Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಉತ್ತರ ಅಮೆರಿಕದಲ್ಲಿ ಕನಿಷ್ಠ ಉಷ್ಣಾಂಶ...

ಉತ್ತರ ಅಮೆರಿಕದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ವಾರ್ತಾಭಾರತಿವಾರ್ತಾಭಾರತಿ3 Feb 2019 12:07 AM IST
share
ಉತ್ತರ ಅಮೆರಿಕದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

1815: ವಿಶ್ವದ ಪ್ರಥಮ ವ್ಯಾವಹಾರಿಕ ಗಿಣ್ಣು(ಚೀಸ್) ಫ್ಯಾಕ್ಟರಿ ಸ್ವಿಟ್ಝರ್ಲ್ಯಾಂಡ್‌ನಲ್ಲಿ ಸ್ಥಾಪನೆಯಾಯಿತು.

1931: ನ್ಯೂಝಿಲೆಂಡ್‌ನ ನೇಪಿಯರ್ ಸುತ್ತಮುತ್ತ ಸಂಭವಿಸಿದ ಭಾರೀ ಭೂಕಂಪಕ್ಕೆ ನೂರಾರು ಜನ ಸಾವನ್ನಪ್ಪಿದರು. ಸುಮಾರು 10,000 ಜನ ಗಾಯಗೊಂಡರು.

1947: ಉತ್ತರ ಅಮೆರಿಕ ಇಂದು ಅತ್ಯಂತ ಕನಿಷ್ಠ ಉಷ್ಣಾಂಶವನ್ನು ದಾಖಲಿಸಿತು. ಕೆನಡಾ ದೇಶದ ಯುಕೋನ್ ಎಂಬಲ್ಲಿ -63 ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು.

1959: ಅಮೆರಿಕ ಏರ್‌ಲೈನ್ಸ್‌ನ ಇಲೆಕ್ಟ್ರಾ ಎಂಬ ವಿಮಾನ ನ್ಯೂಯಾರ್ಕ್‌ನ ಈಸ್ಟ್ ರಿವರ್ ಎಂಬಲ್ಲಿ ಪತನವಾಯಿತು. ಪರಿಣಾಮ 65 ಜನ ಸಾವನ್ನಪ್ಪಿದರು.

1962: ಆಹಾರ ಹಾಗೂ ಔಷಧಿ ಹೊರತುಪಡಿಸಿ ಕ್ಯೂಬಾದೊಂದಿಗಿನ ಎಲ್ಲ ವ್ಯಾಪಾರವನ್ನು ಅಮೆರಿಕ ಅಧ್ಯಕ್ಷ ಜಾನ್ ಎಫ್ ಕೆನಡಿ ರದ್ದು ಮಾಡಿದರು.

2006: ಈಜಿಪ್ಟ್‌ನ ಹಳೆಯ, ದ ಅಲ್ ಸಲಾಮ್ ಬೊಕಾಶಿಯೋ ಹೆಸರಿನ ಹಡಗು(ಫೆರ್ರಿ) ಕೆಂಪು ಸಮುದ್ರದಲ್ಲಿ ಮುಳುಗಿತು. ಈ ಸಂದರ್ಭದಲ್ಲಿ ಹಡಗಿನಲ್ಲಿದ್ದ ಸೌದಿ ಅರೇಬಿಯಾದಿಂದ ಈಜಿಪ್ಟ್‌ಗೆ ಮರಳುತ್ತಿದ್ದ ಸುಮಾರು 1,400 ಕಾರ್ಮಿಕರು ಅಸುನೀಗಿದರು.

2007: ಇರಾಕ್ ಬಗ್ಧಾದ್‌ನಲ್ಲಿ ಆತ್ಮಹತ್ಯಾ ಬಾಂಬರ್ ಓರ್ವ ಲಾರಿಯೊಂದಿಗೆ ತನ್ನನ್ನು ಸ್ಫೋಟಿಸಿಕೊಂಡ ಪರಿಣಾಮ ಸುಮಾರು 130 ಜನರು ಸಾವನ್ನಪ್ಪಿದರು.

1952: ಹಿಂದಿಯ ಕಲಾತ್ಮಕ ಸಿನೆಮಾಗಳ ನಿರ್ದೇಶಕಿ, ನಟಿ, ಬರಹಗಾರ್ತಿ ದೀಪ್ತಿ ನಾವಲ್ ಜನ್ಮದಿನ.

1969: ದ್ರಾವಿಡ ಮುನ್ನೇಟ್ರ ಕಳಗಂ ಪಕ್ಷದ ಸಂಸ್ಥಾಪಕ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಸಿ.ಎನ್.ಅಣ್ಣಾದುರೈ ನಿಧನ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X