ಬೆಂಗಳೂರು, ಜ.24: ಕರ್ನಾಟಕ ಮಾಹಿತಿ ಆಯೋಗವು ಫೆ.2ರಂದು ನಗರದಲ್ಲಿ ಮಾಹಿತಿ ಹಕ್ಕು ಕಾಯಿದೆಯಡಿ ತೀರ್ಪು ನೀಡುವ ವಿಧಾನ ಕುರಿತ ಒಂದು-ದಿನದ ಕಾರ್ಯಾಗಾರವನ್ನು ಆಯೋಜಿಸಿದೆ ಎಂದು ಆಯೋಗದ ಮುಖ್ಯ ಮಾಹಿತಿ ಆಯುಕ್ತ ಎಲ್.ಕೃಷ್ಣಮೂರ್ತಿ ತಿಳಿಸಿದ್ದಾರೆ.
ಬೆಂಗಳೂರು, ಜ.24: ಕರ್ನಾಟಕ ಮಾಹಿತಿ ಆಯೋಗವು ಫೆ.2ರಂದು ನಗರದಲ್ಲಿ ಮಾಹಿತಿ ಹಕ್ಕು ಕಾಯಿದೆಯಡಿ ತೀರ್ಪು ನೀಡುವ ವಿಧಾನ ಕುರಿತ ಒಂದು-ದಿನದ ಕಾರ್ಯಾಗಾರವನ್ನು ಆಯೋಜಿಸಿದೆ ಎಂದು ಆಯೋಗದ ಮುಖ್ಯ ಮಾಹಿತಿ ಆಯುಕ್ತ ಎಲ್.ಕೃಷ್ಣಮೂರ್ತಿ ತಿಳಿಸಿದ್ದಾರೆ.