Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೆಸ್ಸೆಸ್ ನಾಯಕರ ಹತ್ಯೆ ಸಂಚಿನ ಹಿಂದೆ...

ಆರೆಸ್ಸೆಸ್ ನಾಯಕರ ಹತ್ಯೆ ಸಂಚಿನ ಹಿಂದೆ ರಾಜಕೀಯ ಪಿತೂರಿ: ಪಿಎಫ್ಐ

ವಾರ್ತಾಭಾರತಿವಾರ್ತಾಭಾರತಿ22 Jan 2019 9:55 PM IST
share
ಆರೆಸ್ಸೆಸ್ ನಾಯಕರ ಹತ್ಯೆ ಸಂಚಿನ ಹಿಂದೆ ರಾಜಕೀಯ ಪಿತೂರಿ: ಪಿಎಫ್ಐ

ಶಿವಮೊಗ್ಗ, ಜ.22: ಆರೆಸ್ಸೆಸ್ ನಾಯಕರ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಇತ್ತೀಚೆಗೆ ಕಾಸರಗೋಡಿನ ಮುಸ್ಲಿಂ ಯುವಕನೊರ್ವನನ್ನು ದಿಲ್ಲಿ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಬಂಧಿತನು ಬಿಜೆಪಿ ಕಾರ್ಯಕರ್ತನಾಗಿದ್ದಾನೆ. ಪ್ರಕರಣವು ಒಂದು ದೊಡ್ಡ ಮಟ್ಟದ ರಾಜಕೀಯ ಪಿತೂರಿಯ ಭಾಗವಾಗಿರುವಂತೆ ತೋರುತ್ತಿದ್ದು ಪೊಲೀಸರು ಇದರ ಹಿಂದಿನ ಷಡ್ಯಂತ್ರವನ್ನು ಬಯಲಿಗೆಳೆಯುವುದರ ಮೂಲಕ ಸತ್ಯವನ್ನು ಹೊರ ತರಬೇಕು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಆಗ್ರಹಿಸಿದೆ.

ಈ ಕುರಿತಂತೆ ಇತ್ತೀಚೆಗೆ ಸಂಘಟನೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಆರೆಸ್ಸೆಸ್ ನಾಯಕರ ಹತ್ಯೆಯ ಸಂಚು ನಡೆಯುತ್ತಿದೆಯೆಂದು ರಾಜ್ಯದ ಮಾಧ್ಯಮಗಳು ವರದಿಗಳನ್ನು ಬಿತ್ತರಿಸಿದ ಬೆನ್ನಿಗೆ ಇಂತಹ ಬಂಧನವೊಂದು ನಡೆದಿದೆ. ಅಭಿವೃದ್ಧಿಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ದೇಶದ ಜನರ ಮುಂದೆ ಸೋತು ನಿಂತಿರುವ ಸಂದರ್ಭದಲ್ಲಿ ತನ್ನ ಉಳಿವಿಗಾಗಿ ಹಿಂದುತ್ವದ ಬೆನ್ನು ಹತ್ತಿದೆ. ಬಿಜೆಪಿಯ ಮಾತೃ ಸಂಘಟನೆಯಾದ ಆರೆಸ್ಸೆಸ್ ಮತ್ತು ಅದರ ಅಂಗ ಸಂಸ್ಥೆಗಳು ಅಯೋಧ್ಯೆ, ರಾಮ ಮಂದಿರ ಮುಂತಾದ ವಿಷಯಗಳನ್ನು ಮುನ್ನೆಲೆಗೆ ತರುವ ಮೂಲಕ ಜನರ ಮನಸ್ಸಿನಲ್ಲಿ ಮತೀಯ ದ್ವೇಷ ಮತ್ತು ಗೊಂದಲಗಳನ್ನು ಸೃಷ್ಟಿಸುತ್ತಾ ಬಿಜೆಪಿಯ ತಪ್ಪುಗಳನ್ನು ಮರೆಸಲು ಪ್ರಯತ್ನಿಸುತ್ತಿವೆ ಎಂದು ಸಂಘಟನೆ ದೂರಿದೆ.

ಈ ಸಂದರ್ಭದಲ್ಲಿ ಆರೆಸ್ಸೆಸ್ ನಾಯಕರ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಬಿಜೆಪಿಯ ಮುಸ್ಲಿಂ ನಾಯಕನೊಬ್ಬನನ್ನು ಬಂಧಿಸಿರುವುದು ಅನುಮಾನವನ್ನುಂಟುಮಾಡಿದೆ. ಆರೆಸ್ಸೆಸ್ ನ ಗುಪ್ತ ವಿಭಾಗವೊಂದು ತನ್ನ ನಾಯಕರನ್ನು ಹತ್ಯೆಗೆಯ್ಯುವ ಜವಾಬ್ದಾರಿಯನ್ನು ತನ್ನ ಒಡನಾಟದ ಮುಸ್ಲಿಂ ಯುವಕನಿಗೆ ಹೊರುವ ಮೂಲಕ ಸಂಪೂರ್ಣವಾಗಿ ಮುಸ್ಲಿಂ ಸಮುದಾಯವನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿ ರಾಜ್ಯದಲ್ಲಿ ಬಿಜೆಪಿಗೆ ರಾಜಕೀಯ ಲಾಭವನ್ನು ತರುವ ಪ್ರಯತ್ನ ಇದಾಗಿರಬಹುದೆಂದು ಸಂಘಟನೆ ಸಂಶಯ ವ್ಯಕ್ತಪಡಿಸಿದೆ.

ಈ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಆರೆಸ್ಸೆಸ್ ನಾಯಕರನ್ನು ಹತ್ಯೆಗೈದು ಮುಸಲ್ಮಾನರ ತಲೆಗೆ ಕಟ್ಟುವ ಪ್ರಯತ್ನ ನಡೆಸುತ್ತಿದೆಯೇ ಎಂಬ ಅನುಮಾನ ಎದ್ದು ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈ ಆಯಾಮದಲ್ಲೂ ತನಿಖೆಯನ್ನು ನಡೆಸಬೇಕು ಮತ್ತು ಸತ್ಯವನ್ನು ಹೊರತರಬೇಕೆಂದು ಪಾಪ್ಯುಲರ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಝಾಕ್ ಕೆಮ್ಮಾರರವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X