಹೊರಬಂದವು ಎಂಬುದನ್ನು ವಿವವರಿಸಿದರು.

ಪಶ್ಚಿಮಕ್ಕೆ ಮಾರು ಹೊಗಿ ಅಸ್ಮಿತೆಯನ್ನು ಕಳೆದುಕೊಳ್ಳುವ ಹೊತ್ತಿಗೆ ನಮ್ಮ ಅಸ್ಮಿತೆಯನ್ನು ಹುಡುಕ ಹೊರಟವರಿಗೆ ವಂಶವೃಕ್ಷ, ಸಂಸ್ಕಾರದಂತಹ ಕಾದಂಬಿರಯನ್ನು ನೀಡಿ ಇದರಲ್ಲಿದೆ ಎಂಬುದಾಗಿ ತಿಳಿಸಿದ್ದರು. ಯಾವುದೇ ಕೃತಿ ಇರಲಿ ಅದು ಮೂಲಕ್ಕೆ ಸಮೀಪವಾಗಿರುವುದ ಒಳ್ಳೆಯ ಅನುವಾದ. ಭೈರಪ್ಪನವರ ಒಂದೊಂದು ಕಾದಂಬರಿಯೂ ಒಂದೊಂದು ಕಥನವನ್ನು ತಿಳಿಸುತ್ತದೆ. ಅವರ ಕಥನ ಕುಮಾರವ್ಯಾಸದಲ್ಲಿ ಕೂಡಬರಲ್ಲ. ಅಷ್ಟು ಜಾಸ್ತಿ ಇರಲಿದೆ. ರವೀಂದ್ರನಾಥ್ ಟ್ಯಾಗೂರ್ ಅವರು ನೊಬೆಲ್ ಪ್ರಶಸ್ತಿ ಪಡೆದು ಗುರುತಿಸಿಕೊಂಡರು. ಆದರೆ ಭೈರಪ್ಪನವರು ನೊಬೆಲ್ ಪ್ರಶಸ್ತಿ ಇಲ್ಲದಿದ್ದರೂ ದೇಶಾದ್ಯಂತ ಗುರುತಿಸಿಕೊಂಡರು. ಭೈರಪ್ಪನವರ ಕುಟುಂಬ ವಿಸ್ತಾರವಾಗಿದೆ. ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. 24 ಭಾಷೆಗಳ್ಲಿ ಭೈರಪ್ಪನವರ ಕಾದಂಬರಿ ಜನಪ್ರಿಯವಾಗಿವೆ ಎಂದರೆ ಅವರು ವ್ಯಾಸ. ವಾಲ್ಮೀಕಿಯಷ್ಟೇ ಸಮನಾದ ಜನಪ್ರಿಯತೆ ಹೊಂದಿದ್ದಾರೆ ಎಂದರು.

ಅವರಿಗೆ ಭಾಷೆಯ ಕುರಿತು ಅಪಾರ ಕಾಳಜಿ, ಕಳಕಳಿ, ಅದಕ್ಕಾಗಿಯೇ ಅವರು ಪ್ರಾಥಮಿಕ ಹಂತದಲ್ಲಿಯೇ ಇಂಗ್ಲೀಷ್ ಶಿಕ್ಷಣ ಎಂದಾಗ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅವರಿಗೆ ಇಂತಹ ಕಾರ್ಯಕ್ರಮವನ್ನು ಇಟ್ಟುಕೊಂಡಿರುವುದು ಸಂತೋಷದ ವಿಷಯ. ಅವರ ಬಗ್ಗೆ ನಾವೇನು ಯೋಚಿಸುತ್ತೇವೆ ಅದರ ಕುರಿತು ಕೃತಿಗಳು ಹೊರಬಂದರೆ ಕನ್ನಡ ಸಾಹಿತ್ಯ ಪ್ರಚಾರವಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಲೇಖಕ ಪ್ರಧಾನ ಗುರುದತ್ತ. ಸಾಹಿತಿ ಡಾ.ಎಸ್.ಎಲ್.ಭೈರಪ್ಪ, ಲೇಖಕಿ ಶೆಫಾಲಿ ವೈದ್ಯ, ಶತಾವಧಾನಿ ಆರ್.ಗಣೇಶ್, ಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X