Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಎ.ಜೆ. ಆಸ್ಪತ್ರೆಯಲ್ಲಿ ಮೊದಲ...

ಮಂಗಳೂರು: ಎ.ಜೆ. ಆಸ್ಪತ್ರೆಯಲ್ಲಿ ಮೊದಲ ಅಸ್ಥಿಮಜ್ಜೆ ಕಸಿ

ವಾರ್ತಾಭಾರತಿವಾರ್ತಾಭಾರತಿ25 Jan 2019 8:09 PM IST
share
ಮಂಗಳೂರು: ಎ.ಜೆ. ಆಸ್ಪತ್ರೆಯಲ್ಲಿ ಮೊದಲ ಅಸ್ಥಿಮಜ್ಜೆ ಕಸಿ

ಮಂಗಳೂರು, ಜ.25: ನಗರದ ಕುಂಟಿಕಾನದಲ್ಲಿರುವ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಥಮ ಅಸ್ಥಿಮಜ್ಜೆ (Bone Marrow)ಕಸಿ ನಡೆಯಿತು.

ಉತ್ತರ ಕನ್ನಡದ ಮೂಲದ 55 ವರ್ಷದ ವ್ಯಕ್ತಿಯೊಬ್ಬರು ತೀವ್ರ ತೆರನಾದ ಬೆನ್ನು ನೋವಿನಿಂದ ಬಳಲುತ್ತಿದ್ದರು. ಅವರಿಗೆ ರಕ್ತ ಸಂಬಂಧಿ ಕ್ಯಾನ್ಸರ್ (multiple myeloma) ಇರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತು. ಅದು ಎಲುಬುಗಳಿಗೆ ಹರಡಿ ಅವುಗಳನ್ನು ದುರ್ಬಲಗೊಳಿಸಿತ್ತು. ಅವರಿಗೆ ನಾಲ್ಕು ತಿಂಗಳ ಕಾಲ ಕೀಮೋಥೆರಪಿ ಚಿಕಿತ್ಸೆ ನೀಡಿ ಬಳಿಕ ಅವರದೇ ದೇಹದ ಅಸ್ಥಿ ಮಜ್ಜೆಯನ್ನು ಕಸಿ ಮಾಡಲಾಯಿತು.

ಸ್ವಂತ ದೇಹದ ಎಲುಬಿನ ಪೊಳ್ಳು ಭಾಗದಲ್ಲಿರುವ ಕೊಬ್ಬಿನಂಶವುಳ್ಳ ರಸ(ಅಸ್ಥಿಮಜ್ಜೆ)ವನ್ನು ಕಸಿ ಮಾಡುವುದು ಮೂರು ಹಂತಗಳನ್ನು ಒಳಗೊಂಡಿದೆ. ಅಸ್ಥಿಮಜ್ಜೆ ಸಂಗ್ರಹ, ಹೆಚ್ಚಿನ ಪ್ರಮಾಣದ ಕೀಮೋಥೆರಪಿ ನೀಡುವಿಕೆ ಮತ್ತು ಅಸ್ಥಿಮಜ್ಜೆ ವರ್ಗಾವಣೆ.

ರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಅವರ ಎಲುಬಿನ ಸಾಮರ್ಥ್ಯ ಕ್ಯಾನ್ಸರ್‌ನಿಂದಾಗಿ ಕುಗ್ಗಿತ್ತು. ನಾಲ್ಕು ದಿನಗಳ ಕಾಲ ಬೆಳವಣಿಗೆಗೆ ಸಂಬಂಧಿಸಿದ ಆರೈಕೆ ನೀಡಲಾಯಿತು. ಆ ಬಳಿಕ ಅವರ ಅಸ್ಥಿಮಜ್ಜೆ ಬೆಳೆಸಲಾಯಿತು. ರೋಗಿಗೆ ಪ್ರಬಲ ಕೀಮೋಥೆರಪಿ ನೀಡಲಾಯಿತು. ಹಿಂದೆ ಸಂಗ್ರಹಿಸಿದ ಅಸ್ಥಿ ಮಜ್ಜೆಯನ್ನು ಮರುದಿನ ಅವರ ದೇಹಕ್ಕೆ ವರ್ಗಾಯಿಸಲಾಯಿತು. ರೋಗಿಯನ್ನು ಸಂಪೂರ್ಣ ಕ್ರಿಮಿ ನಿರ್ಬಂಧಿತ ವಿಶೇಷ ಕೋಣೆಯಲ್ಲಿರಿಸಿ ಗುಣಮುಖರಾಗುವ ತನಕ ಆರೈಕೆ ಮಾಡಲಾಯಿತು.

ಎ.ಜೆ. ಆಸ್ಪತ್ರೆಯು ಕಿಡ್ನಿ ಕಸಿ, ಲಿವರ್ ಕಸಿ, ಅಸ್ಥಿಮಜ್ಜೆ ವರ್ಗಾವಣೆ/ಕಸಿ ಮಾಡಬಲ್ಲ ಸಮಗ್ರ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನ ಏಕೈಕ ಆಸ್ಪತ್ರೆಯಾಗಿದೆ.

ಲಂಡನ್‌ನಲ್ಲಿ ಉನ್ನತ ವೈದ್ಯ ಶಿಕ್ಷಣ ಪಡೆದಿರುವ ಕ್ಯಾನ್ಸರ್ ತಜ್ಞ ವೈದ್ಯ ಡಾ. ರಚನ್ ಶೆಟ್ಟಿ ಮತ್ತವರ ತಂಡವು ಮೊದಲ ಅಸ್ಥಿಮಜ್ಜೆ ಕಸಿಯನ್ನು ಯಶಸ್ವಿಯಾಗಿ ನಡೆಸಿತು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ, ಕಸಿ ತಜ್ಞ ಡಾ. ಪ್ರಶಾಂತ ಮಾರ್ಲ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X