Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಪಿಸಿಸಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ...

ಕೆಪಿಸಿಸಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

ವಾರ್ತಾಭಾರತಿವಾರ್ತಾಭಾರತಿ25 Jan 2019 7:58 PM IST
share
ಕೆಪಿಸಿಸಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

ಬೆಂಗಳೂರು, ಜ.25: ಕೆಪಿಸಿಸಿ ಸಮನ್ವಯ ಸಮಿತಿ, ಚುನಾವಣಾ ಸಮಿತಿ, ಪ್ರಚಾರ ಸಮಿತಿ, ಮಾಧ್ಯಮ ಸಮನ್ವಯ ಸಮಿತಿ ಹಾಗೂ ಚುನಾವಣಾ ನಿರ್ವಹಣಾ ತಂಡಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡುವಂತೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ಸಮನ್ವಯ ಸಮಿತಿ: ರಾಮಲಿಂಗಾರೆಡ್ಡಿ(ಅಧ್ಯಕ್ಷ), ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ, ಎಸ್.ಆರ್.ಪಾಟೀಲ್, ವಿ.ಎಸ್.ಉಗ್ರಪ್ಪ, ಕಾಗೋಡು ತಿಮ್ಮಪ್ಪ, ಟಿ.ಬಿ.ಜಯಚಂದ್ರ, ವಿ.ಮುನಿಯಪ್ಪ, ಪ್ರೊ.ಎಂ.ವಿ. ರಾಜೀವ್‌ ಗೌಡ, ರಮಾನಾಥ ರೈ, ಚಲುವರಾಯಸ್ವಾಮಿ, ಆರ್.ರೋಷನ್‌ ಬೇಗ್, ಎಚ್.ಆಂಜನೇಯ, ಮೋಟಮ್ಮ, ಸಿ.ಎಂ.ಇಬ್ರಾಹೀಂ, ಡಾ.ಅಂಜಲಿ ನಿಂಬಾಳ್ಕರ್, ಪಿ.ಎಂ.ನರೇಂದ್ರಸ್ವಾಮಿ, ಬಲ್ಕೀಸ್ ಬಾನು, ಮಂಜುಳಾ ನಾಯ್ಡು, ವಿನಯಕುಮಾರ್ ಸೊರಕೆ, ತನ್ವೀರ್‌ ಸೇಠ್, ಕೆ.ಬಿ.ಕೋಳಿವಾಡ, ಶರಣಪ್ರಕಾಶ್ ಪಾಟೀಲ್‌ರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಪ್ರದೇಶ ಚುನಾವಣಾ ಸಮಿತಿ: ದಿನೇಶ್‌ ಗುಂಡೂರಾವ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಈಶ್ವರ್ ಖಂಡ್ರೆ, ಎಚ್.ಕೆ.ಪಾಟೀಲ್, ಎಂ.ವೀರಪ್ಪಮೊಯ್ಲಿ, ಬಿ.ಕೆ.ಹರಿಪ್ರಸಾದ್, ಆರ್.ವಿ.ದೇಶಪಾಂಡೆ, ಆಸ್ಕರ್ ಫರ್ನಾಂಡಿಸ್, ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಕೆ.ರಹ್ಮಾನ್‌ ಖಾನ್, ಅಮರೇಗೌಡ ಬಯ್ಯಾಪುರ್, ಡಾ.ಬಿ.ಎಲ್. ಶಂಕರ್, ಶಾಮನೂರು ಶಿವಶಂಕರಪ್ಪ, ರಾಮಲಿಂಗಾರೆಡ್ಡಿ, ಎನ್.ಎಸ್.ಬೋಸರಾಜು, ಸಲೀಮ್ ಅಹ್ಮದ್, ಉಮಾಶ್ರೀ ಹಾಗೂ ಜಲಜಾನಾಯ್ಕಿರನ್ನು ನೇಮಕ ಮಾಡಲಾಗಿದೆ.

ಪ್ರಚಾರ ಸಮಿತಿ: ಸಿ.ಎಂ.ಇಬ್ರಾಹೀಂ(ಅಧ್ಯಕ್ಷ), ಯು.ಟಿ.ಖಾದರ್, ಪ್ರಿಯಾಂಕ್ ಖರ್ಗೆ, ಎಂಟಿಬಿ ನಾಗರಾಜ್, ಶಿವಶಂಕರರೆಡ್ಡಿ, ಶಿವಾನಂದ ಪಾಟೀಲ್, ಐ.ಜಿ.ಸನದಿ, ಜಿ.ಸಿ.ಚಂದ್ರಶೇಖರ್, ಐವಾನ್ ಡಿ’ಸೋಜಾ, ವಿ.ಆರ್.ಸುದರ್ಶನ್, ಪ್ರೊ.ಬಿ.ಕೆ.ಚಂದ್ರಶೇಖರ್, ಎಚ್.ಎಂ.ರೇವಣ್ಣ, ಡಾ.ಎಲ್.ಹನುಮಂತಯ್ಯ, ಎ.ಎಸ್.ಜಯಸಿಂಹ, ಅಬ್ದುಲ್ ಜಬ್ಬಾರ್, ವಿಜಯ್‌ ಸಿಂಗ್, ರಿಝ್ವಾನ್ ಅರ್ಶದ್, ಯು.ಬಿ.ವೆಂಕಟೇಶ್, ಮದನ್‌ ಪಟೇಲ್, ವಾಸಂತಿ ಶಿವಣ್ಣ, ಎಸ್.ಇ.ಸುಧೀಂದ್ರ, ಕಾಂತಾ ನಾಯ್ಕಾ, ಶಾರದಾ ಗೌಡ, ದಯಾನಂದ ಪಾಟೀಲ್, ಪಾರಸ್ಮಲ್ ಜೈನ್, ಸುನೀಲ್ ಹನುಮಣ್ಣನವರ್.

ಮಾಧ್ಯಮ ಸಮನ್ವಯ ಸಮಿತಿ: ಡಾ.ಬಿ.ಎಲ್.ಶಂಕರ್, ಪ್ರೊ.ಕೆ.ಇ.ರಾಧಾಕೃಷ್ಣ, ಡಾ.ಎಲ್.ಹನುಮಂತಯ್ಯ, ಡಾ.ಸೆಯ್ಯದ್ ನಸಿರ್ ಹುಸೇನ್, ರಿಝ್ವನ್ ಅರ್ಶದ್, ಎಂ.ರಾಮಚಂದ್ರಪ್ಪ, ನಟರಾಜ್‌ ಗೌಡ, ಸದಾನಂದ ದಂಗಣ್ಣನವರ್, ಡಾ.ನಾಗಲಕ್ಷ್ಮಿ, ಸವಿತಾ ರಮೇಶ್, ವಿಜಯರಾಜ್.

ಚುನಾವಣಾ ನಿರ್ವಹಣಾ ಸಮಿತಿ: ಪ್ರಕಾಶ್ ರಾಥೋಡ್, ಎಂ.ನಾರಾಯಣಸ್ವಾಮಿ, ಎಂ.ಎನ್.ಸೂರಜ್ ಹೆಗ್ಡೆ, ಮೆಹ್ರೋಝ್ ಖಾನ್ ಹಾಗೂ ಬಸವರಾಜರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X