Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ಕಠಿಣ ಎದುರಾಳಿ :ಇಟಲಿ ತಂಡದ ನಾಯಕ...

ಭಾರತ ಕಠಿಣ ಎದುರಾಳಿ :ಇಟಲಿ ತಂಡದ ನಾಯಕ ಕೊರಾಡೊ

ಡೇವಿಸ್ ಕಪ್

ವಾರ್ತಾಭಾರತಿವಾರ್ತಾಭಾರತಿ28 Jan 2019 11:49 PM IST
share

ಕೋಲ್ಕತಾ, ಜ.28: ಇಟಲಿ ತಂಡದ ಆಟಗಾರರಿಗಿಂತ ಕೆಳ ರ್ಯಾಂಕಿನ ಆಟಗಾರರನ್ನು ಭಾರತ ತಂಡ ಹೊಂದಿದ್ದರೂ ಡೇವಿಸ್ ಕಪ್‌ನಲ್ಲಿ ಅದು ಕಠಿಣ ಸವಾಲು ಒಡ್ಡಲಿದೆ ಎಂದು ಸೋಮವಾರ ಇಟಲಿ ಡೇವಿಸ್ ಕಪ್ ಟೆನಿಸ್ ತಂಡದ ಆಟವಾಡದ ನಾಯಕ ಕೊರಾಡೊ ಬ್ಯಾರಝ್ಝಟ್ಟಿ ಹೇಳಿದ್ದಾರೆ. ವಿಶ್ವ ನಂ.18 ಆಟಗಾರ ಮಾರ್ಕೊ ಸೆಚ್ಚಿನಾಟೊ ಇಟಲಿ ತಂಡವನ್ನು ಮುನ್ನಡೆಸಲಿದ್ದು, ವಿಶ್ವ ರ್ಯಾಂಕಿಂಗ್‌ನಲ್ಲಿ 60ರೊಳಗಿನ ಸ್ಥಾನದಲ್ಲಿರುವ ಇಬ್ಬರು ಆಟಗಾರರು ಆ ತಂಡದಲಿದ್ದಾರೆ. ಭಾರತದ ಅಗ್ರ ಶ್ರೇಯಾಂಕದ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ವಿಶ್ವ ರ್ಯಾಂಕಿಂಗ್‌ನಲ್ಲಿ 102ನೇ ಸ್ಥಾನದಲ್ಲಿದ್ದಾರೆ. ‘‘ಡೇವಿಸ್‌ಕಪ್‌ನಲ್ಲಿ ಡ್ರಾನಲ್ಲಿ ಯಾರು ಪ್ರಥಮವಾಗಿ ಆಡುತ್ತಾರೆ ಹಾಗೂ ಯಾರು ಎರಡನೆಯವರಾಗಿ ಕಣಕ್ಕಿಳಿಯುತ್ತಾರೆ ಎಂಬುದಕ್ಕಷ್ಟೇ ರ್ಯಾಂಕಿಂಗ್ ಮಹತ್ವ ಪಡೆದಿದೆ. ಅಂಗಣಕ್ಕಿಳಿದಾಗ ಮಾತ್ರ ಪ್ರತಿಯೊಂದು ಬದಲಾವಣೆಯಾಗುತ್ತದೆ. ನನ್ನ ಪ್ರಕಾರ ಯಾರೂ ದುರ್ಬಲರಲ್ಲ. ಇದೊಂದು ಕಠಿಣ ಸ್ಪರ್ಧೆಯಾಗಿರಲಿದೆ’’ ಎಂದು ಬ್ಯಾರಝ್ಝಟ್ಟಿ ಹೇಳಿದ್ದಾರೆ.

ಹೆಡ್ ಟು ಹೆಡ್ ದಾಖಲೆಯನ್ನು ಗಮನಿಸಿದರೆ ಇಟಲಿ 4-1 ರಿಂದ ಭಾರತಕ್ಕಿಂತ ಮುನ್ನಡೆಯಲ್ಲಿದೆ. 1985ರಲ್ಲಿ ಕೊನೆಯ ಬಾರಿ ಭಾರತ ಇಟಲಿ ವಿರುದ್ಧ ಜಯ ಸಾಧಿಸಿತ್ತು. ಫೆ.1 ಹಾಗೂ 2ರಂದು ಉಭಯ ದೇಶಗಳ ಮಧ್ಯೆ ಡೇವಿಸ್ ಕಪ್ ಟೂರ್ನಿ ಆರಂಭವಾಗಲಿದೆ. ಪ್ರವಾಸಿ ತಂಡದ ಆಟಗಾರರನ್ನು ಕ್ಲೇ ಕೋರ್ಟ್‌ನಲ್ಲಿ ತಜ್ಞರು ಎಂದು ಭಾರತ ಪರಿಗಣಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X