Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 6 ಕೊಲ್ಲಿ ರಾಷ್ಟ್ರಗಳಿಂದ ಪಾರ್ಥಿವ ಶರೀರ...

6 ಕೊಲ್ಲಿ ರಾಷ್ಟ್ರಗಳಿಂದ ಪಾರ್ಥಿವ ಶರೀರ ಹಿಂದೆ ತರಲು ‘ಅತ್ಯಂತ ಕಡಿಮೆ ದರ’ ವಿಧಿಸಲಿರುವ ಏರ್ ಇಂಡಿಯಾ

ವಾರ್ತಾಭಾರತಿವಾರ್ತಾಭಾರತಿ28 Jan 2019 11:51 PM IST
share
6 ಕೊಲ್ಲಿ ರಾಷ್ಟ್ರಗಳಿಂದ ಪಾರ್ಥಿವ ಶರೀರ ಹಿಂದೆ ತರಲು ‘ಅತ್ಯಂತ ಕಡಿಮೆ ದರ’ ವಿಧಿಸಲಿರುವ ಏರ್ ಇಂಡಿಯಾ

ಹೊಸದಿಲ್ಲಿ, ಜ. 28: ಭಾರತೀಯ ವಲಸಿಗರು ಗಮನಾರ್ಹ ಸಂಖ್ಯೆಯಲ್ಲಿ ಇರುವ 6 ಕೊಲ್ಲಿ ರಾಷ್ಟ್ರಗಳಿಂದ ಪಾರ್ಥಿವ ಶರೀರವನ್ನು ವಿಮಾನದ ಮೂಲಕ ಭಾರತಕ್ಕೆ ಹಿಂದೆ ತರಲು ‘ಅತ್ಯಂತ ಕಡಿಮೆ ದರ’ ವಿಧಿಸಲು ಏರ್ ಇಂಡಿಯಾ ನಿರ್ಧರಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ನಾಗರಿಕ ವಿಮಾನ ಯಾನ ಸಚಿವಾಲಯದೊಂದಿಗೆ ಚರ್ಚೆ ನಡೆಸಿದ ಬಳಿಕ 6 ಕೊಲ್ಲಿ ರಾಷ್ಟ್ರಗಳಿಂದ ಮೃತದೇಹಗಳನ್ನು ಹಿಂದೆ ತರಲು ‘ಅತ್ಯಂತ ಕಡಿಮೆ ದರ’ ವಿಧಿಸಲು ನಾವು ನಿರ್ಧರಿಸಿದ್ದೇವೆ. ಈ ‘ಅತ್ಯಂತ ಕಡಿಮೆ ದರ’ ಸಾಮಾನ್ಯವಾಗಿ ವಿಧಿಸುವ ಶುಲ್ಕಕ್ಕಿಂತ ಶೇ. 40ರಷ್ಟು ಕಡಿಮೆ ಎಂದು ಏರ್ ಇಂಡಿಯಾದ ಹಿರಿಯ ಅಧಿಕಾರಿ ಸೋಮವಾರ ತಿಳಿಸಿದ್ದಾರೆ.

ಪ್ರಸ್ತುತ 6 ದೇಶಗಳಿಂದ ಪಾರ್ಥಿವ ಶರೀರವನ್ನು ಹಿಂದೆ ತರುವಾಗ ಈ ‘ಅತ್ಯಂತ ಕಡಿಮೆ ದರ ಸೇವೆ’ ದೊರೆಯಲಿದೆ. ಪಾರ್ಥಿವ ಶರೀರವನ್ನು ಭಾರತಕ್ಕೆ ಹಿಂದಕ್ಕೆ ತರುವುದಾದರೆ ಯುಎಇಯಿಂದ 1,500 ದಿರ್ಹಮ್, ಸೌದಿ ಅರೇಬಿಯಾದಿಂದ 220 ಸೌದಿ ರಿಯಲ್, ಕತಾರ್‌ನಿಂದ 2,200 ಕತಾರಿ ರಿಯಲ್, ಬಹ್ರೈನ್‌ನಿಂದ 225 ಬಹ್ರೈನ್ ದಿನಾರ್, ಒಮನ್‌ನಿಂದ 160 ಒಮನಿ ರಿಯಲ್ ಹಾಗೂ ಕುವೈತ್‌ನಿಂದ 175 ಕುವೈತ್ ದಿನಾರ್ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರಸಕ್ತ ವಿನಿಮಯ ದರದ ಪ್ರಕಾರ ಈ ‘ಅತ್ಯಂತ ಕಡಿಮೆ ದರ’ ಸರಿಸುಮಾರು ಭಾರತೀಯ ಕರೆನ್ಸಿಯಲ್ಲಿ ಯುಎಇಯಿಂದ ರೂ. 29,000, ಸೌದಿ ಅರೇಬಿಯಾದಿಂದ ರೂ. 41,800, ಖತಾರ್‌ನಿಂದ ರೂ. 43,000, ಬಹ್ರೈನ್‌ನಿಂದ ರೂ. 42,500, ಒಮನ್‌ನಿಂದ ರೂ. 29,500 ಹಾಗೂ ಕುವೈತ್‌ನಿಂದ ರೂ. 40,900 ಆಗಲಿದೆ. ಈ ಸೇವೆಯನ್ನು ವಲಸಿಗ ಭಾರತಿಯರು ಗಮನಾರ್ಹ ಸಂಖ್ಯೆಯಲ್ಲಿ ಇರುವ ಇತರ ರಾಷ್ಟ್ರಗಳಿಗೆ ಕೂಡ ವಿಸ್ತರಿಸಲಾಗುವುದು ಎಂದು ಏರ್ ಇಂಡಿಯಾದ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X