Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನ ಅಕಾಡಮಿ: ಬಹುಮಾನಕ್ಕೆ ಪುಸ್ತಕ...

ಯಕ್ಷಗಾನ ಅಕಾಡಮಿ: ಬಹುಮಾನಕ್ಕೆ ಪುಸ್ತಕ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ22 Jan 2019 8:16 PM IST
share

ಉಡುಪಿ, ಜ. 22: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ ಮತ್ತು ಘಟ್ಟದ ಕೋರೆ), ಮೂಡಲಪಾಯ, ಯಕ್ಷಗಾನ, ತಾಳಮದ್ದಳೆ ಯಕ್ಷಗಾನ ಇತ್ಯಾದಿ ಕಲಾ ಪ್ರಕಾರಗಳಲ್ಲಿ 2018ನೇ ಸಾಲಿನಲ್ಲಿ ಜ.1ರಿಂದ ಡಿ.31ರೊಳಗೆ ಪ್ರಕಟಿಸಿ ರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ ಮತ್ತು ಘಟ್ಟದ ಕೋರೆ), ಮೂಡಲಪಾಯ, ಯಕ್ಷಗಾನ, ತಾಳಮದ್ದಳೆ ಯಕ್ಷಗಾನ ಇತ್ಯಾದಿ ಕಲಾ ಪ್ರಕಾರಗಳಲ್ಲಿ 2018ನೇ ಸಾಲಿನಲ್ಲಿ ಜ.1ರಿಂದ ಡಿ.31ರೊಳಗೆ ಪ್ರಕಟಿಸಿ ರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

2018 ನೇ ಸಾಲಿನಲ್ಲಿ ಪ್ರಕಟವಾಗಿ ಅಯ್ಕೆಯಾದ ಪುಸ್ತಕಕ್ಕೆ 25,000 ರೂ. ಬಹುಮಾನ ನೀಡಲಾಗುವುದು. ಯಕ್ಷಗಾನ ಮತ್ತು ಮೂಡಲಪಾಯ ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ (ಸಂಗೀತ, ಅಭಿನಯ ಇತ್ಯಾದಿ) ಸಂಶೋಧನೆ, ವಿಮರ್ಶೆ, ಜೀವನ ಚರಿತ್ರೆ, ಯಕ್ಷಗಾನ ಪ್ರಸಂಗ ಇತ್ಯಾದಿ ಪ್ರಕಾರ ಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಕಳುಹಿಸಬಹುದು. ಪಠ್ಯಕ್ಕೆ ಸಿದ್ಧಪಡಿಸಿದ, ಸಂಪಾದಿತ ಅಭಿನಂದನಾ ಕೃತಿಬೇಡ. ಕೃತಿ ಪ್ರಥಮ ಮುದ್ರಣದ ಆವೃತ್ತಿಯಾಗಿರಬೇಕು.

ಪುಸ್ತಕ ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಬೆಂಗಳೂರು ಇವರಿಗೆ ಜ.30ರ ಒಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಳುಹಿಸಬೇಕು. ಅರ್ಜಿ ನಮೂನೆ ಯನ್ನು ಆಯಾ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಪಡೆಯಬಹುದು.

ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಅಕಾಡಮಿಯಿಂದ (ದೂ: 080-22113146) ಪಡೆಯಬಹುದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X