Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈದ್ಯಕೀಯ, ಆರೋಗ್ಯ, ನೈರ್ಮಲ್ಯಕ್ಕೆ...

ವೈದ್ಯಕೀಯ, ಆರೋಗ್ಯ, ನೈರ್ಮಲ್ಯಕ್ಕೆ ಸರಕಾರ ವ್ಯಯಿಸುವುದಕ್ಕಿಂತ ಹೆಚ್ಚು ಹಣ ಮುಕೇಶ್ ಅಂಬಾನಿ ಬಳಿ!

ವಾರ್ತಾಭಾರತಿವಾರ್ತಾಭಾರತಿ22 Jan 2019 11:00 PM IST
share
ವೈದ್ಯಕೀಯ, ಆರೋಗ್ಯ, ನೈರ್ಮಲ್ಯಕ್ಕೆ ಸರಕಾರ ವ್ಯಯಿಸುವುದಕ್ಕಿಂತ ಹೆಚ್ಚು ಹಣ ಮುಕೇಶ್ ಅಂಬಾನಿ ಬಳಿ!

ಹೊಸದಿಲ್ಲಿ, ಜ.22: ವೈದ್ಯಕೀಯ, ಸಾರ್ವಜನಿಕ ಆರೋಗ್ಯ, ನೈರ್ಮಲ್ಯ ಮತ್ತು ನೀರು ಪೂರೈಕೆ ಇವುಗಳಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ವ್ಯಯಿಸುತ್ತಿರುವ ಮೊತ್ತ 2.08 ಲ.ಕೋ.ರೂ. ಇದು ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿಯವರ 2.8 ಲ.ಕೋ.ರೂ.ಗಳ ಸಂಪತ್ತಿಗಿಂತ ಕಡಿಮೆ!.

ದೇಶದ ಅತ್ಯುನ್ನತ ಒಂಭತ್ತು ಬಿಲಿಯಾಧೀಶರ ಬಳಿ ಇರುವ ಸಂಪತ್ತು ಜನಸಂಖ್ಯೆಯ ಕೆಳಸ್ತರದ ಅರ್ಧಭಾಗವು ಹೊಂದಿರುವ ಒಟ್ಟೂ ಸಂಪತ್ತಿಗೆ ಸಮನಾಗಿದೆ. ಭಾರತದ ಜನಸಂಖ್ಯೆಯ ಶೇ.10ರಷ್ಟು ಶ್ರೀಮಂತರು ಶೇ.77ರಷ್ಟು ಒಟ್ಟು ರಾಷ್ಟ್ರೀಯ ಸಂಪತ್ತಿನ ಒಡೆಯರಾಗಿದ್ದಾರೆ. ಈ ಪೈಕಿ ಶೇ.51.53 ಸಂಪತ್ತು ಶೇ.1ರಷ್ಟು ಶ್ರೀಮಂತರ ಬಳಿಯೇ ಇದೆ. ಜನಸಂಖ್ಯೆಯ ಶೇ.60 ರಷ್ಟು ಜನರ ಬಳಿಯಿರುವುದು ಒಟ್ಟು ರಾಷ್ಟ್ರೀಯ ಸಂಪತ್ತಿನ ಕೇವಲ ಶೇ.4.8ರಷ್ಟು ಭಾಗ ಮಾತ್ರ. 2004ರಿಂದ ದೇಶದಲ್ಲಿಯ ಶೇ.10ರಷ್ಟು ಕಡುಬಡವರು (13.6 ಕೋ) ಸಾಲದ ಕೂಪದಲ್ಲಿಯೇ ಮುಂದುವರಿದಿದ್ದಾರೆ ಎಂದು ಆಕ್ಸ್‌ಫಾಮ್ ನಡೆಸಿದ ಅಧ್ಯಯನ ವರದಿಯು ಬೆಟ್ಟುಮಾಡಿದೆ.

2018ರಲ್ಲಿ ಭಾರತದಲ್ಲಿಯ ಬಿಲಿಯಾಧೀಶರ ಸಂಪತ್ತು ಪ್ರತಿ ದಿನಕ್ಕೆ 2,200 ಕೋ.ರೂ.ಗಳಷ್ಟು ಏರಿಕೆಯಾಗಿದೆ. ಈ ಅವಧಿಯಲ್ಲಿ ಜನಸಂಖ್ಯೆಯ ಕೆಳಸ್ತರದ ಶೇ.50 ರಷ್ಟು ಜನರ ಸಂಪತ್ತಿನಲ್ಲಿ ಶೇ.3ರಷ್ಟು ಏರಿಕೆಯಾಗಿದ್ದರೆ,ಶೇ.1ರಷ್ಟು ಭಾರತದ ಅತ್ಯಂತ ಶ್ರೀಮಂತರ ಸಂಪತ್ತು ಪ್ರತಿದಿನ ಶೇ.39ರಂತೆ ಹೆಚ್ಚಳ ಕಂಡಿದೆ.

 ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯು ಬಡತನದ ವಿರುದ್ಧದ ಹೋರಾಟವನ್ನು ಇನ್ನಷ್ಟು ಸವಾಲಿನದ್ದಾಗಿಸಿದೆ ಮತ್ತು ವಿಶ್ವಾದ್ಯಂತ ಆರ್ಥಿಕತೆಗಳಿಗೆ ಹಾನಿಯನ್ನುಂಟು ಮಾಡುತ್ತಿದೆ ಮತ್ತು ಸಿಟ್ಟಿಗೆ ಕಾರಣವಾಗುತ್ತಿದೆ ಎಂದು ವರದಿಯು ಹೇಳಿದೆ.

ಭಾರತದ ಕೆಲವೇ ಶ್ರೀಮಂತರು ದೇಶದ ಸಂಪತ್ತಿನ ಹೆಚ್ಚಿನ ಪಾಲನ್ನು ಗುಡ್ಡೆಹಾಕುತ್ತಿರುವುದು ನೈತಿಕ ಘಾತಕತನವಾಗಿದೆ ಮತ್ತು ಬಡವರು ಈಗಲೂ ತಮ್ಮ ಮುಂದಿನ ಊಟಕ್ಕಾಗಿ ಪರದಾಡುತ್ತಿದ್ದಾರೆ ಎಂದು ಆಕ್ಸ್‌ಫಾಮ್ ಇಂಟರ್‌ನ್ಯಾಷನಲ್ ತನ್ನ ವರದಿಯಲ್ಲಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X