Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ ಉಗ್ರರ ದಾಳಿ: ಇಬ್ಬರು ಪಾಕ್ ಸೇನಾ...

ಮುಂಬೈ ಉಗ್ರರ ದಾಳಿ: ಇಬ್ಬರು ಪಾಕ್ ಸೇನಾ ಮೇಜರ್‌ ಗಳ ವಿರುದ್ಧ ಜಾಮೀನುರಹಿತ ವಾರಂಟ್

ವಾರ್ತಾಭಾರತಿವಾರ್ತಾಭಾರತಿ3 Feb 2019 10:10 PM IST
share
ಮುಂಬೈ ಉಗ್ರರ ದಾಳಿ: ಇಬ್ಬರು ಪಾಕ್ ಸೇನಾ ಮೇಜರ್‌ ಗಳ ವಿರುದ್ಧ ಜಾಮೀನುರಹಿತ ವಾರಂಟ್

ಮುಂಬೈ,ಫೆ.3: 26/11ರ ಮುಂಬೈ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೆಶನ್ಸ್ ನ್ಯಾಯಾಲಯ ಪಾಕಿಸ್ತಾನದ ಇಬ್ಬರು ಸೇನಾ ಮೇಜರ್ ‌ಗಳ ವಿರುದ್ಧ ಜಾಮೀನುರಹಿತ ವಾರಂಟ್ ಜಾರಿ ಮಾಡಿದೆ.

ಪಾಕಿಸ್ತಾನ ಸೇನಾ ಮೇಜರ್‌ಗಳಾದ ಅಬ್ದುಲ್ ರಹಮಾನ್ ಪಾಶಾ ಮತ್ತು ಇಕ್ಬಾಲ್ ವಿರುದ್ಧ ಈ ವಾರಂಟ್ ಜಾರಿ ಮಾಡಲಾಗಿದೆ. ಅಬ್ದುಲ್ ರಹಮಾನ್ ಪಾಶಾ ಸದ್ಯ ಸೇನೆಯಿಂದ ನಿವೃತ್ತಿ ಹೊಂದಿದ್ದರೆ ಮೇಜರ್ ಇಕ್ಬಾಲ್ ಈಗಲೂ ಐಎಸ್‌ಐ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಕರಣದಲ್ಲಿ ಸಾಕ್ಷಿದಾರನಾಗಿರುವ ಲಷ್ಕರೆ ತೈಬಾದ ಅಮೆರಿಕ ಮೂಲದ ಉಗ್ರ ಡೇವಿಡ್ ಕೋಲ್ಮನ್ ಹೆಡ್ಲಿ ನೀಡಿರುವ ಹೇಳಿಕೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮುಂಬೈ ಕ್ರೈಂ ಬ್ರಾಂಚ್ ಸಿದ್ಧಪಡಿಸಿದ್ದ ದೋಷಾರೋಪಣೆಯಲ್ಲಿ ಇಕ್ಬಾಲ್ ಮತ್ತು ಪಾಶಾರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಪಾಕ್ ಮೇಜರ್‌ಗಳ ವಿರುದ್ಧ ಜಾಮೀನುರಹಿತ ವಾರಂಟ್‌ಗೆ ಮನವಿ ಮಾಡಿ ಜನವರಿ 21ರಂದು ವಿಶೇಷ ಸಾರ್ವಜನಿಕ ಅಭಿಯೋಜಕ ಉಜ್ವಲ್ ನಿಕಮ್ ಅರ್ಜಿ ಸಲ್ಲಿಸಲು ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಎಸ್.ವಿ ಯರ್ಲಗಡ್ಡ ಅನುಮತಿ ನೀಡಿದ್ದರು. ಈ ಅರ್ಜಿಯನ್ನು 26/11ರ ಮುಂಬೈ ದಾಳಿ ಪ್ರಕರಣದಲ್ಲಿ ಎಲ್‌ಇಟಿ ಉಗ್ರ ಅಬು ಜುಂದಾಲ್‌ನ ವಿಚಾರಣೆ ನಡೆಸುವ ನ್ಯಾಯಾಲಯದ ಮುಂದೆ ದಾಖಲಿಸಲಾಗಿತ್ತು.

ಕ್ರೈಬ್ರಾಂಚ್ ಸಲ್ಲಿಸಿದ್ದ ಪೂರಕ ದೋಷರೋಪ ಮತ್ತು ನಿಕಮ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಧೀಶರು ಈ ಅರ್ಜಿಯನ್ನು ಹಾಕಲು ಅವಕಾಶ ನೀಡಿದ್ದರು. ಸರಕಾರಿ ಸಾಕ್ಷಿದಾರ ಡೇವಿಡ್ ಹೆಡ್ಲಿ ಈ ಇಬ್ಬರು ಪಾಕ್ ಮೇಜರ್‌ಗಳನ್ನು ತನ್ನ ಹೇಳಿಕೆಯಲ್ಲಿ ಹೆಸರಿಸಿರುವ ಕಾರಣ ಅವರ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸುವ ಅರ್ಜಿಗೆ ಅನುಮತಿ ನೀಡಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದರು. ಸದ್ಯ ಅಮೆರಿಕದ ಜೈಲಿನಲ್ಲಿ ಬಂಧಿಯಾಗಿರುವ ಡೇವಿಡ್ ಹೆಡ್ಲಿ ಈ ಪ್ರಕರಣದಲ್ಲಿ ಸರಕಾರಿ ಸಾಕ್ಷಿದಾರನಾಗಲು ಒಪ್ಪಿಕೊಂಡಿದ್ದ ಮತ್ತು ಆತನ ಹೇಳಿಕೆಯನ್ನು 2016ರಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ದಾಖಲಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X