Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಥಿಕ ಅಪರಾಧಿಗಳನ್ನು ವೆಸ್ಟ್ ಇಂಡೀಸ್...

ಆರ್ಥಿಕ ಅಪರಾಧಿಗಳನ್ನು ವೆಸ್ಟ್ ಇಂಡೀಸ್ ನಿಂದ ಕರೆತರಲು ಏರ್‌ಇಂಡಿಯಾದ ವಿಮಾನ ಸಿದ್ಧ

ವಾರ್ತಾಭಾರತಿವಾರ್ತಾಭಾರತಿ26 Jan 2019 10:43 PM IST
share
ಆರ್ಥಿಕ ಅಪರಾಧಿಗಳನ್ನು ವೆಸ್ಟ್ ಇಂಡೀಸ್ ನಿಂದ ಕರೆತರಲು ಏರ್‌ಇಂಡಿಯಾದ ವಿಮಾನ ಸಿದ್ಧ

 ಹೊಸದಿಲ್ಲಿ, ಜ.26: ದೇಶದಲ್ಲಿ ಬೃಹತ್ ಪ್ರಮಾಣದ ಆರ್ಥಿಕ ವಂಚನೆ ಎಸಗಿ ಇಲ್ಲಿಂದ ಪರಾರಿಯಾಗಿ ವೆಸ್ಟ್ ಇಂಡೀಸ್ ‌ನ ಪೌರತ್ವ ಪಡೆದಿರುವವರನ್ನು ಮರಳಿ ಕರೆತರಲು ಏರ್‌ಇಂಡಿಯಾದ ದೂರವ್ಯಾಪ್ತಿಯ ವಿಮಾನವೊಂದರ ವ್ಯವಸ್ಥೆ ಮಾಡಿರುವುದಾಗಿ ಸರಕಾರದ ಉನ್ನತ ಮೂಲಗಳು ತಿಳಿಸಿವೆ.

ವಜ್ರೋದ್ಯಮಿ ಮೆಹುಲ್ ಚೋಕ್ಸಿ, ವಿನ್ಸಮ್ ಡೈಮಂಡ್ಸ್‌ನ ನಿರ್ದೇಶಕ ಜತಿನ್ ಮೆಹ್ತಾ ದೇಶದಲ್ಲಿ ಆರ್ಥಿಕ ವಂಚನೆ ಎಸಗಿ ವೆಸ್ಟ್ ಇಂಡೀಸ್ ನ ಪೌರತ್ವ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ನಲ್ಲಿ ‘ಪಾವತಿ ಪೌರತ್ವ ಯೋಜನೆ’ಯಡಿ ಹಣ ಪಾವತಿಸಿ ಆ ದೇಶದ ಪೌರತ್ವ ಪಡೆಯುವ ಸೌಲಭ್ಯವನ್ನು ಇವರಿಬ್ಬರು ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರನ್ನು ಮರಳಿ ಕರೆತರುವ ಪ್ರಕ್ರಿಯೆಗಾಗಿ ದೂರವ್ಯಾಪ್ತಿಯ ಏರ್‌ಇಂಡಿಯಾ ಬೋಯಿಂಗ್ ವಿಮಾನವನ್ನು ವ್ಯವಸ್ಥೆಗೊಳಿಸಲಾಗಿದ್ದು ಸಿಬಿಐ ಮತ್ತು ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಶೀಘ್ರವೇ ವೆಸ್ಟ್ ಇಂಡೀಸ್ ಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಮೆಹ್ತಾ ಕೆಲ ವರ್ಷದ ಹಿಂದೆ ಸೈಂಟ್ ಕಿಟ್ಸ್ ಮತ್ತು ನೆವಿಸಾದ ಪೌರತ್ವ ಪಡೆದಿದ್ದರೆ ಚೋಕ್ಸಿ ಇತ್ತೀಚೆಗಷ್ಟೇ ಅಂಟಿಗಾ ಮತ್ತು ಬಾರ್ಬಡೋಸ್‌ನ ಪೌರತ್ವ ಪಡೆದಿದ್ದಾರೆ. ಚೋಕ್ಸಿ ಮತ್ತು ನೀರವ್ ಮೋದಿಯನ್ನು ಮರಳಿ ಕರೆತರುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಆದರೆ ಮೋದಿ ವೆಸ್ಟ್ ಇಂಡೀಸ್ ದ್ವೀಪಗಳಲ್ಲಿ ಇದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಸಕ್ರಮ ಪಾಸ್‌ಪೋರ್ಟ್ ತೋರಿಸಿ 1 ಲಕ್ಷ ಅಮೆರಿಕನ್ ಡಾಲರ್ ಪಾವತಿಸಿದರೆ ವೆಸ್ಟ್ ಇಂಡೀಸ್ ನ ಡೊಮಿನಿಕಾ ಮತ್ತು ಸೈಂಟ್ ಲೂಸಿಯಾದ ಪೌರತ್ವ ಲಭಿಸುತ್ತದೆ. ಇದೇ ವೇಳೆ ಸಂಗಾತಿಗೆ(ಪತಿ/ಪತ್ನಿ) ಪೌರತ್ವ ಬೇಕಿದ್ದರೆ ಡೊಮಿನಿಕಾದಲ್ಲಿ 1,75,000 ಅಮೆರಿಕನ್ ಡಾಲರ್ ಹಾಗೂ ಸೈಂಟ್ ಲೂಸಿಯಾದಲ್ಲಿ 1,65,000 ಅಮೆರಿಕನ್ ಡಾಲರ್ ಪಾವತಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X