Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಹುಭಾಷೆಯ ಕಲಿಕೆಯಿಂದ ಸಾಮರಸ್ಯ...

ಬಹುಭಾಷೆಯ ಕಲಿಕೆಯಿಂದ ಸಾಮರಸ್ಯ ಸಾಧ್ಯ-ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನ

ಕಾಸೆಸ್ ಸಾಮರಸ್ಯ 2019 ಕಾರ್ಯಕ್ರಮದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 Feb 2019 11:12 PM IST
share

ಮಂಗಳೂರು, ಫೆ.1: ಬಹುಭಾಷೆಯ ಕಲಿಕೆಯಿಂದ ಸಾಮರಸ್ಯ ಸಾಧ್ಯ. ಭಾಷೆ ಸಂಸ್ಕೃತಿಯ ಭಂಡಾರವಿದ್ದಂತೆ ಎಂದು ಮಂಗಳೂರು ಕಥೊಲಿಕ್ ಕ್ರೈಸ್ತ ಧರ್ಮ ಪ್ರಾಂತ್ಯದ ಬಿಷಪ್ ಅತೀ.ವಂ.ಡಾ.ಪೀಟರ್ ಪೌಲ್ ಸಲ್ದಾನ ತಿಳಿಸಿದರು.

ಕರ್ನಾಟಕ ಕ್ರಿಶ್ಚಿಯನ್ ಎಜುಕೇಶನ್ ಸೊಸೈಟಿ ಬಲ್ಮಠ ಇದರ50ನೆ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ಕಾಸೆಸ್ 50 ಸಾಮರಸ್ಯ -2019ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಭಾರತದ ಬಹು ಭಾಷೆ ಬಹು ಸಂಸ್ಕೃತಿಯನ್ನು ಹೊಂದಿರುವ ದೇಶದಲ್ಲಿ ಸಾಮರಸ್ಯ ಇರಬೇಕಾದರೆ ಒಬ್ಬರು ಇನ್ನೊಬ್ಬರ ಭಾಷೆ,ಸಂಸ್ಕೃತಿಯ ಬಗ್ಗೆ ತಿಳಿದುಕೊಳ್ಳುವುದು ಮತ್ತು ಅವರೊಂದಿಗೆ ಪರಸ್ಪರ ಪ್ರೀತಿ,ವಿಶ್ವಾಸ,ಗೌರವದಿಂದ ಬದುಕುವುದು ಮುಖ್ಯ.ಒಂದು ಸಮುದಾಯದ ಸಂಸ್ಕೃತಿಯನ್ನು ತಿಳಿಯಬೇಕಾದರೆ ಆ ಸಮುದಾಯದ ಭಾಷೆಯನ್ನು ತಿಳಿದುಕೊಳ್ಳುವುದು ಹೆಚ್ಚು ಸೂಕ್ತ ಎಂದು ಬಿಷಪ್ ತಿಳಿಸಿದರು.

*ಧಾರ್ಮಿಕತೆಯೊಂದಿಗೆ ಬದುಕುವುದರಿಂದ ಸಾಮರಸ್ಯ ಸಾಧ್ಯ:-ಭಾರತದಲ್ಲಿ ಸಾಕಷ್ಟು ಜಾತಿ,ಮತ,ಧರ್ಮದ ಜನರು ತಮ್ಮ ತಮ್ಮ ಮತ, ಧರ್ಮಗಳೊಂದಿಗೆ ಬದುಕುತ್ತಿದ್ದಾರೆ. ಅದರೊಂದಿಗೆ ತಮ್ಮನ್ನು ಗುರುತಿಸಿಕೊಂಡು ಅವರೆ ನೆಲೆಯ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಸಮಾರಂಭದ ಮುಖ್ಯ ಅತಿಥಿ ಯಾಗಿ ಭಾಗವಹಿಸಿದ್ದ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ತೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವಾ ತಿಳಿಸಿದ್ದಾರೆ.

