Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 10 ಕೋಟಿ...

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಬಿಡುಗಡೆ: ಶಾಸಕ ಸಂಜೀವ ಮಠಂದೂರು

ವಾರ್ತಾಭಾರತಿವಾರ್ತಾಭಾರತಿ3 Feb 2019 7:17 PM IST
share
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಬಿಡುಗಡೆ: ಶಾಸಕ ಸಂಜೀವ ಮಠಂದೂರು

ಪುತ್ತೂರು, ಫೆ. 3: ತಾನು ಶಾಸಕನಾಗಿ ಆಯ್ಕೆಯಾದ ಬಳಿಕ 10 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ಅದನ್ನು ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹಂಚಲಾಗಿದೆ. ಸುಮಾರು 4.5 ಕೋಟಿ ಅನುದಾನದಲ್ಲಿ ಈಗಾಗಲೇ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕಾಮಗಾರಿಗಳು ಪೂರ್ಣಗೊಂಡಿದೆ. ಕೇಂದ್ರ ಸರಕಾರ, ರಾಜ್ಯ ಸರಕಾರ ಸೇರಿದಂತೆ ಎಲ್ಲಾ ಅನುದಾನಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕು. ಗ್ರಾಮೀಣ ರಸ್ತೆಗಳೂ ಕಾಂಕ್ರೀಟೀಕರಣಗೊಂಡು ಸರ್ವಋತು ರಸ್ತೆಯಾಗಿ ಮಾರ್ಪಾಡುಗೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಶಾಸಕರ, ಜಿ.ಪಂ, ತಾ.ಪಂ ಹಾಗೂ ಗ್ರಾ.ಪಂನ ಸುಮಾರು 1.50 ಕೋಟಿ ಅನುದಾನದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಚತುಷ್ಪಥ ಕಾಮಗಾರಿಗೆ ಅಪೆಂಡಿಕ್ಸ್ ಯೋಜನೆಯಲ್ಲಿ ರೂ.12 ಕೋಟಿ ಅನುದಾನ ಮಂಜೂರುಗೊಂಡಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇದರ ಕಾಮಗಾರಿಯು ಪ್ರಾರಂಭಗೊಳ್ಳಲಿದೆ. ಜನತೆಯ ಅಗತ್ಯತೆಗೆ ಅನುಗುಣವಾಗಿ ರಸ್ತೆಗಳೂ ಅಬಿವೃದ್ಧಿಯಾಗಬೇಕಾಗಿದ್ದು ಚತುಷ್ಪಥ ಕಾಮಗಾರಿಗೆ ಕೆಲವು ಕಡೆಗಳಲ್ಲಿ ಜಾಗದ ಆವಶ್ಯಕತೆ, ವಿದ್ಯುತ್ ಕಂಬಗಳ ಸ್ಥಳಾಂತರ, ನೀರಿನ ಪೈಪ್‍ಗಳ ಬದಲಾವಣೆ ಮೊದಲಾದ ಆವಶ್ಯಕತೆಗಳಿದ್ದು ನಾಗರೀಕರು ಕಾಮಗಾರಿಗೆ ಪೂರಕವಾದ ವಾತಾರಣವನ್ನು ಒದಗಿಸುವಂತೆ ಅವರು ವಿನಂತಿಸಿದರು.

ಜಿ.ಪಂ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಗ್ರಾಮದ ಜನತೆಯ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆಧ್ಯತೆ ನೀಡಿ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಅನುದಾನವನ್ನು ಶಾಸಕರು ಸಮಾನವಾಗಿ ಹಂಚುವ ಕಾರ್ಯ ನಡೆದಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ ಅಧ್ಯಕ್ಷೆ ಸಂಧ್ಯಾ ರಾಮಚಂದ್ರ ಗೌಡ ಮಾತನಾಡಿ, ಗ್ರಾಮಸ್ಥರ ಹಲವು ಬೇಡಿಕೆಗಳನ್ನು ಈಡೇರಿಸಲು ಅನುದಾನ ಒದಗಿಸುವ ಮೂಲಕ ಶಾಸಕರು ಶೀಘ್ರವಾಗಿ ಸ್ಪಂಧಿಸಿದ್ದಾರೆ. ಅಲ್ಲದೆ ಜಿ.ಪಂ, ತಾ.ಪಂ ಹಾಗೂ ಪಂಚಾಯತ್‍ನ ಅನುದಾನ ಮೂಲಕ ಗ್ರಾಮದ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದರು.

ಜಿ.ಪಂ ಸದಸ್ಯೆ ಶಯನಾ ಜಯಾನಂದ, ಮಾಜಿ ಸದಸ್ಯ ಕೇಶವ ಗೌಡ ಬಜತ್ತೂರು, ತಾ.ಪಂ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ತಾ.ಪಂ ಮಾಜಿ ಅಧ್ಯಕ್ಷ ಜಯಾನಂದ, ಗ್ರಾ.ಪಂ ಉಪಾಧ್ಯಕ್ಷ ಬಾಬು ಗೌಡ ಭಂಡಾರದಮನೆ, ಸದಸ್ಯರಾದ ಭವ್ಯ, ಯಶೋಧ, ಭವಾನಿ, ಲಿಂಗಪ್ಪ ಹಾಗೂ ಪಿಡಿಓ ಚಿತ್ರಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ಮೋಹನ ಪಕ್ಕಳ ಕುಂಡಾಪು ಸ್ವಾಗತಿಸಿದರು. ಗ್ರಾ.ಪಂ ಸದಸ್ಯರಾದ ಮನೋಹರ್ ಗೌಡ ಡಿ.ವಿ ಕಾರ್ಯಕ್ರಮ ನಿರೂಪಿಸಿ, ರಾಮಚಂದ್ರ ಪೂಜಾರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X