Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆಗೆ ಬಂದು ಮತದಾನದ ಚೀಟಿ ಮಾಡಿಕೊಡುವ...

ಮನೆಗೆ ಬಂದು ಮತದಾನದ ಚೀಟಿ ಮಾಡಿಕೊಡುವ ವ್ಯವಸ್ಥೆಯನ್ನು ಸದುಪಯೋಗ ಪಡೆಸಿಕೊಳ್ಳಿ: ಸಾಜಿದ್ ಅಹ್ಮದ್ ಮುಲ್ಲಾ ಕರೆ

ವಾರ್ತಾಭಾರತಿವಾರ್ತಾಭಾರತಿ25 Jan 2019 8:37 PM IST
share
ಮನೆಗೆ ಬಂದು ಮತದಾನದ ಚೀಟಿ ಮಾಡಿಕೊಡುವ ವ್ಯವಸ್ಥೆಯನ್ನು ಸದುಪಯೋಗ ಪಡೆಸಿಕೊಳ್ಳಿ: ಸಾಜಿದ್ ಅಹ್ಮದ್ ಮುಲ್ಲಾ ಕರೆ

ಭಟ್ಕಳ, ಜ. 25: ಹಿಂದೆಲ್ಲ ಮತದಾನದ ಚೀಟಿ ಮಾಡಿಸುವುದು ಕಷ್ಟಸಾಧ್ಯವಿದ್ದು ಒಂದು ಕ್ರಾಂತಿಕಾರಿ ಬೆಳವಣಿಗೆಯ ಬಳಿಕ ಈಗ ಮನೆಗೆ ಬಂದು ಮತದಾನದ ಚೀಟಿ ಮಾಡಿ ಕೊಡುವ ವ್ಯವಸ್ಥೆ ಬಂದಿದ್ದು ಮತದಾರರು ಇದರ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ಸಾಜಿದ್ ಅಹ್ಮದ್ ಮುಲ್ಲಾ ಕರೆ ನೀಡಿದರು.

ಅವರು ಶುಕ್ರವಾರದಂದು ಇಲ್ಲಿನ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜುನಲ್ಲಿ ಇಲ್ಲಿನ ತಾಲುಕಾಢಳಿತ ವತಿಯಿಂದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

‘ಚುನಾವಣಾ ಆಯೋಗ ಸಂಸ್ಥಾಪನಾ ದಿನದ ಹಿನ್ನೆಲೆ 2011 ಜನವರಿ 25ರಿಂದ ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ನಡೆಸಿ ಕೊಂಡು ಬರಲಾಗುತ್ತಿದೆ. ಉದ್ದೇಶ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ, ಮಾಹಿತಿ ಹಾಗೂ ಅವರಿಗೆ ಮತದಾನದ ಚೀಟಿ ವಿತರಿಸುವುದಾ ಗಿದೆ. ದೇಶದ ಪ್ರಜಾಪ್ರಭುತ್ವದ ಬಗ್ಗೆ ಪ್ರತಿಯೊಬ್ಬರ ಮತದಾರ ತಿಳಿದುಕೊಳ್ಳಬೇಕು. ಮೂಲಭೂತ ಹಕ್ಕು ಪಡೆಯಲು ಮತದಾನ ಮಾಡಬಾರದು ದೇಶಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳುವಿಕೆ ನಮ್ಮ ಕರ್ತವ್ಯ ಎಂದರು.

18 ವರ್ಷ ತುಂಬಿದ ತಕ್ಷಣ ಮತದಾನದ ಹಕ್ಕು ಸಿಗುವುದಿಲ್ಲ ಬದಲಿದೆ ಸಂಬಂಧಪಟ್ಟ ಇಲಾಖೆಗೆ ಭೇಟಿ ನೀಡಿ ನಮೂನೆ-6 ಅರ್ಜಿಯನ್ನು ಬರೆಯಬೇಕು ಆ ಬಳಿಕ ಪರಿಷ್ಕರಣೆ ಕಾರ್ಯ ಕೈಗೊಂಡು ಮತದಾನದ ಚೀಟಿ ಕೈಸೇರಲಿದೆ. ಹಿಂದೆಲ್ಲ ಮತದಾನದ ವೇಳೆ ಕಳ್ಳ ಮತದಾನ ನಡೆಯುತ್ತಿದ್ದವು ಆದರೆ 1993ರಲ್ಲಿ ಟಿ.ಎನ್.ಶೇಶನ ಮತದಾರರ ಗುರುತಿನ ಚೀಟಿಯನ್ನು ಹೊರ ತಂದರು. ಇದರಿಂದಾಗಿ ಕಳ್ಳ ಮತದಾನ ಆಗುವದು ತಡೆದಂತಾಯಿತು ಎಂದು ಅವರು ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 930 ಯುವ ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದು ಅವರು ಹೇಳಿದರು.

