Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ಬಡಾವಣೆಗೆ...

ಬೆಂಗಳೂರಿನ ಬಡಾವಣೆಗೆ ಕೆ.ಎಸ್.ನರಸಿಂಹಸ್ವಾಮಿ ಹೆಸರಿಡಲು ನರಹಳ್ಳಿ ಬಾಲಸುಬ್ರಹ್ಮಣ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ26 Jan 2019 10:38 PM IST
share

ಬೆಂಗಳೂರು, ಜ.26: ಬೆಂಗಳೂರಿನ ಯಾವುದಾದರೊಂದು ಬಡಾವಣೆಗೆ ಮೈಸೂರು ಮಲ್ಲಿಗೆ ಖ್ಯಾತಿಯ ಸಾಹಿತಿ ಕೆ.ಎಸ್.ನರಸಿಂಹಸ್ವಾಮಿಯವರ ಹೆಸರನ್ನಿಡಲು ಹಿರಿಯ ಸಾಹಿತಿ ನರಹಳ್ಳಿ ಬಾಲಸುಬ್ರಹ್ಮಣ್ಯ ಒತ್ತಾಯಿಸಿದ್ದಾರೆ.

ಶನಿವಾರ ನಗರದ ಕೆ.ಎಸ್.ನರಸಿಂಹಸ್ವಾಮಿ ಉದ್ಯಾನವನದಲ್ಲಿ ಕೆಎಸ್‌ಎನ್ ಟ್ರಸ್ಟ್ ಆಯೋಜಿಸಿದ್ದ ಕೆ.ಎಸ್.ನರಸಿಂಹಸ್ವಾಮಿಯವರ 104ನೇ ಜನ್ಮದಿನೋತ್ಸವದಲ್ಲಿ ಮಾತನಾಡಿದ ಅವರು, ಇವತ್ತು ಸಮಾಜದಲ್ಲಿ ಅಸಹನೆ, ಅಶಾಂತಿ, ಅತೃಪ್ತಿ, ದ್ವೇಷ, ತಾಂಡವವಾಡುತ್ತಿದೆ. ಇದಕ್ಕೆಲ್ಲ ಪರಿಹಾರವಾಗಿ ನರಸಿಂಹಸ್ವಾಮಿ ಅವರು ತೋರಿದ ಪ್ರೀತಿಯ ಪರಿಕಲ್ಪನೆಯ ಮಾರ್ಗ ಬಹುದೊಡ್ಡದಾಗಿದೆ. ಕೆಎಸ್‌ಎನ್ ತಮ್ಮನ್ನು ‘ಜನಸಾಮಾನ್ಯರ ಕವಿ’ ಎಂದು ಕರೆದುಕೊಂಡಿದ್ದಾರೆ ಎಂದು ತಿಳಿಸಿದರು.

ಹೀಗಾಗಿ, ಟ್ರಸ್ಟ್ ಈ ಬಾರಿ ಯಾವುದೇ ಸಭಾಂಗಣದಲ್ಲಿ ಜನರ ಸಮ್ಮುಖದಲ್ಲಿ, ದೊಡ್ಡ ವೇದಿಕೆಯಲ್ಲಿ ಕಾರ್ಯಕ್ರಮ ಮಾಡದೆ ಅವರ ಹೆಸರಿನ ಉದ್ಯಾನವನದಲ್ಲಿ ಅವರ ಜೀವನದ ಘಟನೆಗಳನ್ನು ನೆನಪಿಸಿಕೊಳ್ಳುತ್ತಾ, ಅವರ ಹಾಡುಗಳನ್ನು ಹಾಡುತ್ತಾ ಶಿಷ್ಟವಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ಮಾತನಾಡಿ, ಅಧ್ಯಕ್ಷರು ಸೂಚಿಸಿದಂತೆ ಬೆಂಗಳೂರಿನ ಯಾವುದಾದರೂ ಒಂದು ಬಡಾವಣೆಗೆ ಕೆ.ಎಸ್.ನರಸಿಂಹಸ್ವಾಮಿ ಅವರ ಹೆಸರನ್ನು ಖಂಡಿತಾ ಇಟ್ಟು ಆ ಮೂಲಕ ಅಂಥ ಮಹನೀಯರ ಹೆಸರನ್ನು ಚಿರಸ್ಥಾಯಿಯಾಗಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಬಿ.ಕೆ.ಸುಮಿತ್ರಾರವರು ‘ಹತ್ತು ವರ್ಷದ ಹಿಂದೆ’ ಹಾಡನ್ನು, ಪುತ್ತೂರು ನರಸಿಂಹನಾಯಕ್ ‘ನಿನ್ನೊಲುಮೆಯಿಂದಲೆ’ ಹಾಡನ್ನು, ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ನಗರ ಶ್ರೀನಿವಾಸ ಉಡುಪ ಅವರು ‘ದೇವನಿನ್ನ ಮಾಯೆಗಂಜಿ’ ಹಾಗೂ ‘ಆಕಾಶಕ್ಕೆದ್ದುನಿಂತ ಗಿರಿವನಗಳ’ ಹಾಡುಗಳನ್ನು ಪ್ರಸ್ತುತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X