Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.1: ಕನ್ನಡ ಚಲನಚಿತ್ರ ‘ಅನುಕ್ತ...

ಫೆ.1: ಕನ್ನಡ ಚಲನಚಿತ್ರ ‘ಅನುಕ್ತ ’ತೆರೆಗೆ

ವಾರ್ತಾಭಾರತಿವಾರ್ತಾಭಾರತಿ26 Jan 2019 10:51 PM IST
share

ಮಂಗಳೂರು, ಜ. 26: ದೇಯಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಹರೀಶ್ ಬಂಗೇರ ನಿರ್ಮಾಣದ ‘ಅನುಕ್ತ ’ಕನ್ನಡ ಚಲನಚಿತ್ರ ಫೆ.1ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಚಿತ್ರದ ನಿರ್ದೇಶಕ ಅಶ್ವಥ್ ಸ್ಯಾಮುವೆಲ್ ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದ್ದಾರೆ.

ಕರಾವಳಿಯ ಸಂಸ್ಕೃತಿ ಹಾಗೂ ಪಾಕೃತಿಕ ಹಿನ್ನೆಲೆಯಲ್ಲಿ ನಿರ್ಮಾಣಗೊಂಡಿರುವ ಅನುಕ್ತ ಕನ್ನಡ ಸಿನಿಮಾ ರಂಗದಲ್ಲಿ ಕೆಲವೊಂದು ವಿಶೇಷತೆಗಳನ್ನೊಳ ಗೊಂಡ ಗುಣಮಟ್ಟದ ಚಿತ್ರವಾಗಿದೆ. ಬ್ರಹ್ಮಾವರದ 500 ವರ್ಷ ಪುರಾತನ ಮನೆಯಲ್ಲಿ ಚಿತ್ರದ ಕೆಲವು ಭಾಗ ಚಿತ್ರೀಕರಣಗೊಂಡಿದೆ. ಬೆಂಗಳೂರು ಪರಿಸರದಲ್ಲೂ ಕೆಲವು ಭಾಗ ಚಿತ್ರೀಕರಣಗೊಂಡಿದೆ. ಈಗಾಗಲೆ ತಮಿಳು ಮತ್ತು ಹಿಂದಿ ಚಿತ್ರದ ಡಬ್ಬಿಂಗ್‌ಹಕ್ಕಿನ ಮಾರಾಟ ಹೊಂದಿದ್ದು ಮಲೆಯಾಳಂನಲ್ಲಿ ರಿಮೇಕ್ ಮಾಡಲು ಮಾತುಕತೆ ನಡೆದಿದೆ ಎಂದು ಚಿತ್ರದ ನಿರ್ದೇಶಕ ಅಶ್ವಥ್ ಸ್ಯಾಮುವೆಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಅನುಕ್ತ ಚಿತ್ರ ಹೇಳಲಾಗದ ಹಲವು ಸಂಗತಿಗಳನ್ನು ಬಚ್ಚಿಟ್ಟುಕೊಂಡು ಪ್ರೇಕ್ಷಕರನ್ನು ಚಲನಚಿತ್ರ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸುವ ಕಥೆ ಯೊಂದಿಗೆ ತರೆದುಕೊಳ್ಳುತ್ತಾ ಸಾಗುತ್ತದೆ .ಕರಾವಳಿಯಲ್ಲಿ 1992ರಲ್ಲಿ ನಡೆದ ಕೊಲೆಯೊಂದರ ಹಿನ್ನೆಲೆಯ ಕೆಲವೊಂದು ನಿಗೂಢತೆಯ ಹೊಲೀಕೆ ಇದ್ದರು ಘಟನೆಯ ನೈಜ ಕಥೆಯನ್ನು ಒಳಗೊಂಡಿಲ್ಲ. ಕ್ರೈಮ್ ಥ್ರಿಲ್ಲರ್, ಕಥಾ ಹಂದರವನ್ನು ಹೊಂದಿದೆ. ಕರಾವಳಿಯ ದೈವಾರಾಧನೆಯ ಅಂಶಗಳು ಚಿತ್ರದಲ್ಲಿದೆ. ಪತ್ತೆದಾರಿ ಮಾದರಿಯಲ್ಲಿ ಚಿತ್ರ ಸಾಗುತ್ತದೆ ಎಂದು ಚಿತ್ರ ಕಥೆ ರಚಿಸಿದ ಅಶ್ವಥ್ ಸ್ಯಾಮುವೆಲ್ ತಿಳಿಸಿದ್ದಾರೆ.

ಹರೀಶ್ ಬಂಗೇರಾ ನಿರ್ಮಾಪಕರಾಗಿದ್ದಾರೆ. ಚಿತ್ರದಲ್ಲಿ ನಾಯಕನಾಗಿ ಕಾರ್ತಿಕ್ ಅತ್ತಾವರ, ನಾಯಕಿಯಾಗಿ ಸಂಗೀತಾ ಭಟ್ , ಅನುಪ್ರಭಾಕರ್, ಸಂಪತ್ ರಾಜ್, ಶ್ರೀಧರ್, ಉಷಾ ಭಂಡಾರಿ, ಚಿದಾನಂದ ಪುಜಾರಿ, ಅನಿಲ್ ನಿನಾಸಮ, ರಮೇಶ್ ರೈ, ಸುಧಾಕರ ಕುದ್ರೋಳಿ, ಕೋಡ್ಲಿ ಲೀಮಾ, ರೋಶನ್ ಶೆಟ್ಟಿ ಮೊದಲಾದವರು ತಾರಗಣದಲ್ಲಿದ್ದಾರೆ.

ಸುಧಾಕರ ಕುದ್ರೋಳಿ ಕಾರ್ಯನಿರ್ವಾಹಕ ನಿರ್ಮಾಪಕ ರಾಗಿದ್ದಾರೆ. ನೋಬಿನ್ ಪೌಲ್ ಸಂಗೀತ ಸಂಯೋಜಿಸಿದ್ದಾರೆ. ಸಂತೋಷ್ ಕುಮಾರ್, ನವೀನ್ ಶರ್ಮಾ, ಕಿರಣ್ ಶೆಟ್ಟಿ ಮಾತುಗಳನ್ನು ಪೋಣಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಂತೋಷ್ ಕುಮಾರ್ ಕೊಂಚಾಡಿ,ಎಂ.ಕೆ.ಮಠ,ಸುಧಾಕರ ಕುದ್ರೋಳಿ, ಕಾರ್ತಿಕ್ ಅತ್ತಾವರ, ನೋಬಿನ್ ಪೌಲ್ ಮೊದಲಾದವರು ಉಪಸಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X