Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನಿಮ್ಮ ಕೈಗಳು,ಪಾದಗಳು ಅತಿಯಾಗಿ...

ನಿಮ್ಮ ಕೈಗಳು,ಪಾದಗಳು ಅತಿಯಾಗಿ ಬೆವರುತ್ತಿವೆಯೇ?: ಇಲ್ಲಿವೆ ಪರಿಣಾಮಕಾರಿ ಮನೆಮದ್ದುಗಳು

ವಾರ್ತಾಭಾರತಿವಾರ್ತಾಭಾರತಿ1 Feb 2019 10:41 PM IST
share
ನಿಮ್ಮ ಕೈಗಳು,ಪಾದಗಳು ಅತಿಯಾಗಿ ಬೆವರುತ್ತಿವೆಯೇ?: ಇಲ್ಲಿವೆ ಪರಿಣಾಮಕಾರಿ ಮನೆಮದ್ದುಗಳು

ನಿಮ್ಮ ಕೈಗಳು, ಪಾದಗಳು ಅತಿಯಾಗಿ ಬೆವರುತ್ತಿವೆಯೇ?, ಹಾಗಿದ್ದರೆ ಇದರಿಂದ ಪಾರಾಗಲು ಈ ಪರಿಣಾಮಕಾರಿ ಮನೆಮದ್ದುಗಳನ್ನು ಬಳಸಿ ನೋಡಿ.....

►ವಿನೆಗರ್: ವಿನೆಗರ್ ಆಮ್ಲೀಯ ಸ್ವರೂಪ ಹೊಂದಿರುವುದರಿಂದ ಅದು ನಿಮ್ಮ ಅಂಗೈಗಳು ಮತ್ತು ಪಾದಗಳ ಮೇಲಿರುವ ಯಾವುದೇ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ. ಬೆಚ್ಚಗಿನ ನೀರಿನಲ್ಲಿ ವಿನೆಗರ್ ಬೆರೆಸಿ ಅದರಲ್ಲಿ ಸುಮಾರು 15ರಿಂದ 30 ನಿಮಿಷಗಳ ಕಾಲ ಕೈಗಳು ಮತ್ತು ಪಾದಗಳನ್ನಿರಿಸಿ. ಉತ್ತಮ ಪರಿಣಾಮಕ್ಕಾಗಿ ಆ್ಯಪಲ್ ಸಿಡೆರ್ ವಿನೆಗರ್ ಬಳಸಿ.

►ಚಹಾ: ಚಹಾ ಯಾವುದೇ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ನೆರವಾಗುತ್ತದೆ ಮತ್ತು ಚರ್ಮದಲ್ಲಿಯ ರಂಧ್ರಗಳನ್ನು ಕಿರಿದಾಗಿಸಿ ನೀವು ಕಡಿಮೆ ಬೆವರುವಂತೆ ಮಾಡುತ್ತದೆ. ಕೆಲವು ಬ್ಲಾಕ್ ಟೀ ಬ್ಯಾಗ್‌ಗಳನ್ನು ಬಿಸಿನೀರಿನಲ್ಲಿ ಮುಳುಗಿಸಿ ಬಳಿಕ ಅವನ್ನು ಹೊರತೆಗೆದು ತಣ್ಣಗಾದ ಬಳಿಕ ಪಾದಗಳ ಮೇಲಿರಿಸಿಕೊಳ್ಳಿ.

►ಬೇಕಿಂಗ್ ಸೋಡಾ: ಬೇಕಿಂಗ್ ಸೋಡಾ ತನ್ನ ಕ್ಷಾರಗುಣದಿಂದಾಗಿ ಪಾದಗಳು ಮತ್ತು ಅಂಗೈಗಳ ಪಿಎಚ್ ಸಮತೋಲನಕ್ಕೆ ನೆರವಾಗುತ್ತದೆ. ಬೆವರುವಿಕೆಯನ್ನು ಮತ್ತು ಪಾದಗಳ ಕೆಟ್ಟ ವಾಸನೆಯನ್ನು ಕಡಿಮೆ ಮಾಡುತ್ತದೆ. ಬೆಚ್ಚಗಿನ ನೀರಿನಲ್ಲಿ ಬೇಕಿಂಗ್ ಸೋಡಾ ಕರಗಿಸಿ,15-20 ನಿಮಿಷಗಳ ಕಾಲ ಪಾದಗಳನ್ನು ಮುಳುಗಿಸಿ

►ಕಾರ್ನ್ ಸ್ಟಾರ್ಚ್: ನೀವು ಟಾಲ್ಕಂ ಪೌಡರ್ ಬಳಸುವ ರೀತಿಯಲ್ಲೇ ಕಾರ್ನ್ ಸ್ಟಾರ್ಚ್‌ನ್ನು ಅಂಗೈಗಳು ಮತ್ತು ಪಾದಗಳ ಮೇಲೆ ಉದುರಿಸಿಕೊಳ್ಳಿ. ಇದು ಬೆವರನ್ನು ಹೀರಿಕೊಳ್ಳುತ್ತದೆ ಮತ್ತು ಕೈಗಳು ಹಾಗೂ ಪಾದಗಳನ್ನು ಒಣದಾಗಿರಿಸುತ್ತದೆ.

