Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ: ಮಿತ್ತಬೈಲ್ ಉಸ್ತಾದ್...

ದೇರಳಕಟ್ಟೆ: ಮಿತ್ತಬೈಲ್ ಉಸ್ತಾದ್ ಅನುಸ್ಮರಣಾ ಸಂಗಮ

ವಾರ್ತಾಭಾರತಿವಾರ್ತಾಭಾರತಿ21 Jan 2019 7:51 PM IST
share
ದೇರಳಕಟ್ಟೆ: ಮಿತ್ತಬೈಲ್ ಉಸ್ತಾದ್ ಅನುಸ್ಮರಣಾ ಸಂಗಮ

ಉಳ್ಳಾಲ, ಜ.21: ಎಸ್ಕೆಎಸೆಸ್ಸೆಫ್ ದೇರಳಕಟ್ಟೆ ಶಾಖೆಯ ವತಿಯಿಂದ ಗ್ರೀನ್ ಗ್ರೌಂಡ್ ಮದ್ರಸ ವಠಾರದಲ್ಲಿ ಸಂಶುಲ್ ಉಲಮಾ ಮೌಲಿದ್ ವಾರ್ಷಿಕ ಹಾಗೂ ಮಿತ್ತಬೈಲ್ ಉಸ್ತಾದರ ಅನುಸ್ಮರಣಾ ಸಂಗಮ ಶನಿವಾರ ನಡೆಯಿತು.

ಸೈಯದ್ ಮದನಿ ಅರಬಿಕ್ ಕಾಲೇಜಿನ ಪ್ರಾಂಶುಪಾಲ ಉಸ್ಮಾನ್ ಫೈಝಿಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ದೇರಳಕಟ್ಟೆ ಬದ್ರಿಯಾ ಜುಮಾ ಮಸ್ಜಿದ್‌ನ ಮುದರ್ರಿಸ್ ಶರೀಫ್ ಅರ್ಶದಿ ಉದ್ಘಾಟಿಸಿದರು. ಸೈಯದ್ ಅಮೀರ್ ತಂಙಳ್ ಮೌಲಿದ್ ಮಜ್ಲಿಸ್ ಹಾಗೂ ತಹ್ಲೀಲ್ ಮತ್ತು ದುಆ ಮಜ್ಲಿಸ್‌ಗೆ ಸೈಯದ್ ಹಾರಿಸಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ನೇತೃತ್ವ ವಹಿಸಿದರು.

ಇಬ್ರಾಹಿಂ ಬಾಖವಿ ಕೆ.ಸಿ.ರೋಡ್, ಎಸ್ಕೆಎಸೆಸ್ಸೆಫ್ ದ.ಕ.ಜಿಲ್ಲಾಧ್ಯಕ್ಷ ಖಾಸಿಂ ದಾರಿಮಿ, ಮಿತ್ತಬೈಲ್ ಉಸ್ತಾದರ ಪುತ್ರ ಇರ್ಷಾದ್ ದಾರಿಮಿ. ಹಾಫಿಲ್ ಝೈನ್ ಸಖಾಫಿ. ಅನುಸ್ಮರಣಾ ಪ್ರಭಾಷಣ ನಡೆಸಿದರು. ಕೀಚೇರಿ ಅಬ್ದುಲ್ ಗಫೂರ್ ಮೌಲವಿ ಮುಖ್ಯ ಪ್ರಭಾಷಣಗೈದರು.

