Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೆಕ್ಕತಪ್ಪಿದ ಚಿತ್ರಗುಪ್ತ ಹಾಗೂ ಮೌನಗೀತಾ...

ಲೆಕ್ಕತಪ್ಪಿದ ಚಿತ್ರಗುಪ್ತ ಹಾಗೂ ಮೌನಗೀತಾ ಪುಸ್ತಕ ಬಿಡುಗಡೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ4 Feb 2019 10:26 PM IST
share
ಲೆಕ್ಕತಪ್ಪಿದ ಚಿತ್ರಗುಪ್ತ ಹಾಗೂ ಮೌನಗೀತಾ ಪುಸ್ತಕ ಬಿಡುಗಡೆ ಸಮಾರಂಭ

ಭಟ್ಕಳ, ಫೆ. 4: ಓದುವ ಹವ್ಯಾಸ, ಅನುಭವಗಳನ್ನು ಚೆನ್ನಾಗಿ ನಿರೂಪಿಸುವ ಕಲೆಯನ್ನು ಮೈಗೂಡಿಸಿಕೊಂಡ ಗೀತಾ ಭಟ್ಟ ಈಕೆಯು ಮುಂದೆ ಓರ್ವ ಉತ್ತಮ ಸಾಹಿತಿಯಾಗಿ ಹೊರ ಹೊಮ್ಮಲಿ ಎಂದು ಹಿರಿಯ ಸಾಹಿತಿ ಉಡುಪಿಯ ಕು.ಗೋ. ಗೋಪಾಲ ಭಟ್ಟ ಅವರು ಹೇಳಿದರು. 

ಅವರು ಇಲ್ಲಿನ ಕಡವಿನಕಟ್ಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾ ಭವನದಲ್ಲಿ ಗೀತಾ ಎಸ್. ಭಟ್ಟ (ಸತಿಗೀತಾ) ಅವರ ಲೆಕ್ಕತಪ್ಪಿದ ಚಿತ್ರಗುಪ್ತ ಹಾಗೂ ಮೌನಗೀತಾ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಕ್ಷಕ, ಕವಿ ರಾಮಮೂರ್ತಿ ನಾಯಕ ಅವರು ಗೀತಾ ಭಟ್ಟ ಈಕೆಯು ವಿದ್ಯಾರ್ಥಿಯಗಿದ್ದಾಗಲೇ ತನ್ನ ಕವಿತ್ವವನ್ನು ಹೊರ ಹಾಕುತ್ತಿದ್ದಳು. ಓರ್ವ ಶಿಷ್ಯೆ ಇಂದು ಗುರುವಿಗೆ ಕೊಟ್ಟ ಉಡುಗೊರೆ ಎರಡು ಪುಸ್ತಕಗಳು, ಇದಕ್ಕಿಂತ ಹೆಚ್ಚು ತನ್ನ ವಿದ್ಯಾರ್ಥಿಯಿಂದ ಯಾವ ಶಿಕ್ಷಕರೂ ಬಯಸಲಾರ ಎಂದು ಮನತುಂಬಿ ಮಾತನಾಡಿದರು. 

ಮೌನಗೀತ ಪುಸ್ತಕವನ್ನು ಬಿಡುಗಡೆ ಗೊಳಿಸಿ ಮಾತನಾಡಿದ ಮಂಗಳೂರಿನ ನ್ಯಾಯವಾದಿ ಎಂ.ಪಿ. ದಾಮೋದರ ಅವರು ಕನ್ನಡವನ್ನು, ಕನ್ನಡ ನಾಡನ್ನು, ಕನ್ನಡದ ಖ್ಯಾತಿಯನ್ನು ಕನ್ನಡದ ಕವಿಗಳನ್ನು ಬೆಂಬಲಿಸಿ ಆ ಮೂಲಕ ಕನ್ನಡ ಸೇವೆಗೆ ಮುಂದಾಗಿ ಎಂದು ಕರೆ ನೀಡಿದರು. 

ಲೆಕ್ಕತಪ್ಪಿದ ಚಿತ್ರಗುಪ್ತ ಪುಸ್ತಕವನ್ನು ಬಿಡುಗಡೆಗೊಳಿಸಿದ ಸಾಹಿತಿ ತಿಗಣೇಶ ಮಾಗೋಡು, ಮುಖ್ಯ ಅತಿಥಿಗಳಾದ ಸಾಹಿತಿ ಡಾ. ಆರ್. ವಿ. ಸರಾಫ್, ನಾಗರೀಕ ಪತ್ರಿಕೆ ಸಂಪಾದಕ ಕೃಷ್ಣಮೂರ್ತಿ ಹೆಬ್ಬಾರ್, ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಮಾತನಾಡಿದರು. 
ದೂರದ ಕೊಪ್ಪಳದಿಂದ ಬಂದ ಗಣಪತಿ ಹೆಗಡೆ, ಬೆಂಗಳೂರಿನ ಸುಕನ್ಯಾ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. 

ಶಿಕ್ಷಕ ಜಿ.ಟಿ. ಭಟ್ಟ ಸ್ವಾಗತಿಸಿದರು. ಸಾಹಿತಿ ಶ್ರೀಧರ ಶೇಟ್ ಪುಸ್ತಕ ಪರಿಚಯ ಮಾಡಿದರು. ಸಾಹಿತಿ ಗೀತಾ ಭಟ್ಟ ತನ್ನ ಅನುಭವಗಳನ್ನು ವ್ಯಕ್ತಪಡಿಸುತ್ತಾ ಸಹಕರಿಸಿದವರನ್ನು ಸ್ಮರಿಸಿದರು. ಶಿಕ್ಷಕಿ ಮಂಜೂಳಾ ಶಿರೂರ್‍ಕರ್ ನಿರ್ವಹಿಸಿದರು. ಎಂ.ಜಿ.ಹೆಗಡೆ ವಂದಿಸಿದರು. ಇದೇ ಸಂದರ್ಭದಲ್ಲಿ ಗೀತಾ ಭಟ್ಟ ಮತ್ತು ಸತೀಶ ಭಟ್ಟ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X