Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವಿಎಂ ಹ್ಯಾಕ್ ಮಾಡಲು ಕಡಿಮೆ...

ಇವಿಎಂ ಹ್ಯಾಕ್ ಮಾಡಲು ಕಡಿಮೆ ಫ್ರಿಕ್ವೆನ್ಸಿ ಸಿಗ್ನಲ್ ನೀಡಿದ್ದ ರಿಲಯನ್ಸ್

ಲಂಡನ್ ಸುದ್ದಿಗೋಷ್ಠಿಯಲ್ಲಿ ಹ್ಯಾಕರ್ ಶುಜಾ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ21 Jan 2019 8:32 PM IST
share
ಇವಿಎಂ ಹ್ಯಾಕ್ ಮಾಡಲು ಕಡಿಮೆ ಫ್ರಿಕ್ವೆನ್ಸಿ ಸಿಗ್ನಲ್ ನೀಡಿದ್ದ ರಿಲಯನ್ಸ್

#“ಹ್ಯಾಕಿಂಗ್ ತಡೆದ ಕಾರಣ ಛತ್ತೀಸ್ ಗಢ, ಮಧ್ಯ ಪ್ರದೇಶ, ರಾಜಸ್ಥಾನಗಳಲ್ಲಿ ಬಿಜೆಪಿಗೆ ಸೋಲು”

ಲಂಡನ್, ಜ.21: ಚುನಾವಣೆಗಳ ಸಂದರ್ಭ ಇವಿಎಂಗಳನ್ನು ಹ್ಯಾಕ್ ಮಾಡಲು ಬಿಜೆಪಿ ಐಟಿ ಸೆಲ್ ಗೆ ಕಡಿಮೆ ಫ್ರಿಕ್ವೆನ್ಸಿಯ ಸಿಗ್ನಲ್ ಗಳನ್ನು ಪೂರೈಸುವ ಮೂಲಕ ರಿಲಾಯನ್ಸ್ ನೆರವಾಗಿತ್ತು ಎಂದು ಅಮೆರಿಕ ಮೂಲದ ಹ್ಯಾಕರ್ ಸೈಯದ್ ಶುಜಾ ಆರೋಪಿಸಿದ್ದಾರೆ.

ಲಂಡನ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಡಾಟಾವನ್ನು ಕಳುಹಿಸಲು ರಿಲಾಯನ್ಸ್ ಜಿಯೋ ಬಳಿ ನೆಟ್ ವರ್ಕ್ ಇದೆ. ಬಿಜೆಪಿ ಇದರ ಲಾಭ ಪಡೆಯುತ್ತಿದೆ. ಭಾರತದಲ್ಲಿ ಈ ಸೌಲಭ್ಯ ಸಿಗುವ 9 ಪ್ರದೇಶಗಳಿವೆ. ಇವಿಎಂಗಳನ್ನು ನಾವು ತಿರುಚುತ್ತಿದ್ದೇವೆ ಎಂಬ ಅರಿವೇ ಉದ್ಯೋಗಿಗಳಿಗೆ ಇರುವುದಿಲ್ಲ. ನಾವು ಡಾಟಾ ಎಂಟ್ರಿ ಮಾಡುತ್ತಿದ್ದೇವೆ ಎಂದಷ್ಟೇ ಅವರು ಭಾವಿಸುತ್ತಾರೆ” ಎಂದು ಶುಜಾ ಆರೋಪಿಸಿದರು.

“ಛತ್ತೀಸ್ ಗಢ, ಮಧ್ಯ ಪ್ರದೇಶ, ರಾಜಸ್ಥಾನಗಳಲ್ಲಿ ನಮ್ಮ ತಂಡ ಬಿಜೆಪಿಯ ಹ್ಯಾಕಿಂಗ್ ಪ್ರಯತ್ನಗಳನ್ನು ತಡೆಯದಿದ್ದರೆ ಅಲ್ಲೂ ಬಿಜೆಪಿ ಜಯ ಗಳಿಸುತ್ತಿತ್ತು” ಎಂದವರು ಆರೋಪಿಸಿದರು.

ಕನ್ನ ಹಾಕಲಾಗದ ಯಂತ್ರವನ್ನೂ ಬಿಜೆಪಿ ಹೊಂದಿದೆ

ಚುನಾವಣೆಗಳಲ್ಲಿ ಬಳಸಲಾಗುವ ಮತಯಂತ್ರಗಳನ್ನೇ ಹೋಲುವ ಇನ್ನೊಂದು ಮಾದರಿಯ ಮತಯಂತ್ರವನ್ನು ಬಿಜೆಪಿ ಹೊಂದಿದೆ ಎಂದು ಅವರು ಹೇಳಿಕೊಂಡರು.

 ‘‘ಮತಯಂತ್ರಕ್ಕೆ ಕನ್ನ ಹಾಕಲಾಗಿದೆ ಎಂಬ ಆರೋಪಗಳು ಬರುವಾಗಲೆಲ್ಲ, ಅವರು ಈ ಯಂತ್ರವನ್ನು ತೋರಿಸುತ್ತಾರೆ. ಅದಕ್ಕೆ ಕನ್ನ ಹಾಕಲು ನಮಗೂ ಸಾಧ್ಯವಿಲ್ಲ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X