ನಂತರ ಕ್ಷೇತ್ರ ಸಂಪನ್ಮೂಲ ವ್ಯಕ್ತಿ (ಬಿ.ಆರ್.ಸಿ.) ಸಂತೋಷ ಎಸ್.ಪಿ ಯುವ ಮತದಾರರನ್ನುದ್ದೇಶಿಸಿ ಉಪನ್ಯಾಸ ನೀಡಿ ಮಾತನಾಡಿದ್ದು ‘ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನ ಅತಿ ದೊಡ್ಡ ಕರ್ತವ್ಯವಾಗಿದೆ. ಒಂದು ಸಮೀಕ್ಷೆಯ ಪ್ರಕಾರ ಮತದಾನದ ಹಕ್ಕು ಪಡೆದ ದೇಶದ 25 % ಯುವ ಮತದಾರರು ಮಾತ್ರ ಮತ ಹಾಕುತ್ತಿದ್ದಾರೆ. ಮೊದಲು ಮತದಾನ ಆ ಬಳಿಕ ಗುರುತಿನ ಚೀಟಿಯಿಂದ ವೈಯಕ್ತಿಕ ಸರಕಾರಿ ಸೇವೆಗಳ ಸೌಲಭ್ಯ ಪಡೆಯಲು ಹಾಗೂ ಇನ್ನಿತರ ಕಾರ್ಯಕ್ಕೆ ಬಳಸಿಕೊಳ್ಳಬೇಕು. ಈ ಹಿಂದೆ ಏಕ ಸದಸ್ಯ ಚುನಾವಣಾ ಆಯೋಗವಿರುವುದು ತ್ರಿ ಸದಸ್ಯ ಚುನಾವಣಾ ಆಯೋಗವಾಗಿದೆ ಎಂದು ಅವರು ಆಯೋಗದ ಕಾರ್ಯಕ್ರಮ ಸಾರ್ಥಕವಾಗಬೇಕಾದರೆ ಮತದಾನದ ಗುರುತಿನ ಚೀಟಿ ಪಡೆದ ಪ್ರತಿಯೊಬ್ಬ ಯುವ ಮತದಾರರು ಮುಂಬರಲಿರುವ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಒಟ್ಟು 70 ನೂತನ ಮತದಾರರಿಗೆ ಮತದಾನ ಗುರುತಿನ ಚೀಟಿಯನ್ನು ಸಹಾಯಕ ಆಯುಕ್ತರು, ತಹಸೀಲ್ದಾರ ಸೇರಿದಂತೆ ಗಣ್ಯರು ವಿತರಿಸಿದರು. ಇದೇ ವೇಳೆ ಚುನಾವಣೆಯಲ್ಲಿ ಮತದಾರರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ತಾಲೂಕಾಢಳಿತದಿಂದ ಚುನಾವಣಾ ರಸಪ್ರಶ್ನೆ ಕಾಯಕ್ರಮ ನಡೆಸಲಾಗಿದ್ದು ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. 

ಈ ಸಂಧರ್ಭದಲ್ಲಿ ತಹಸೀಲ್ದಾರ ವಿ.ಎನ್.ಬಾಡಕರ್, ಪ್ರಭಾರೆ ತಾಲೂಕಾ ಕಾರ್ಯ ನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಪುರಸಭೆ ಮುಖ್ಯಾಧಿಕಾರಿ ದೇವರಾಜ್, ವೃತ್ತ ಪೊಲೀಸ ನಿರೀಕ್ಷಕ ಕೆ.ಎಲ್.ಗಣೇಶ, ಮುರ್ಡೇಶ್ವರ ಪಿಎಸೈ ಕೆ.ಬಸವರಾಜ, ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜು ಪ್ರಾಂಶುಪಾಲ ವಿರೇಂಧ್ರ ಶ್ಯಾನಭಾಗ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X