Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ರತಿಭಟನೆಯ ವಿಡಿಯೋ ಪೋಸ್ಟ್ ಮಾಡಿ...

ಪ್ರತಿಭಟನೆಯ ವಿಡಿಯೋ ಪೋಸ್ಟ್ ಮಾಡಿ 'ಪ್ರಿಯಾಂಕಾ ಮದ್ಯದ ಅಮಲಿನಲ್ಲಿ' ಎಂದ ಟ್ರೋಲ್ ಗಳು

ಆರಂಭವಾಗಿದೆ ಪ್ರಿಯಾಂಕಾ ವಿರುದ್ಧದ ಸುಳ್ಳು ಸುದ್ದಿಗಳ ಷಡ್ಯಂತ್ರ

ವಾರ್ತಾಭಾರತಿವಾರ್ತಾಭಾರತಿ30 Jan 2019 4:52 PM IST
share
ಪ್ರತಿಭಟನೆಯ ವಿಡಿಯೋ ಪೋಸ್ಟ್ ಮಾಡಿ ಪ್ರಿಯಾಂಕಾ ಮದ್ಯದ ಅಮಲಿನಲ್ಲಿ ಎಂದ ಟ್ರೋಲ್ ಗಳು

ಹೊಸದಿಲ್ಲಿ, ಜ.30: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಗಾಂಧಿ ಮಾತನಾಡುತ್ತಿರುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆಯಲ್ಲದೆ, ಆಕೆ ಅಗ ಮದ್ಯದ ನಶೆಯಲ್ಲಿದ್ದರೆಂಬ ಸುಳ್ಳು ಸುದ್ದಿಯನ್ನೂ ಹರಡಲಾಗಿದೆ.

``ಪ್ರತಿ ಸಂಜೆ ಮದ್ಯ ಸೇವಿಸುವವರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಭರವಸೆಯಿರಬಹುದು ಆದರೆ ದೇಶಕ್ಕಿಲ್ಲ'' ಎಂಬ ವಿವರಣೆಯನ್ನೂ ಈ ವಿಡಿಯೋಗೆ ನೀಡಲಾಗಿದೆ. ಹಮ್ ಲೋಗ್ ಎಂಬ ಫೇಸ್ಬುಕ್ ಪುಟ ಈ ವೀಡಿಯೋವನ್ನು ಇದೇ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದು ಇಲ್ಲಿಯ ತನಕ 98,000ಕ್ಕೂ ಅಧಿಕ ಮಂದಿ ಅದನ್ನು ವೀಕ್ಷಿಸಿದ್ದು ಮಾತ್ರವಲ್ಲ ಸಾವಿರಾರು ಮಂದಿ ಶೇರ್ ಕೂಡ ಮಾಡಿದ್ದಾರೆ.

‘ಆಲ್ಟ್ ನ್ಯೂಸ್’ ಈ ವೀಡಿಯೋವನ್ನು ಪರಿಶೀಲಿಸಿದಾಗ ಇದೇ ವೀಡಿಯೋವನ್ನು ಎಎನ್‍ಐ ಎಪ್ರಿಲ್ 12, 2018ರಂದು  ಟ್ವೀಟ್ ಮಾಡಿತ್ತು ಎಂದು ಕಂಡುಕೊಂಡಿದೆ. “ಮೋಂಬತ್ತಿ ಮೆರವಣಿಗೆಯಲ್ಲಿ ಪ್ರಿಯಾಂಕ ಗಾಂಧಿ ಸಿಟ್ಟಾಗಿ ‘ಯಾರು ಕೂಡ ಒಬ್ಬರನ್ನೊಬ್ಬರು ದೂಡಬಾರದು. ಇಲ್ಲಿ ಸೇರಿರುವ ಕಾರಣವನ್ನು ನೀವು ಅರಿಯಬೇಕು. ನಿಮಗೆ ಸರಿಯಾಗಿ ವರ್ತಿಸಲು ಸಾಧ್ಯವಿಲ್ಲವೆಂದಾದರೆ ಮನೆಗೆ ಹೋಗಿ ಬಿಡಿ. ನೀವೆಲ್ಲರೂ ಅಲ್ಲಿಯ ತನಕ ಮೌನವಾಗಿ ನಡೆಯಬೇಕು’ ಎಂದು ಹೇಳಿದ್ದರು'' ಎಂದು ಎಎನ್‍ಐ ವರದಿ ತಿಳಿಸಿತ್ತು.

ಈ ಘಟನೆಯನ್ನು ಹಲವಾರು ಇತರ ಮಾಧ್ಯಮಗಳೂ ವರದಿ ಮಾಡಿದ್ದವು. ಕಥುವಾ ಮತ್ತು ಉನ್ನಾವೋ ಅತ್ಯಾಚಾರ ಪ್ರಕರಣಗಳನ್ನು ವಿರೋಧಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಯೋಜಿಸಿದ್ದ ಮಧ್ಯರಾತ್ರಿ ಮೊಂಬತ್ತಿ ಮೆರವಣಿಗೆಯಲ್ಲಿ ಪ್ರಿಯಾಂಕ ಗಾಂಧಿ ಹಾಜರಿದ್ದರು. ವರದಿಗಳ ಪ್ರಕಾರ ಅಲ್ಲಿ ಸೇರಿದ್ದ ಜನರು ಆಕೆಯನ್ನು ಮುಂದಕ್ಕೆ ಹೋಗಲು ಬಿಡದೆ ಆಕೆಯ ಮಕ್ಕಳನ್ನೂ ದೂಡಿದ್ದರು.

“ಜನರ ಗುಂಪನ್ನು ನಿಭಾಯಿಸಲು ಪೊಲೀಸರು ಕಷ್ಟ ಪಟ್ಟಿದ್ದರು. ಹಲವಾರು ಮಂದಿ ಬ್ಯಾರಿಕೇಟುಗಳನ್ನು ದಾಟಿ ಬಂದಿದ್ದರೆ ಕೆಲವರು ಅವುಗಳನ್ನು ಮುರಿದಿದ್ದರು,'' ಎಂದು ವರದಿಗಳು ತಿಳಿಸಿದ್ದವು.

ಕಾಂಗ್ರೆಸ್ ಆಯೋಜಿಸಿದ್ದ ಈ ಮೊಂಬತ್ತಿ ಮೆರವಣಿಗೆಯಲ್ಲಿ  ಭಾಗವಹಿಸಿದವರು ತಳ್ಳಾಟದಲ್ಲಿ ತೊಡಗಿರುವುದನ್ನು ವಿರೋಧಿಸಿ ಪ್ರಿಯಾಂಕ ಅವರನ್ನು ಗದರಿದ್ದನ್ನೇ ಆಕೆ ಮದ್ಯದ ನಶೆಯಲ್ಲಿ ಮಾತನಾಡಿದ್ದರೆಂಬ ಅರ್ಥದಲ್ಲಿ ವಿವರಿಸಲಾಗಿದೆ. ಪ್ರಿಯಾಂಕಾ ಅವರನ್ನು ಪೂರ್ವ ಉತ್ತರ ಪ್ರದೇಶದ ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿದ ನಂತರ ಈ ಸುಳ್ಳು ಸುದ್ದಿ ಹರಿದಾಡುತ್ತಿದೆ.

ಕೃಪೆ: altnews.in

WATCH: Priyanka Gandhi gets angry at the candlelight march, says 'Nobody will push each other. You should know the reason for which you are here. If you cannot behave go home. Now, all of you will silently walk till there' pic.twitter.com/Hlu9cSKOJG

— ANI (@ANI) April 12, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X