Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ: ಸೌರಾಷ್ಟ್ರ, ವಿದರ್ಭ ಸೆಮಿ ಫೈನಲ್...

ರಣಜಿ: ಸೌರಾಷ್ಟ್ರ, ವಿದರ್ಭ ಸೆಮಿ ಫೈನಲ್ ಪ್ರವೇಶ

ಗರಿಷ್ಠ ರನ್ ಯಶಸ್ವಿಯಾಗಿ ಬೆನ್ನಟ್ಟಿದ ಜೆದೇವ್ ಪಡೆ

ವಾರ್ತಾಭಾರತಿವಾರ್ತಾಭಾರತಿ19 Jan 2019 11:35 PM IST
share
ರಣಜಿ: ಸೌರಾಷ್ಟ್ರ, ವಿದರ್ಭ ಸೆಮಿ ಫೈನಲ್ ಪ್ರವೇಶ

ಲಕ್ನೋ, ಜ.19: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಹರ್ವಿಕ್ ದೇಸಾಯಿ ಸಿಡಿಸಿದ ಚೊಚ್ಚಲ ಶತಕದೊಂದಿಗೆ ಸೌರಾಷ್ಟ್ರ ತಂಡ ರಣಜಿ ಇತಿಹಾಸದಲ್ಲೇ ಅಧಿಕ ಮೊತ್ತ ಚೇಸ್ ಮಾಡಿ ಉತ್ತರಪ್ರದೇಶ ತಂಡವನ್ನು ಸೋಲಿಸಿ ಶನಿವಾರ ಸೆಮಿಫೈನಲ್ ತಲುಪಿತು. 372 ರನ್‌ಗಳ ಗೆಲುವಿನ ಗುರಿ ಪಡೆದಿದ್ದ ಸೌರಾಷ್ಟ್ರ ತಂಡ ಹರ್ವಿಕ್(116, 259 ಎಸೆತ, 16 ಬೌಂಡರಿ) ನೆರವಿನೊಂದಿಗೆ 6 ವಿಕೆಟ್‌ಗಳ ಸುಲಭದ ಜಯ ಸಾಧಿಸಿತು. ಹರ್ವಿಕ್ ಅಲ್ಲದೆ ಸ್ನೆಲ್ ಪಟೇಲ್(72), ರಾಷ್ಟ್ರೀಯ ಆಟಗಾರ ಚೇತೇಶ್ವರ ಪೂಜಾರ(ಅಜೇಯ 67), ಶೆಲ್ಡನ್ ಜಾಕ್ಸನ್(ಅಜೇಯ 73) ಅರ್ಧಶತಕ್ಗಳ ಕೊಡುಗೆ ನೀಡಿ ತಂಡವನ್ನು ಗೆಲುವಿನ ದಡಕ್ಕೆ ಕೊಂಡೊಯ್ದರು.

ಪಂದ್ಯದ ಕೊನೆಯ ದಿನವಾದ ಶನಿವಾರ ತನ್ನ ಎರಡನೇ ಇನಿಂಗ್ಸ್ ನ್ನು 195 ರನ್‌ಗೆ 2 ವಿಕೆಟ್‌ಗಳಿಂದ ಸೌರಾಷ್ಟ್ರ ಮುಂದುವರಿಸಿತು. ಈ ಹಂತದಲ್ಲಿ ನೈಟ್ ವಾಚ್‌ಮನ್ ಆಗಿ ಕಣಕ್ಕಿಳಿದಿದ್ದ ಕಮಲೇಶ್ ಮಕ್ವಾನಾ ಬೇಗನೆ ಯಶ್ ದಯಾಳ್‌ಗೆ ವಿಕೆಟ್ ಒಪ್ಪಿಸಿದರು. ತಂಡದ ಗೆಲುವಿಗೆ 136 ರನ್ ಅಗತ್ಯವಿದ್ದಾಗ ಹರ್ವಿಕ್ ವಿಕೆಟ್ ಒಪ್ಪಿಸಿದರು. ಆಗ ಉತ್ತರಪ್ರದೇಶ ಪಾಳಯದಲ್ಲಿ ಗೆಲುವಿನ ವಿಶ್ವಾಸ ಗರಿಗೆದರಿತ್ತು. ಆದರೆ ಮನಮೋಹಕವಾಗಿ ಬ್ಯಾಟ್ ಬೀಸಿದ ಜಾಕ್ಸನ್ ಹಾಗೂ ಪೂಜಾರ ಸೌರಾಷ್ಟ್ರವನ್ನು ಗೆಲುವಿನ ದಡ ಸೇರಿಸುವಲ್ಲಿ ತಪ್ಪು ಮಾಡಲಿಲ್ಲ. ಹರ್ವಿಕ್ ದೇಸಾಯಿಗೆ ಪಂದ್ಯಶ್ರೇಷ್ಠ ಗೌರವ ಒಲಿಯಿತು.

2008-09ರ ಸಾಲಿನ ರಣಜಿ ಪಂದ್ಯದಲ್ಲಿ ಅಸ್ಸಾಂ ತಂಡ ಸರ್ವಿಸಸ್ ವಿರುದ್ಧ 371 ರನ್‌ಗಳ ಗುರಿ ನೀಡಿತ್ತು. ಈ ಸವಾಲನ್ನು ಸರ್ವಿಸಸ್ ಚೇಸ್ ಮಾಡಿ ದಾಖಲೆ ಬರೆದಿತ್ತು. ಸದ್ಯ ಈ ದಾಖಲೆಯನ್ನು ಸೌರಾಷ್ಟ್ರ ತಂಡ ಮುರಿದಿದೆ. ಸೌರಾಷ್ಟ್ರ ತನ್ನ ಸೆಮಿೈನಲ್ ಪಂದ್ಯದಲ್ಲಿ ಕರ್ನಾಟಕವನ್ನು ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X