ದೇಶ ಬಹುಸಂಸ್ಕೃತಿಯೊಂದಿಗೆ ಆಹಾರ,ಉಡುಗೆ ತೊಡಗೆಗಳಲ್ಲಿ ಯೂ ವೈವಿಧ್ಯತೆಯಿಂದ ಕೂಡಿದೆ.ಮಾತ್ರವಲ್ಲ ಈ ಬಹು ಸಂಸ್ಕೃತಿ ನಮ್ಮನ್ನು ಒಂದು ಗೂಡಿಸಿದೆ.ಆ ಮೂಲಕ ಒಂದು ರೀತಿಯ ಸಂತೃಪ್ತಿಯೂ ಇದೆ.ಈ ರೀತಿಯ ಸಂಸ್ಕೃತಿ ಇರುವುರಿಂದ ಈ ದೇಶದಲ್ಲಿ ಧರ್ಮ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇದೆ. ಆದರೆ ಪಾಶ್ಚಿಮಾತ್ಯ ದೇಶಗಳಲ್ಲಿ ಧರ್ಮ, ಸಾಂಸ್ಕೃತಿಕ ಚಿಂತನೆಗಳು ಬಹುತ್ವದಿಂದ ಕೂಡಿಲ್ಲ. ಇತ್ತೀಚಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಯಾವೂದೇ ಸಂದೇಶಗಳಿಲ್ಲದೆ ಒಂದು ರೀತಿಯ ದೈಹಿಕ ಕಸರತ್ತಿನ ಕಾರ್ಯಕ್ರಮಗಳಾಗಿ ಕಂಡು ಬರುತ್ತವೆ. ನಮ್ಮ ದೇಶದಲ್ಲಿ ಕಲೆ,ಸಂಸ್ಕೃತಿ,ಧಾರ್ಮಿಕ ಕಾರ್ಯಕ್ರಮಗಳು ಇಲ್ಲಿನ ಜನರ ಬದುಕಿನ ಅಂಗಗಳಾಗಿವೆ ಎಂದು ಡಾ.ಮೋಹನ್ ಆಳ್ವಾ ತಿಳಿಸಿ 50 ವರ್ಷದ ಕಾಸಸ್ ಸಂಸ್ಥೆಗೆ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಸಸ್ ಸಂಸ್ಥೆಯ ಅಧ್ಯಕ್ಷ ಡಾ.ಎಚ್.ಆರ್.ಕಬ್ರಾಲ್ ವಹಿಸಿದ್ದರು.ರೀನಾ ಕೋಟ್ಯಾನ್ ಸ್ವಾಗತಿಸಿದರು.ವಿಜಯ ಅಮ್ಮನ್ನ ವಂದಿಸಿದರು. ಕಾಸಸ್ ಸಾಮರಸ್ಯದ ಅಂಗವಾಗಿ ಕಾಸಸ್ ಸಂಸ್ಥೆಗಳ ಪ್ರದರ್ಶನ, ಉತ್ಪಾದನೆಗಳ ಮಾರಾಟ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ, ಕೆ.ಪಿ.ರೈ ಯವರ ಪ್ರಾಚೀನ ಕರಾವಳಿಯ ವಸ್ತುಗಳ ಪ್ರದರ್ಶನ,ಅಪೂರ್ವ ದ್ವಿಚಕ್ರವಾಹನಗಳ ಪ್ರದರ್ಶನ,ಬಾಸೆಲ್ ಮಿಶನ್‌ನ ಹಂಚಿನ ಕಾರ್ಖಾನೆಯ ವಸ್ತುಗಳ ಪ್ರದರ್ಶನ, ಸಿ.ಅರ್ಹನ್ನ,ಶ್ರೀವಿಲಿಯಂ ಪಾಯ್ಸಿರವರ ಚಿತ್ರ ಪ್ರದರ್ಶನ ಆಹಾರೋತ್ಸವ, ಸಾಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X