ಕಾರ್ಯಕ್ರಮದಲ್ಲಿ ದೇರಳಕಟ್ಟೆ ಮದ್ರಸ ಮ್ಯಾನೇಜ್ಮೆಂಟ್‌ಅಧ್ಯಕ್ಷ ಡಿ.ಇಸ್ಮಾಯೀಲ್ ಹಾಜಿ, ದೇರಳಕಟ್ಟೆ ಎಜುಕೇಷನಲ್ ಚಾರೀಟೇಬಲ್ ಟ್ರಸ್ಟ್ನ ಅಧ್ಯಕ್ಷ ಅಬೂಬಕರ್ ಹಾಜಿ, ಉಳ್ಳಾಲ ಸೈಯದ್‌ಮದನಿ ದರ್ಗಾ ಅಧ್ಯಕ್ಷ ರಶೀದ್ ಹಾಜಿ, ಮದ್ರಸ ಮ್ಯಾನೇಜ್ಮೆಂಟ್ ಗೌರವಾಧ್ಯಕ್ಷ ಹಾಜಿ ಅಬ್ಬಾಸ್ ಮಜಲ್, ದೇರಳಕಟ್ಟೆಯ ಬದ್ರಿಯಾ ಜುಮಾ ಮಸ್ಜಿದ್‌ನ ಅಧ್ಯಕ್ಷ ಅಬ್ಬಾಸ್ ಹಾಜಿ, ಮನಾರುಲ್ ಹುದಾ ಮದ್ರಸದ ಅಧ್ಯಕ್ಷ ಸೈಯದ್ ಅಲಿ, ಬೆಳ್ಮ ರೆಂಜಾಡಿ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಹನೀಫ್, ಕುಂಡೂರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಅಬೂಬಕರ್ ಸ್ವಾಗತ್, ಎಸ್‌ವೈಎಸ್ ಅಧ್ಯಕ್ಷ ಹಾಜಿ ಮುಹಮ್ಮದ್ ಅಲಿ, ಕಾರ್ಯದರ್ಶಿ ಹಾಜಿ ಸಿದ್ದೀಕ್, ಎಸ್ಕೆಎಸೆಸ್ಸೆಫ್ ನಿರ್ದೇಶಕರಾದ ಹಾಜಿ ಅಬ್ದುಲ್ ಖಾದರ್, ಮುಹಮ್ಮದ್ ನಡುಪದವು, ಅನ್ಸಾರುಲ್ ಮುಸ್ಲಿಮೀನ್‌ನ ಅಧ್ಯಕ್ಷ ಹಾಜಿ ಇಲ್ಯಾಸ್ ಡಿ., ಮದ್ರಸ ಮ್ಯಾನೇಜ್ಮೆಂಟ್ ಉಪಾಧ್ಯಕ್ಷ ಎಂ.ಎ. ಅಬ್ದುಲ್ಲಾ ರೆಂಜಾಡಿ, ಎಸ್ಕೆಎಸೆಸ್ಸೆಫ್ ಮಂಗಳೂರು ವಲಯ ಅಧ್ಯಕ್ಷ ರಿಯಾಝ್ ರಹ್ಮಾನಿ ಕಿನ್ಯ, ಏಶ್ಯನ್ ಅಹ್ಮದ್ ಬಾವಾ ಹಾಜಿ, ಬಿ.ಕೆ.ಇಸ್ಮಾಯಿಲ್ ನಾಟೆಕ್ಕಲ್, ಶಂಸುಲ್ ಉಲಮಾ ಅಕಾಡಮಿ ಕಿನ್ಯ ಇದರ ಪ್ರದಾನ ಕಾರ್ಯದರ್ಶಿ ಸಿರಾಜ್ ತಾಜ್, ಬೆಳ್ಮ ಗ್ರಾಪಂ ಸದಸ್ಯ ಕಬೀರ್ ಡಿ. ಹಾಜಿ, ಕೆ.ಎಸ್.ಫಾರೂಕ್ ಕಲ್ಲಡ್ಕ, ಮುಹಮ್ಮದ್ ಪನೀರ್, ಆಸಿಫ್ ಅಬ್ದುಲ್ಲಾ ಉಳ್ಳಾಲ, ತಾಜುದ್ದೀನ್ ದೇರಳಕಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಎಸ್ಕೆಎಸೆಸ್ಸೆಫ್ ಕೇಂದ್ರ ಸಮಿತಿ ಸದಸ್ಯ ಅಬ್ದುರ್ರಹ್ಮಾನ್ ದಾರಿಮಿ ತಬೂಕ್ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X