Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾವ್ಯವು ಭಾಷೆಯ ಮೂಲಕ ವ್ಯಕ್ತವಾಗುವ ಕಲೆ:...

ಕಾವ್ಯವು ಭಾಷೆಯ ಮೂಲಕ ವ್ಯಕ್ತವಾಗುವ ಕಲೆ: ಕುತ್ಯಾಳ ನಾಗಪ್ಪ ಗೌಡ

ಸಾಹಿತ್ಯ ಸಮ್ಮೇಳನದ ದ್ವಿತೀಯ ಕವಿಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ31 Jan 2019 10:51 PM IST
share
ಕಾವ್ಯವು ಭಾಷೆಯ ಮೂಲಕ ವ್ಯಕ್ತವಾಗುವ ಕಲೆ: ಕುತ್ಯಾಳ ನಾಗಪ್ಪ ಗೌಡ

ಮಂಗಳೂರು, ಜ.31: ಕವಿಯ ಸ್ವಂತಿಕೆಗೆ ಮುದ್ರೆಯೊತ್ತುವ ಕೌಶಲ ಕಾವ್ಯಕ್ಕಿದ್ದುದರಿಂದಲೇ ಭಾಷೆಯ ಮೂಲಕ ವ್ಯಕ್ತಗೊಳಿಸುವ ಕಲೆಯಾಗಿ ಕಾವ್ಯ ರೂಪುಗೊಳ್ಳುತ್ತದೆ ಎಂದು ಕುತ್ಯಾಳ ನಾಗಪ್ಪ ಗೌಡ (ಕಿರಣ)ಅಭಿಪ್ರಾಯಪಟ್ಟರು.

ನಗರದ ಪುರಭವನದಲ್ಲಿ ಜರುಗುತ್ತಿರುವ ದ.ಕ.ಜಿಲ್ಲಾ 23ನೆ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೆ ದಿನವಾದ ಗುರುವಾರ ನಡೆದ ದ್ವಿತೀಯ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾವ್ಯ ಕ್ಷೇತ್ರಕ್ಕೆ ದ.ಕ.ಜಿಲ್ಲೆಯು ಸಾಕಷ್ಟು ಕೊಡುಗೆಯನ್ನು ನೀಡಿದೆ. ಸಾಹಿತ್ಯದಲ್ಲಿ ಕಾವ್ಯಕ್ಕೆ ತನ್ನದೇ ಆದ ಶಕ್ತಿ ಮತ್ತು ಮನ್ನಣೆ ಇದೆ. ಅನುಭವ, ಅರಿವು, ಅಧ್ಯಯನವಿದ್ದರೆ ಮಾತ್ರ ಕವಿತೆ ಬರೆಯಲು ಸಾಧ್ಯ ಎಂಬ ಭಾವನೆ ಸಲ್ಲದು. ಪ್ರತಿಭೆಯೊಂದಿಗೆ ಹೊಸತನ್ನು ಸೃಷ್ಟಿಸಬಲ್ಲೆ ಎಂಬ ಹುಮ್ಮಸ್ಸೂ ಬೇಕು. ನಿರ್ಲಿಪ್ತತೆಯ ಭಾವ ಮತ್ತು ತನ್ಮಯತೆಯೊಂದಿಗೆ ಕವನ ರಚಿಸಲು ಮುಂದಾದರೆ ಉತ್ತಮ ಕವನಗಳನ್ನು ಸೃಷ್ಟಿಸಲು ಸಾಧ್ಯ ಎಂದು ಕುತ್ಯಾಳ ನಾಗಪ್ಪ ಗೌಡ ಹೇಳಿದರು.

ಅರುಣಾ ನಾಗರಾಜ್, ಲೀಲಾ ಕುಮಾರಿ ತೋಡಿಕಾನ, ವಸಂತಿ ಟಿ. ನಿಡ್ಲೆ, ಭವ್ಯಾ ನಿಡ್ಪಳ್ಳಿ, ನಾರಾಯಣ ಕುಂಬ್ರ, ಪದ್ಮಲತಾ ಮೋಹನ್ ಅರಸಿನಮಕ್ಕಿ, ಸೇರಾಜೆ ಶ್ರೀನಿವಾಸ ಭಟ್, ಪೂವಪ್ಪ ನೇರಳಕಟ್ಟೆ, ಬಶೀರ್ ಬಂಟ್ವಾಳ, ಡಾ. ಕರುಣಾಕರ ಶೆಟ್ಟಿ ಮುಂಬೈ, ವಿ. ಸುಬ್ರಹ್ಮಣ್ಯ ಭಟ್ ತುಂಬೆ, ಗಣೇಶ್ ಪ್ರಸಾದ್ ಪಾಂಡೇಲು ಅವರುಗಳು ಮಹಿಳಾ ಸಂವೇದನೆ, ಕನಸಿನ ಕನವರಿಕೆ, ರಾಷ್ಟ್ರ ಪ್ರೇಮದ ಬಗ್ಗೆ ಕವನಗಳನ್ನು ವಾಚಸಿದರು.

ಶೈಲಜಾ ಶ್ರೀಕಾಂತ್ ರಾವ್ ಸ್ವಾಗತಿಸಿದರು. ಸುಜಾತಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X