Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ನಗರಸಭೆಯಲ್ಲಿ ಅಕ್ರಮ: ನಷ್ಟ...

ಉಡುಪಿ ನಗರಸಭೆಯಲ್ಲಿ ಅಕ್ರಮ: ನಷ್ಟ ವಸೂಲಿಗೆ ಕೋರ್ಟ್ ಆದೇಶ

1996-97ರಿಂದ 2002-03 ಸಾಲಿನಲ್ಲಿ ನಡೆದ ಅಕ್ರಮ

ವಾರ್ತಾಭಾರತಿವಾರ್ತಾಭಾರತಿ24 Jan 2019 10:17 PM IST
share

ಉಡುಪಿ, ಜ.24: ನಗರಸಭೆಯಲ್ಲಿ 1996-97ರಿಂದ 2002-03 ರವರೆಗಿನ ಸಾಲಿನಲ್ಲಿ ನಡೆದ ದಾಸ್ತಾನು ಕೊಠಡಿ ಕಳವು, ನೀರು ಸರಭರಾಜು ಯೋಜನೆ ಅಕ್ರಮಕ್ಕೆ ಸಂಬಂಧಿಸಿ ನಗರಸಭೆ ಮಾಜಿ ಆಯುಕ್ತ ಸಿ.ಸಿ ಗೋವಿಂದ ರಾಜು ಹಾಗೂ ಇತರೆ ಅಧಿಕಾರಿಗಳ ವಿರುದ್ದ 16,00,244 ರೂ. ನಷ್ಟ ವಸೂಲಿಗೆ ಉಡುಪಿ ನ್ಯಾಯಾಲಯ ಆದೇಶ ನೀಡಿದೆ.

1996-97ರಿಂದ 2002-03ರ ಸಾಲಿನಲ್ಲಿ ನಗರಸಭೆಯ ದಾಸ್ತಾನು ಕೊಠಡಿಯಿಂದ ಸಾಮಗ್ರಿಗಳನ್ನು ಕಳ್ಳತನ ಮಾಡಿದ ಬಗ್ಗೆ ಸಿಒಡಿ ತನಿಖೆ ನಡೆದು ವರದಿಯ ಪ್ರತಿಯನ್ನು 2011ರ ಜು.21ರಂದು ಮುಂದಿನ ಕ್ರಮಕ್ಕಾಗಿ ನಗರಸಭೆಗೆ ಸಲ್ಲಿಸಲಾಗಿತ್ತು.

ನೀರು ಸರಬರಾಜು ಕಾಮಗಾರಿಗೆ ಸಂಬಂಧಿಸಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದು ಆರೋಪಿಗಳು ನಿರೀಕ್ಷಣಾ ಜಾಮೀನು ಪಡೆದಿದ್ದರು. ನೀರು ಸರಬರಾಜು ಸಾಮಾಗ್ರಿಗಳ ಪೂರೈಕೆದಾರ ಕುಂದಾಪುರ ಜಯರಾಮ ಶೆಟ್ಟಿ ಅಕ್ರಮದಲ್ಲಿ ಶಾಮೀಲಾಗಿದ್ದರು. ಇವರೊಂದಿಗೆ ಅಂದಿನ ನಗರಸಭೆ ಪೌರಾಯುಕ್ತ ಸಿ.ಸಿ ಗೋವಿಂದರಾಜು(ಮೃತಪಟ್ಟಿದ್ದಾರೆ). ಕಿರಿಯ ಅಭಿಯಂತರ ಎ.ವಿ ಆನಂದ ಮತ್ತು ಟಿ.ಸಿ ಅಂಕೇಗೌಡ, ಡಿ.ಬಸಪ್ಪ, ಬಿ.ನಾರಾಯಣ, ಸಹಾಯಕ ಭಾಷಾ ಸಾಹೇಬ್ ಅಕ್ರಮದಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದಿಂದ ದೋಷಿ ಗಳೆಂದು ಗುರುತಿಸಲ್ಪಟ್ಟಿದ್ದಾರೆ.

ನಗರಸಭೆ ತನ್ನ ಲೆಕ್ಕಪರಿಶೋಧನಾ ವರದಿ ಜತೆಗೆ ಸಿಒಡಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. 16,00,244 ರೂ. ನಷ್ಟಕ್ಕೆ 2009 ಜು.10ರಿಂದ ಶೇ.6 ರೂ ಬಡ್ಡಿ ಸಹಿತ ಎಲ್ಲಾ ಆರೋಪಿಗಳು ಹಣವನ್ನು ಪಾವತಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ವಿವೇಕಾನಂದ ಪಂಡಿತ್ ಜ.18ರಂದು ತೀರ್ಪು ನೀಡಿದ್ದಾರೆ. ನಗರಸಭೆ ಪರವಾಗಿ ಎನ್.ಕೃಷ್ಣರಾಜ ಆಚಾರ್ಯ ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X