►ತೆಂಗಿನೆಣ್ಣೆ: ತೆಂಗಿನೆಣ್ಣೆಯು ಕೈಗಳು ಮತ್ತು ಪಾದಗಳನ್ನು ತೇವಗೊಳಿಸುತ್ತದೆ ಮತ್ತು ಬೆವರುವಿಕೆಯನ್ನು ತಡೆಯುತ್ತದೆ. ಅದು ಬೆವರು ಮತ್ತು ವಾಸನೆಯನ್ನುಂಟು ಮಾಡುವ ಬ್ಯಾಕ್ಟೀರಿಯಾಗಳನ್ನು ನಿವಾರಿಸುತ್ತದೆ ಮತ್ತು ತನ್ನ ನೈಸರ್ಗಿಕ ಸುಗಂಧದಿಂದಾಗಿ ನಿಮ್ಮನ್ನು ತಾಜಾ ಆಗಿರಿಸುತ್ತದೆ. ಸ್ನಾನದ ಬಳಿಕ ಸ್ವಲ್ಪ ತೆಂಗಿನೆಣ್ಣೆಯಲ್ಲಿ ಪೀಡಿತ ಜಾಗಗಳಿಗೆ ಹಚ್ಚಿಕೊಂಡರೆ ಸಾಕು.

►ಪನ್ನೀರು: ಹತ್ತಿಯಿಂದ ಸಾವಯವ ಪನ್ನೀರನ್ನು ನಿಮ್ಮ ಅಂಗೈಗಳು ಮತ್ತು ಪಾದಗಳಿಗೆ ಲೇಪಿಸಿಕೊಳ್ಳಿ. ಅದು ನಿಮ್ಮ ಚರ್ಮಕ್ಕೆ ತಂಪಿನ ಅನುಭವವನ್ನೂ ನೀಡುತ್ತದೆ

►ತಣ್ಣೀರು: ಪ್ರತಿ ದಿನ 20 ನಿಮಿಷಗಳ ಕಾಲ ನಿಮ್ಮ ಕೈಗಳು ಮತ್ತು ಕಾಲುಗಳನ್ನು ತಣ್ಣೀರಿನಲ್ಲಿ ಮುಳುಗಿಸಿ. ಇದು ಬಹುಮಟ್ಟಿಗೆ ಸಮಸ್ಯೆಯನ್ನು ಬಗೆಹರಿಸುತ್ತದೆ.

►ಲಿಂಬೆ: ಲಿಂಬೆ ಮತ್ತು ಕಿತ್ತಳೆ ಸಿಪ್ಪೆಗಳನ್ನು ಚೆನ್ನಾಗಿ ಒಣಗಿಸಿ ಬಳಿಕ ಹುಡಿ ಮಾಡಿ ಕೈಕಾಲುಗಳ ಮೇಲೆ ಉದುರಿಸಿಕೊಂಡರೆ ಬೆವರುವಿಕೆ ಕಡಿಮೆಯಾಗುತ್ತದೆ. ಲಿಂಬೆ ರಸವನ್ನು ಉಪ್ಪಿನೊಂದಿಗೆ ಮಿಶ್ರಗೊಳಿಸಿ ಕೈಗಳಿಗೆ ಉಜ್ಜಿಕೊಳ್ಳಿ ಮತ್ತು ಅದು ಒಣಗಿದ ಬಳಿಕ ತೊಳೆೆದುಕೊಳ್ಳಿ. ಈ ವಿಧಾನವೂ ಬೆವರುವಿಕೆಯನ್ನು ತಗ್ಗಿಸುತ್ತದೆ.

►ಗಂಧದ ಹುಡಿ: ಜನರು ಬಹು ಹಿಂದಿನಿಂದಲೂ ಅರೆದ ಗಂಧವನ್ನು ಹಣೆಗೆ ಹಚ್ಚಿಕೊಳ್ಳುವ ಪದ್ಧತಿಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಗಂಧವು ತಂಪನ್ನುಂಟು ಮಾಡುವ ಗುಣವನ್ನು ಹೊಂದಿದೆ. ಗಂಧದ ಹುಡಿಗೆ ನೀರು,ಲಿಂಬೆರಸ ಅಥವಾ ಪನ್ನೀರು ಬೆರೆಸಿ ಪೇಸ್ಟ್ ಅನ್ನು ತಯಾರಿಸಿಕೊಳ್ಳ್ಳಿ. ಇದನ್ನು ಬೆವರುವ ಸ್ಥಳಗಳಲ್ಲಿ ಲೇಪಿಸಿ,ಒಣಗಿದ ಬಳಿಕ ತೊಳೆದುಕೊಳ್ಳಿ.

►ಟೊಮೆಟೊ ರಸ: ಟೊಮೆಟೊ ರಸವು ಶರೀರಕ್ಕೆ ತಂಪು ಅನುಭವ ನೀಡುವುದರೊಂದಿಗೆ ಬೆವರುವುದನ್ನು ಕಡಿಮೆ ಮಾಡುತ್ತದೆ. ಇದನ್ನು ಪ್ರತಿದಿನ ಸೇವಿಸಬಹುದು ಅಥವಾ ಕೈಗಳಿಗೆ ಲೇಪಿಸಿಕೊಳ್ಳಬಹುದು. ಅದರಲ್ಲಿ ಸೋಡಿಯಂ ಸಹ ಇರುವುದರಿಂದ ಕೈಗಳು ಮತ್ತು ಪಾದಗಳು ಒಣದಾಗಿರುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X