Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಗಲ್ಫ್ ವೈದ್ಯಕೀಯ ವಿವಿ ಹಾಗೂ ಇಟಲಿಯ...

ಗಲ್ಫ್ ವೈದ್ಯಕೀಯ ವಿವಿ ಹಾಗೂ ಇಟಲಿಯ ವಿಟ-ಸೆಲ್ಯೂಟ್ ಸ್ಯಾನ್ ರಫೇಲೆ ವಿವಿ ಮಧ್ಯೆ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ31 Jan 2019 8:25 PM IST
share
ಗಲ್ಫ್ ವೈದ್ಯಕೀಯ ವಿವಿ ಹಾಗೂ ಇಟಲಿಯ ವಿಟ-ಸೆಲ್ಯೂಟ್ ಸ್ಯಾನ್ ರಫೇಲೆ ವಿವಿ ಮಧ್ಯೆ ಒಪ್ಪಂದ

ಅಜ್ಮನ್,ಜ.31: ಜನವರಿ 28, 2019ರಂದು ದುಬೈಯಲ್ಲಿ ನಡೆದ ಅರಬ್ ಹೆಲ್ತ್ 2019 ಪ್ರದರ್ಶನದಲ್ಲಿ ಮಧ್ಯಪ್ರಾಚ್ಯ ರಾಷ್ಟ್ರದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯ (ಜಿಎಂಯು) ಮತ್ತು ಇಟಲಿಯ ವಿಟ-ಸೆಲ್ಯೂಟ್ ಸ್ಯಾನ್ ರಫೇಲೆ ವಿಶ್ವವಿದ್ಯಾನಿಲಯ ಆರೋಗ್ಯಸೇವೆ ವ್ಯವಸ್ಥಾಪನೆ, ನೀತಿ ಮತ್ತು ಆರೋಗ್ಯ ಆರ್ಥಶಾಸ್ತ್ರದಲ್ಲಿ ಅಂತರ್‌ರಾಷ್ಟ್ರೀಯ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿದೆ.

ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಹೊಸ್ಸಮ್ ಹಮ್ದಿ ಮತ್ತು ವಿಟ-ಸೆಲ್ಯೂಟ್ ಸ್ಯಾನ್ ರಫೇಲೆ ವಿಶ್ವವಿದ್ಯಾನಿಲಯದ ಡೀನ್ ಪ್ರೊ. ಎನ್ರಿಕೊ ಗೆರ್ಲೊನ್ ಈ ಒಪ್ಪಂದಕ್ಕೆ ಸಹಿ ಹಾಕಿದರು.

ಜಿಎಂಯುನ ಆರೋಗ್ಯಸೇವೆ ವ್ಯವಸ್ಥಾಪನೆ ಮತ್ತು ಅರ್ಥಶಾಸ್ತ್ರ ಕಾಲೇಜು ನೀಡುವ ಆರೋಗ್ಯಸೇವೆ ವ್ಯವಸ್ಥಾಪನೆ ನೀತಿ ಮತ್ತು ಆರೋಗ್ಯ ಆರ್ಥಶಾಸ್ತ್ರದ ಕಾರ್ಯವಾಹ ಸ್ನಾತಕೋತರ ಪದವಿಯನ್ನು ಜಂಟಿಯಾಗಿ ಒದಗಿಸುವ ಮೂಲಕ ಈ ಪಾಲುದಾರಿಕೆ ಕೂಡಲೇ ಚಾಲನೆಗೆ ಬರಲಿದೆ. ಜಂಟಿ ಕಾರ್ಯಕ್ರಮಗಳು ಮತ್ತು ಸಭೆಗಳು ಹಾಗೂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಪರಸ್ಪರ ಬದಲಾವಣೆಯನ್ನು ಪ್ರೋತ್ಸಾಹಿಸುವ ಮೂಲಕ ಪರಸ್ಪರ ಲಾಭದಾಯಕವಾದ ಕ್ಷೇತ್ರದಲ್ಲಿ ಸಹಕಾರಕ್ಕೆ ಮುಂದಾಗುವಂತೆ ಒಪ್ಪಂದದಲ್ಲಿ ಸೂಚಿಸಲಾಗಿದೆ. ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯ ಮತ್ತು ವಿಟ-ಸೆಲ್ಯೂಟ್ ಸ್ಯಾನ್ ರಫೇಲೆ ವಿಶ್ವವಿದ್ಯಾನಿಲಯ ಒಂದೇ ಮಾದರಿಯ ವೈದ್ಯಕೀಯ ಶಿಕ್ಷಣ, ಆರೋಗ್ಯಸೇವೆ ಮತ್ತು ಸಂಶೋಧನಾ ಕಾರ್ಯಕ್ರಮವನ್ನು ಅನುಸರಿಸುತ್ತಿದ್ದು ರೋಗಿಗಳ ಹಿತಾಸಕ್ತಿಯೇ ಪ್ರಮುಖವಾಗಿದೆ. ಈ ಒಂದು ಕಾರಣದಿಂದ ಈ ಪಾಲುದಾರಿಕೆ ಇಂದು ನಿಜವಾಗಿದೆ ಎಂದು ಪ್ರೊ. ಎನ್ರಿಕೊ ಗೆರ್ಲೊನ್ ತಿಳಿಸಿದ್ದಾರೆ.

ಸಮರ್ಥನೀಯ ಸಮುದಾಯ ಅಭಿವೃದ್ಧಿಗಾಗಿ ಗುಣಮಟ್ಟದ ಆರೋಗ್ಯ ವೃತ್ತಿ ಶಿಕ್ಷಣ, ಸಂಶೋಧನೆ, ಆರೋಗ್ಯಸೇವೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಸಂಯೋಜನೆಯ ಮೂಲಕ ಪ್ರತಿಷ್ಠಿತ ಶೈಕ್ಷಣಿಕ ಆರೋಗ್ಯಸೇವೆ ಸಂಸ್ಥೆಯಾಗಬೇಕು ಎಂಬ ನಮ್ಮ ದೃಷ್ಟಿಕೋನಕ್ಕೆ ಸರಿಹೊಂದುವಂತೆ ವಿಟ-ಸೆಲ್ಯೂಟ್ ಸ್ಯಾನ್ ರಫೇಲೆ ವಿಶ್ವವಿದ್ಯಾನಿಲಯದ ಜೊತೆ ಒಪ್ಪಂದ ಮಾಡಿಕೊಳ್ಳಲು ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯಕ್ಕೆ ಸಂತಸವಾಗಿದೆ ಎಂದು ಪ್ರೊ.ಹೊಸ್ಸಮ್ ಹಮ್ದಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X