Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಂತರ ಬಜೆಟ್‌ನಲ್ಲಿ ರೈತರಿಗೆ ವಂಚನೆ:...

ಮಧ್ಯಂತರ ಬಜೆಟ್‌ನಲ್ಲಿ ರೈತರಿಗೆ ವಂಚನೆ: ಕಿಸಾನ್ ಸಭಾ

“ಬೆಂಬಲ ಬೆಲೆ, ಸಾಲಮನ್ನಾ ಬೇಡಿಕೆಗಳಿಂದ ಪಾರಾಗಲು 6,000 ರೂ.”

ವಾರ್ತಾಭಾರತಿವಾರ್ತಾಭಾರತಿ1 Feb 2019 9:55 PM IST
share
ಮಧ್ಯಂತರ ಬಜೆಟ್‌ನಲ್ಲಿ ರೈತರಿಗೆ ವಂಚನೆ: ಕಿಸಾನ್ ಸಭಾ

ಹೊಸದಿಲ್ಲಿ,ಫೆ.1: ಶುಕ್ರವಾರ ಕೇಂದ್ರ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ಸಣ್ಣ ರೈತರಿಗೆ ವಾರ್ಷಿಕ 6,000 ರೂ. ನಗದು ನೀಡುವ ಪ್ರಸ್ತಾವನೆಯನ್ನು ಟೀಕಿಸಿರುವ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್), ತಮ್ಮ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆಯನ್ನು ನೀಡುವ ಮತ್ತು ಸಂಪೂರ್ಣ ಸಾಲಮನ್ನಾ ಮಾಡುವಂಥ ರೈತರ ಪ್ರಮುಖ ಬೇಡಿಕೆಗಳಿಂದ ತಪ್ಪಿಸಿಕೊಳ್ಳಲು ಈ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದೆ.

ಮಾಸಿಕ 500 ರೂ. ಅಥವಾ ದಿನಕ್ಕೆ 15 ರೂ. ನೀಡುವುದು ಭಾರತದ ರೈತರಿಗೆ ಮಾಡಿದ ವಂಚನೆ. 15 ರೂ.ಗೆ ಒಂದು ಲೋಟ ಚಹಾ ಸಿಗುತ್ತದೆ. ಅದಕ್ಕೂ ಮಿಗಿಲಾಗಿ, ಸಂಪೂರ್ಣ ಸಾಲಮನ್ನಾ ಮಾಡಬೇಕು ಮತ್ತು ಕೃಷಿ ಬೆಳೆಗಳಿಗೆ ವೆಚ್ಚದ 1.5ಪಟ್ಟು ದರವನ್ನು ನೀಡಬೇಕು ಎಂಬ ರೈತರ ಹಲವು ವರ್ಷಗಳ ಬೇಡಿಕೆಯಿಂದ ತಪ್ಪಿಸಿಕೊಳ್ಳಲು ಈ ಘೋಷಣೆಯನ್ನು ಮಾಡಲಾಗಿದೆ ಎಂದು ಎಐಕೆಎಸ್‌ನ ರಾಷ್ಟ್ರೀಯ ಅಧ್ಯಕ್ಷ ಅಶೋಕ್ ಧವಳೆ ತಿಳಿಸಿದ್ದಾರೆ.

ಈ ಭರವಸೆಯನ್ನು ಸರಕಾರ 2014ರಲ್ಲೇ ನೀಡಿತ್ತು. ಆದರೆ ಐದು ವರ್ಷ ಕಳೆದರೂ ಅದು ಇನ್ನೂ ಈಡೇರಿಲ್ಲ. ಸದ್ಯ ಇದು ಚುನಾವಣೆಯ ಮೊದಲ ಜುಮ್ಲಾ ಆಗಿದೆ. ಆದರೆ ಕೃಷಿಕ ಸಮುದಾಯ ಈ ಸುಳ್ಳು ಭರವಸೆಯನ್ನು ನಂಬುವುದಿಲ್ಲ, ಬದಲಿಗೆ ಅವರು ಈ ಅವಮಾನದಿಂದ ಬಹಳ ಕೋಪಗೊಂಡಿದ್ದಾರೆ. ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಧವಳೆ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆಯ ನೇತೃತ್ವವಹಿಸಿರುವ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್, ಈ ಬಜೆಟ್ ಕೃಷಿಯ ಅತ್ಯಂತ ಕ್ಲಿಷ್ಟಕರ ಸಮಸ್ಯೆಗಳಿಗೆ ಮತ್ತು ದೇಶದ ಗ್ರಾಮೀಣ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಿಲ್ಲ ಎಂದು ದೂರಿದ್ದಾರೆ. ಬಜೆಟ್‌ನಲ್ಲಿ ನಿಧಿ ಮೀಸಲಿಟ್ಟಿರುವುದು ಚುನಾವಣೆಗೂ ಮುನ್ನ ರೈತರನ್ನು ಖರೀದಿಸುವ ಹತಾಶ ಪ್ರಯತ್ನವಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X