Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲ ಉದ್ಯೋಗ ದತ್ತಾಂಶಗಳನ್ನು ತಕ್ಷಣವೇ...

ಎಲ್ಲ ಉದ್ಯೋಗ ದತ್ತಾಂಶಗಳನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಸಿಪಿಎಂ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ31 Jan 2019 7:56 PM IST
share
ಎಲ್ಲ ಉದ್ಯೋಗ ದತ್ತಾಂಶಗಳನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಸಿಪಿಎಂ ಆಗ್ರಹ

ಹೊಸದಿಲ್ಲಿ,ಜ.31: ಉದ್ಯೋಗ ಕುರಿತು ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿ(ಎನ್‌ಎಸ್‌ಎಸ್‌ಒ)ಯ ಅಂಕಿಅಂಶಗಳು ನೋಟು ನಿಷೇಧದ ಬಳಿಕ ದೇಶದಲ್ಲಿ ನಿರುದ್ಯೋಗ ಪ್ರಮಾಣವು ಕಳೆದ ನಾಲ್ಕು ದಶಕಗಳಲ್ಲಿಯೇ ಗರಿಷ್ಠ ಮಟ್ಟವನ್ನು ತಲುಪಿದೆಯೆಂದು ಬೆಟ್ಟುಮಾಡಿರುವುದರಿಂದ ಅದನ್ನು ಸರಕಾರವು ಮುಚ್ಚಿಟ್ಟಿದೆ ಎಂದು ಆರೋಪಿಸಿರುವ ಸಿಪಿಎಂ,ಇಂತಹ ಎಲ್ಲ ಅಂಕಿಅಂಶಗಳನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿದೆ.

  ನಿರುದ್ಯೋಗ ದತ್ತಾಂಶಗಳ ಕಾರಣದಿಂದಾಗಿಯೇ ಎನ್‌ಎಸ್‌ಎಸ್‌ಒ ವರದಿಯನ್ನು ಬಿಡುಗಡೆಗೊಳಿಸುವ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಇಬ್ಬರು ಸದಸ್ಯರು ರಾಜೀನಾಮೆಯನ್ನು ನೀಡಿದ್ದಾರೆ ಎಂದು ಹೇಳಿಕೆಯೊಂದರಲ್ಲಿ ತಿಳಿಸಿರುವ ಸಿಪಿಎಂ,2011-12ನೇ ಸಾಲಿನಲ್ಲಿದ್ದ ಶೇ.5ಕ್ಕೆ ಹೋಲಿಸಿದರೆ 15ರಿಂದ 29 ವರ್ಷ ವಯೋಮಾನದ ಗ್ರಾಮೀಣ ಪುರುಷರಲ್ಲಿ ನಿರುದ್ಯೋಗದ ಪ್ರಮಾಣ ಶೇ.17.4ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಗ್ರಾಮೀಣ ಯುವತಿಯರಲ್ಲಿ ನಿರುದ್ಯೋಗದ ಪ್ರಮಾಣವು ಶೇ.4.8ರಿಂದ ಶೇ.13.6ಕ್ಕೆ ಹೆಚ್ಚಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿದ್ಯಾವಂತ ಯುವಜನರಲ್ಲಿ ನಿರುದ್ಯೋಗ ಪ್ರಮಾಣವು ಅತ್ಯಧಿಕ ಮಟ್ಟವನ್ನು ದಾಖಲಿಸಿದೆ. ಈ ಮಾಹಿತಿಯು ಬಹಿರಂಗಗೊಳ್ಳದಂತೆ ಮೋದಿ ಸರಕಾರವು ಮುಚ್ಚಿಡುತ್ತಿರುವುದು ಸ್ಪಷ್ಟವಾಗಿದೆ ಎಂದು ಹೇಳಿದೆ.

ಈ ಹಿಂದೆ 2016-17ನೇ ಸಾಲಿನ ಕಾರ್ಮಿಕ ಘಟಕದ ವಾರ್ಷಿಕ ಸಮೀಕ್ಷಾ ವರದಿಯನ್ನೂ ಬಿಡುಗಡೆ ಮಾಡಲು ಮೋದಿ ಸರಕಾರವು ನಿರಾಕರಿಸಿತ್ತು ಎಂದು ಅದು ಆಪಾದಿಸಿದೆ.

ದತ್ತಾಂಶಗಳನ್ನು ಮುಚ್ಚಿಡುವುದರೊಂದಿಗೆ ತನ್ನ ನೀತಿಗಳು ಜನರನ್ನು ಅಪಾರ ಸಂಕಷ್ಟಗಳಿಗೆ ತಳ್ಳಿದೆ ಎನ್ನುವುದನು ್ನಮೋದಿ ಸರಕಾರವು ಸ್ಪಷ್ಟವಾಗಿ ಒಪ್ಪಿಕೊಂಡಿದೆ. ನಮ್ಮ ಆಸ್ತಿಯಾಗಿರುವ ಭಾರತದ ಯುವಜನರ ಸಾಮರ್ಥ್ಯ ಈಗ ವ್ಯರ್ಥವಾಗುತ್ತಿದೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ಒದಗಿಸುವ ತನ್ನ ಭರವಸೆಯನ್ನು ಈಡೇರಿಸುವಲ್ಲಿ ಬಿಜೆಪಿ ನೇತೃತ್ವದ ಸರಕಾರದ ಸಂಪೂರ್ಣ ವೈಫಲ್ಯವನ್ನೂ ಇದು ಬಯಲಿಗೆಳೆದಿದೆ ಎಂದು ಸಿಪಿಎಂ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X