Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಆಭ್ಯರ್ಥಿಯಾಗಲು ನಟ ಮೋಹನ್‍ಲಾಲ್...

ಬಿಜೆಪಿ ಆಭ್ಯರ್ಥಿಯಾಗಲು ನಟ ಮೋಹನ್‍ಲಾಲ್ ಸಮ್ಮತಿಸಿಲ್ಲ: ನಟ ಸುರೇಶ್ ಗೋಪಿ

ವಾರ್ತಾಭಾರತಿವಾರ್ತಾಭಾರತಿ25 Jan 2019 8:10 PM IST
share
ಬಿಜೆಪಿ ಆಭ್ಯರ್ಥಿಯಾಗಲು ನಟ ಮೋಹನ್‍ಲಾಲ್ ಸಮ್ಮತಿಸಿಲ್ಲ: ನಟ ಸುರೇಶ್ ಗೋಪಿ

ತಿರುವನಂತಪುರಂ,ಜ.25: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಲು ನಟ ಮೋಹನ್ ಲಾಲ್ ಈವರೆಗೂ ಒಪ್ಪಿಗೆನೀಡಿಲ್ಲ. ಇದೇವೇಳೆ ತನ್ನನ್ನುಅಭ್ಯರ್ಥಿಯಾಗಿಸುವ ವಿಷಯದ ಕುರಿತು ಏನೂ ಗೊತ್ತಿಲ್ಲ ಎಂದು ನಟ ಸುರೇಶ್ ಗೋಪಿ ಹೇಳಿದರು.ಚುನಾವಣೆಯಲ್ಲಿ ಬಿಜೆಪಿ ಕೆಲವು ಕ್ಷೇತ್ರಗಳಲ್ಲಿ ಸಿನೆಮಾ ತಾರೆಯರನ್ನುಕಣಕ್ಕಿಳಿಸಲಿದೆ ಎಂದು ಪ್ರಚಾರ ನಡೆಯುತ್ತಿದೆ.

ಮೋಹನ್ ಲಾಲ್ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ಆರಂಭದಿಂದಲೇ ವದಂತಿ ಹಬ್ಬಿತ್ತು. ಅವರ ಹೆಸರನ್ನು ಅಭ್ಯರ್ಥಿ ಪಟ್ಟಿಗೆ ಸೇರ್ಪಡೆಗೊಳಿಸಲಾಗಿತ್ತು.ಕೆಲವು ತಿಂಗಳ ಹಿಂದೆ ತನ್ನ ತಂದೆ, ತಾಯಿಯ ಹೆಸರಿನಲ್ಲಿರುವ ಟ್ರಸ್ಟ್‍ನ ವಿಷಯದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದರು. ನಂತರಮೋಹನ್ ಲಾಲ್ ಬಿಜೆಪಿಗೆ ನಿಕಟವಾಗುತ್ತಿದ್ದಾರೆ ಎಂಬ ಪ್ರಚಾರ ಗರಿಕೆದರಿಕೊಂಡಿತ್ತು.

ತಿರುವನಂತಪುರಂನಲ್ಲಿ ಮೋಹನ್‍ಲಾಲ್ ಸ್ಪರ್ಧಿಸಿದರೆ ಗೆಲ್ಲುತ್ತಾರೆ ಎಂದು ಬಿಜೆಪಿಗೆ ಭರವಸೆಯಿದೆ. ಆದರೆ ಕುಂಞಲಿ ಮರಕ್ಕಾರ್ ಸಿನೆಮಾದಲ್ಲಿ ಅವರುಬ್ಯುಸಿಯಾಗಿದ್ದಾರೆ. ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ಸಂದೇಶವನ್ನು ಕೂಡ ಪರೋಕ್ಷವಾಗಿ ಅವರು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

 ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದು ಮೋಹನ್‍ಲಾಲ್ ಹೇಳಿದ್ದರೂ ಕೊನೆಯ ಪ್ರಯತ್ನ ಎಂಬ ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಮೂಲಕ ಒತ್ತಡಹಾಕಿಸುವ ಯತ್ನ ನಡೆಯುತ್ತಿದೆ. ಲೋಕಸಭೆಗೆ ಸ್ಪರ್ಧಿಸದಿದ್ದರೆ ರಾಜ್ಯಸಭಾ ಸದಸ್ಯನಾಗಿ ಮಾಡುವ ಯತ್ನ ಬಿಜೆಪಿ ನಡೆಸುತ್ತಿದೆ.

ಮೋಹನ್ ಲಾಲ್ ಅಲಭ್ಯವಾದರೆ ತಿರುವನಂತಪುರಂನಿಂದ ಸುರೇಶ್‍ಗೋಪಿಯ ಹೆಸರು ಪರಿಶೀಲನೆಯಲ್ಲಿದೆ. ಹಲವರ ಜೊತೆ ತನ್ನ ಹೆಸರು ಪ್ರಚಾರದಲ್ಲಿದೆಎಂಬುದನ್ನು ಬಿಟ್ಟು ಬೇರೇನೂ ತನಗೆ ಗೊತ್ತಿಲ್ಲ ಎಂದು ಸುರೇಶ್ ಗೋಪಿ ಹೇಳಿದರು. ಕೊಲ್ಲಂನಿಂದಲೂ ಅವರ ಹೆಸರು ಕೇಳಿ ಬರುತ್ತಿದೆ. ಗೋಪಿ ರಾಜ್ಯಸಭಾಸದಸ್ಯರಾಗಿದ್ದು ಇನ್ನು ಮೂರುವರೆ ವರ್ಷ ಕಾಲ ಅವರ ಸದಸ್ಯತ್ವ ಅವಧಿ ಬಾಕಿಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X