Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೀಲಂಕಾದ ದೇಶೀಯ ಕ್ರಿಕೆಟ್‌ನಲ್ಲಿ...

ಶ್ರೀಲಂಕಾದ ದೇಶೀಯ ಕ್ರಿಕೆಟ್‌ನಲ್ಲಿ ಅಪರೂಪದ ದ್ವಿಶತಕ ದಾಖಲಿಸಿದ ಆ್ಯಂಜೆಲೊ ಪೆರೇರ

ವಾರ್ತಾಭಾರತಿವಾರ್ತಾಭಾರತಿ4 Feb 2019 11:33 PM IST
share
ಶ್ರೀಲಂಕಾದ ದೇಶೀಯ ಕ್ರಿಕೆಟ್‌ನಲ್ಲಿ ಅಪರೂಪದ ದ್ವಿಶತಕ ದಾಖಲಿಸಿದ ಆ್ಯಂಜೆಲೊ ಪೆರೇರ

ಕೊಲಂಬೊ, ಫೆ.4: ಶ್ರೀಲಂಕಾ ದಾಂಡಿಗ ಹಾಗೂ ನಾಂಡೆಸ್ಕ್ರಿಪ್ಟ್ ಕ್ರಿಕೆಟ್ ಕ್ಲಬ್ ನಾಯಕ ಆ್ಯಂಜೆಲೊ ಪೆರೇರ ದೇಶೀಯ ಕ್ರಿಕೆಟ್‌ನಲ್ಲಿ ಟೆಸ್ಟ್ ಪಂದ್ಯವೊಂದರಲ್ಲಿ ಎಂಟು ದಶಕಗಳ ಬಳಿಕ ಎರಡು ದ್ವಿಶತಕ ದಾಖಲಿಸಿದ ವಿಶ್ವದ ಎರಡನೇ ಕ್ರಿಕೆಟಿಗ ಎಂಬ ಅಪರೂಪದ ಸಾಧನೆ ಮಾಡಿದ್ದಾರೆ. ಶ್ರೀಲಂಕಾದ ಪ್ರೀಮಿಯರ್ ಲೀಗ್ ಟೂರ್ನಿಯಲ್ಲ್ಲಿ ಪೆರೇರ ಈ ಸಾಧನೆ ಮಾಡಿದ್ದಾರೆ. 1938ರಲ್ಲಿ ಕೆಂಟ್ ಬ್ಯಾಟ್ಸ್ ಮನ್ ಅರ್ಥರ್ ಫಾಗ್ ಎಸ್ಸೆಕ್ಸ್ ಕ್ರಿಕೆಟ್ ಕ್ಲಬ್ ವಿರುದ್ಧ ಪಂದ್ಯವೊಂದರಲ್ಲಿ 244 ಹಾಗೂ ಔಟಾಗದೆ 202 ರನ್ ಗಳಿಸಿದ್ದರು.

ಇದೀಗ ಸುಮಾರು 80 ವರ್ಷಗಳ ಬಳಿಕ ಪೆರೇರ ಈ ಸಾಧನೆ ಮಾಡಿದ ಮೊದಲ ದಾಂಡಿಗ ಎನಿಸಿಕೊಂಡಿದ್ದು, ಎನ್‌ಸಿಸಿ ತಂಡದ ಪರ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ವಿರುದ್ಧ 201 ಹಾಗೂ 231 ರನ್ ಗಳಿಸಿದ್ದಾರೆ. ಪೆರೇರ ಮಾಜಿ ಟೆಸ್ಟ್ ಆಟಗಾರರಾದ ಧಮ್ಮಿಕಾ ಪ್ರಸಾದ್ ಹಾಗೂ ಸಚಿತ್ರಾ ಸೇನನಾಯಕೆ ಬೌಲಿಂಗ್‌ನ್ನು ದಿಟ್ಟವಾಗಿ ಎದುರಿಸಿ ಈ ಸಾಧನೆ ಮಾಡಿದ್ದಾರೆ. ಶ್ರೀಲಂಕಾದ ಪ್ರೀಮಿಯರ್ ಲೀಗ್ ಟೂರ್ನಮೆಂಟ್‌ನಲ್ಲಿ ಈ ಋತುವಿನಲ್ಲಿ ಒಟ್ಟು 14 ದ್ವಿಶತಕ ದಾಖಲಾಗಿವೆ. ಕೌಶಲ್ ಸಿಲ್ವಾ ಸರ್ವಾಧಿಕ ಸ್ಕೋರ್(274 ರನ್)ಗಳಿಸಿದ್ದಾರೆ.

ಅಪರೂಪದ ಸಾಧನೆ ಮಾಡಿರುವ ಪೆರೇರ ರಾಷ್ಟ್ರೀಯ ತಂಡದಲ್ಲಿ ಮತ್ತೊಮ್ಮೆ ಸ್ಥಾನ ಪಡೆಯುವ ಪ್ರಬಲ ಸ್ಪರ್ಧಿಯಾಗಿದ್ದಾರೆ. ಪೆರೇರ 2013 ಹಾಗೂ 2016ರ ಮಧ್ಯೆ 4 ಏಕದಿನ ಹಾಗೂ 2 ಟಿ-20 ಪಂದ್ಯಗಳನ್ನು ಆಡಿದ್ದಾರೆ.

ಪೆರೇರ ಅವರ ಸಾಹಸದ ಹೊರತಾಗಿಯೂ ಎನ್‌ಸಿಸಿ ತಂಡ ಸಿಂಹಳೀಸ್ ವಿರು್ಧ್ದ 194 ರನ್‌ಗಳಿಂದ ಸೋಲುಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X