Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಖತರ್ ಆಟಗಾರರತ್ತ ಚಪ್ಪಲಿ ಎಸೆದ ಘಟನೆ:...

ಖತರ್ ಆಟಗಾರರತ್ತ ಚಪ್ಪಲಿ ಎಸೆದ ಘಟನೆ: ತನಿಖೆಗೆ ಮುಂದಾದ ಎಎಫ್‌ಸಿ

ಏಶ್ಯಕಪ್ ಸೆಮಿ ಫೈನಲ್‌

ವಾರ್ತಾಭಾರತಿವಾರ್ತಾಭಾರತಿ30 Jan 2019 11:43 PM IST
share
ಖತರ್ ಆಟಗಾರರತ್ತ ಚಪ್ಪಲಿ ಎಸೆದ ಘಟನೆ: ತನಿಖೆಗೆ ಮುಂದಾದ ಎಎಫ್‌ಸಿ

ಅಬುಧಾಬಿ, ಜ.30: ಯುಎಇ ವಿರುದ್ಧ ಮಂಗಳವಾರ ನಡೆದ ಏಶ್ಯಕಪ್ ಫುಟ್ಬಾಲ್ ಸೆಮಿಫೈನಲ್ ಪಂದ್ಯದ ವೇಳೆ ಖತರ್ ಆಟಗಾರರತ್ತ ಹಲವು ಚಪ್ಪಲಿ ಹಾಗೂ ನೀರಿನ ಬಾಟಲಿಗಳನ್ನು ತೂರಿದ ಘಟನೆಗೆ ಸಂಬಂಧಿಸಿ ಏಶ್ಯನ್ ಫುಟ್ಬಾಲ್ ಕಾನ್ಫಡರೇಶನ್(ಎಎಫ್‌ಸಿ) ತನಿಖೆಗೆ ಮುಂದಾಗಿದೆ.

ಆತಿಥೇಯ ಯುಎಇ ವಿರುದ್ಧ 4-0 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದ್ದ ಸಂಭ್ರಮದಲ್ಲಿದ್ದ ಮೂವರು ಖತರ್ ಆಟಗಾರರತ್ತ ನೆರೆದಿದ್ದ ಪ್ರೇಕ್ಷಕರು ಪಾದರಕ್ಷೆ ಹಾಗೂ ನೀರಿನ ಬಾಟಲ್‌ಗಳನ್ನು ತೂರಿ ಅವಮಾನಿಸಲು ಯತ್ನಿಸಿದ್ದರು. ಭರ್ಜರಿ ಜಯ ಸಾಧಿಸಿದ್ದ ಖತರ್ ಶುಕ್ರವಾರ ನಡೆಯುವ ಫೈನಲ್‌ನಲ್ಲಿ ಜಪಾನ್ ತಂಡವನ್ನು ಎದುರಿಸಲಿದೆ.

‘‘ಅಬುಧಾಬಿಯಲ್ಲಿರುವ ಮುಹಮ್ಮದ್ ಬಿನ್ ಝಾಯೆದ್ ಸ್ಟೇಡಿಯಂನಲ್ಲಿ ಯುಎಇ ಹಾಗೂ ಖತರ್ ಮಧ್ಯೆ ನಡೆದ ಏಶ್ಯನ್ ಕಪ್ ಸೆಮಿ ಫೈನಲ್ ಪಂದ್ಯದ ವೇಳೆ ನಡೆದಿದ್ದ ಅಹಿತಕರ ಘಟನೆಯ ಬಗ್ಗೆ ಎಎಫ್‌ಸಿ ಸಮಗ್ರ ತನಿಖೆ ನಡೆಸಲಿದೆ. ತನಿಖೆ ಕೊನೆಗೊಂಡ ತಕ್ಷಣ ಎಎಫ್‌ಸಿ ಮುಂದಿನ ಹೆಜ್ಜೆಯ ಬಗ್ಗೆ ನಿರ್ಧರಿಸಲಿದೆ’’ ಎಂದು ಎಎಫ್‌ಸಿ ವಕ್ತಾರ ಬುಧವಾರ ತಿಳಿಸಿದ್ದಾರೆ.

ಸೌದಿ ಅರೇಬಿಯ, ಈಜಿಪ್ಟ್ ಹಾಗೂ ಬಹರೈನ್ 2017ರಲ್ಲಿ ಖತರ್ ದೇಶದ ವಿರುದ್ಧ ರಾಜತಾಂತ್ರಿಕ ಹಾಗೂ ಆರ್ಥಿಕ ಬಹಿಷ್ಕಾರ ವಿಧಿಸಿದ್ದವು.

ಬಹಿಷ್ಕರಿಸಿರುವ ನಾಲ್ಕು ದೇಶಗಳು ಖತರ್ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದವು. 2022ರ ಫಿಫಾ ವಿಶ್ವಕಪ್ ಆತಿಥ್ಯವಹಿಸಿರುವ ಖತರ್ ಈ ಆರೋಪವನ್ನು ನಿರಾಕರಿಸಿದೆ.

ಬಹಿಷ್ಕಾರದ ಹಿನ್ನೆಲೆಯಲ್ಲಿ ಏಶ್ಯಕಪ್ ಪಂದ್ಯ ವೀಕ್ಷಿಸಲು ಖತರ್ ಫುಟ್ಬಾಲ್ ಅಭಿಮಾನಿಗಳು ಯುಎಇಗೆ ಪ್ರಯಾಣಿಸಿರಲಿಲ್ಲ. ಪಂದ್ಯ ಹೌಸ್‌ಫುಲ್ ಪ್ರದರ್ಶನ ಕಾಣಲು ಸ್ಥಳೀಯ ಕ್ರೀಡಾಧಿಕಾರಿಗಳು ಸ್ಥಳೀಯರಿಗೆ ಸಾವಿರಾರು ಉಚಿತ ಟಿಕೆಟ್‌ಗಳನ್ನು ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X