Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಂಧಾನಾ, ಜೆಮಿಮಾ ಮಿಂಚು: ಕಿವೀಸ್...

ಮಂಧಾನಾ, ಜೆಮಿಮಾ ಮಿಂಚು: ಕಿವೀಸ್ ವಿರುದ್ಧ ಭಾರತಕ್ಕೆ ಜಯ

ವಾರ್ತಾಭಾರತಿವಾರ್ತಾಭಾರತಿ24 Jan 2019 11:44 PM IST
share
ಮಂಧಾನಾ, ಜೆಮಿಮಾ ಮಿಂಚು: ಕಿವೀಸ್ ವಿರುದ್ಧ ಭಾರತಕ್ಕೆ ಜಯ

ನೇಪಿಯರ್, ಜ.24: ಮೊನಚಿಲ್ಲದ ನ್ಯೂಝಿಲೆಂಡ್ ಬೌಲಿಂಗ್ ದಾಳಿಯನ್ನು ಪುಡಿಗಟ್ಟಿದ ಸ್ಮತಿ ಮಂಧಾನಾ ಹಾಗೂ ಜೆಮಿಮಾ ರೋಡ್ರಿಗಸ್ ಗುರುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ 9 ವಿಕೆಟ್‌ಗಳ ಜಯ ತಂದುಕೊಟ್ಟಿದ್ದಾರೆ. ಈ ಮೂಲಕ 3 ಏಕದಿನ ಪಂದ್ಯಗಳ ಸರಣಿಯಲ್ಲಿ ಮಿಥಾಲಿ ಬಳಗ 1-0ಯಿಂದ ಮುನ್ನಡೆ ಸಾಧಿಸಿ ಶುಭಾರಂಭ ಮಾಡಿದೆ. 22 ವರ್ಷದ ಮಂಧಾನಾ ಶತಕ (105) ಹಾಗೂ 18 ವರ್ಷದ ಜೆಮಿಮಾ ಭರ್ಜರಿ ಅರ್ಧಶತಕದ (ಅಜೇಯ 81)ಬಲದಿಂದ ಭಾರತ ಮಹಿಳಾ ಕ್ರಿಕೆಟ್ ತಂಡ ನ್ಯೂಝಿಲೆಂಡ್ ನೀಡಿದ್ದ 193 ರನ್‌ಗಳ ಗುರಿಯನ್ನು 33 ಓವರ್‌ಗಳಲ್ಲಿ ತಲುಪಿತು. ಇದು ಮಂಧಾನಾ ಅವರ ನಾಲ್ಕನೇ ಅಂತರ್‌ರಾಷ್ಟ್ರೀಯ ಶತಕವಾದರೆ ಜೆಮಿಮಾ ಅವರಿಗೆ ಚೊಚ್ಚಲ ಅರ್ಧಶತಕದ ಸಂಭ್ರಮ. ಇವರಿಬ್ಬರೂ ಪ್ರಥಮ ವಿಕೆಟ್‌ಗೆ ಸೇರಿಸಿದ್ದು ಬರೋಬ್ಬರಿ 190 ರನ್.

ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ನ್ಯೂಝಿಲೆಂಡ್, ಸ್ಪಿನ್ ಅವಳಿಗಳಾದ ಭಾರತದ ಪೂನಮ್ ಯಾದವ್ ಹಾಗೂ ಏಕ್ತಾ ಬಿಸ್ತ್ ದಾಳಿಗೆ ತತ್ತರಿಸಿತು. ಇವರಿಬ್ಬರೂ ತಲಾ 3 ವಿಕೆಟ್ ಹಂಚಿಕೊಂಡರು. ಕಿವೀಸ್ ಪರ ಸುಸಿ ಬೇಟ್ಸ್(38), ಆ್ಯಮಿ ಸಟ್ಟರ್ಥ್‌ವೈಟ್(31) ಬ್ಯಾಟಿಂಗ್‌ನಲ್ಲಿ ಮಿಂಚಿದರು. ಅಂತಿಮವಾಗಿ ನ್ಯೂಝಿಲೆಂಡ್ ವನಿತೆಯರು 48.4 ಓವರ್‌ಗಳಲ್ಲಿ 192 ರನ್‌ಗೆ ಗಂಟುಮೂಟೆ ಕಟ್ಟಿದರು. ಭರ್ಜರಿ ಶತಕ ಸಿಡಿಸಿದ ಭಾರತದ ಸ್ಮತಿ ಮಂಧಾನಾಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು. ಉಭಯ ತಂಡಗಳ ಮಧ್ಯೆ ಎರಡನೇ ಪಂದ್ಯ ಜ.29ರಂದು ವೌಂಟ್ ವೌಂಗಾನ್ಯೂನಲ್ಲಿ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X