Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಠಾಣೆಯಲ್ಲಿ ಗುಂಪುಗಾರಿಕೆ ಮಾಡಿದ...

ಠಾಣೆಯಲ್ಲಿ ಗುಂಪುಗಾರಿಕೆ ಮಾಡಿದ ಪೊಲೀಸರಿಗೆ ಖಡಕ್ ಅಧಿಕಾರಿ ಅಣ್ಣಾಮಲೈ ಮಾಡಿದ್ದೇನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ1 Feb 2019 7:42 PM IST
share
ಠಾಣೆಯಲ್ಲಿ ಗುಂಪುಗಾರಿಕೆ ಮಾಡಿದ ಪೊಲೀಸರಿಗೆ ಖಡಕ್ ಅಧಿಕಾರಿ ಅಣ್ಣಾಮಲೈ ಮಾಡಿದ್ದೇನು ಗೊತ್ತೇ ?

ಬೆಂಗಳೂರು, ಫೆ.1: ಪೊಲೀಸ್ ಠಾಣೆಯಲ್ಲಿ ಗುಂಪುಗಾರಿಕೆ ಆರೋಪಗಳು ಕೇಳಿಬಂದ ಬೆನ್ನಲ್ಲೇ, ಠಾಣೆಯೊಳಗಿನ ಬರೋಬ್ಬರಿ 71 ಪೊಲೀಸ್ ಸಿಬ್ಬಂದಿಯನ್ನು ನಗರದ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ದಿಢೀರ್ ವರ್ಗಾವಣೆ ಮಾಡಿದ್ದಾರೆ.

ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಎಲ್ಲ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದು, ಈ ರೀತಿ ವರ್ಗಾವಣೆ ಆಗಿರುವುದು ಬೆಂಗಳೂರಿನ ಪೊಲೀಸ್ ಠಾಣೆ ಇತಿಹಾಸದಲ್ಲೇ ಮೊದಲು ಎಂದು ಹೇಳಲಾಗುತ್ತಿದೆ.

ಕಾರಣವೇನು?: ಇತ್ತೀಚೆಗೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರ ನಡುವೆ ಒಳ ಜಗಳಗಳು ನಡೆದಿತ್ತು. ಅಷ್ಟೇ ಅಲ್ಲದೆ, ಮಹಿಳೆಯೊಬ್ಬಾಕೆಯ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಲೇಔಟ್ ಠಾಣೆಯ ಎರಡು ಗುಂಪುಗಳ ನಡುವೆ ಜಗಳವಾಗಿತ್ತು ಎಂದು ತಿಳಿದುಬಂದಿದೆ.

ಎಎಸ್ಸೈ ರೇಣುಕಾಸ್ವಾಮಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದರು ಎಂದು ಕೆಲ ಪೊಲೀಸರೇ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ, ಕೆಲ ದಿನಗಳ ಹಿಂದೆ ಠಾಣಾಧಿಕಾರಿ ಅಮಾನತು ಮಾಡಲು, ಠಾಣೆಯ ಕೆಲ ಸಿಬ್ಬಂದಿಗಳೇ ರೈಫಲ್‌ಗಳನ್ನು ಕದ್ದು ಬಚ್ಚಿಟ್ಟಿದ್ದರು ಎನ್ನುವ ಆರೋಪವು ಕೇಳಿಬಂದಿತ್ತು. ಅಷ್ಟೇ ಅಲ್ಲದೆ, ಇಲ್ಲಿನ ಸಿಬ್ಬಂದಿಯ ಜಗಳ, ಹೊರ ಹೋಗುವ ಜೊತೆಗೆ ಮಾಧ್ಯಮಗಳಲ್ಲೂ ವರದಿಯಾಗಿತ್ತು. ಈ ಸಂಬಂಧ ನಗರ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿ, ಅವರ ಸೂಚನೆ ಮೇರೆಗೆ ಅಣ್ಣಾಮಲೈ ಎಲ್ಲ ಸಿಬ್ಬಂದಿ ಅವರನ್ನು ವರ್ಗಾವಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

‘ಪೊಲೀಸರು ಜನಸ್ನೇಹಿ ಆಗಲಿ’

ಕುಮಾರಸ್ವಾಮಿ ಠಾಣಾ ಪೊಲೀಸರ ವಿರುದ್ಧ ಕೆಲ ಆರೋಪಗಳು ಕೇಳಿಬಂದಿತ್ತು. ಈ ಸಂಬಂಧ ಕೆಲವರನ್ನು ಮಾತ್ರ ವರ್ಗಾವಣೆ ಮಾಡಿದರೆ, ಗುರಿಯಾಗಿಸಿಕೊಂಡು ಮಾಡಿದ್ದಾರೆ ಎಂದು ಹೇಳುತ್ತಾರೆ. ಹೀಗಾಗಿಯೇ, ಎಲ್ಲರನ್ನು ವರ್ಗಾವಣೆ ಮಾಡಲಾಗಿದೆ. ಪೊಲೀಸರು ಜನಸ್ನೇಹಿ ಆಗಬೇಕು.

-ಅಣ್ಣಾಮಲೈ, ಡಿಸಿಪಿ, ದಕ್ಷಿಣ ವಿಭಾಗ

ವರ್ಗಾವಣೆ ಸುದ್ದಿ ಕೇಳಿ ಪೇದೆ ಸಾವು 

71 ಪೊಲೀಸ್ ಸಿಬ್ಬಂದಿಯ ದಿಢೀರ್ ವರ್ಗಾವಣೆ ಸುದ್ದಿ ಕೇಳಿ, ಹೃದಯಾಘಾತದಿಂದ ಕುಮಾರಸ್ವಾಮಿ ಲೇಔಟ್‌ನ ಮುಖ್ಯಪೇದೆ ಬುರಾನಸಬ್ ನದಾಫ್(52) ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ನದಾಫ್ ಅವರನ್ನು ಕುಮಾರಸ್ವಾಮಿ ಲೇಔಟ್‌ನಿಂದ ಸಂಪಂಗಿರಾಮನಗರಕ್ಕೆ ವರ್ಗಾವಣೆ ಮಾಡಿದ್ದರು ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X