Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಮಾಯಣ ಜಾನಪದ ಮಹಾಕಾವ್ಯ: ಲಕ್ಷ್ಮೀಶ...

ರಾಮಾಯಣ ಜಾನಪದ ಮಹಾಕಾವ್ಯ: ಲಕ್ಷ್ಮೀಶ ತೋಳ್ಪಾಡಿ

ವಾರ್ತಾಭಾರತಿವಾರ್ತಾಭಾರತಿ5 Feb 2019 8:25 PM IST
share
ರಾಮಾಯಣ ಜಾನಪದ ಮಹಾಕಾವ್ಯ: ಲಕ್ಷ್ಮೀಶ ತೋಳ್ಪಾಡಿ

ಉಡುಪಿ, ಫೆ.5: ಕ್ರೌಂಚ ಪಕ್ಷಿಯ ಘಟನೆ ನಡೆಯದಿದ್ದರೆ ರಾಮಾಯಣ ಕಾವ್ಯ ಬರುತ್ತಿರಲಿಲ್ಲ. ರಾಮಾಯಣ ಜಾನಪದದಿಂದ ಬಂದಿರುವ ಮಹಾ ಕಾವ್ಯ ಎಂದು ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಹೇಳಿದ್ದಾರೆ.

ಉಡುಪಿ ಯಕ್ಷಗಾನ ಕಲಾರಂಗ ಕಚೇರಿಯಲ್ಲಿ ಸೋಮವಾರ ಆಯೋಜಿಸ ಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೇದ, ಉಪನಿಷತ್ತು ಬರೆದ ನಂತರ ರಾಮಾಯಣ ಬರೆಯಲಾಯಿತು. ವೇದ ಉಪನಿಷತ್ತಿನಲ್ಲಿ ಕಾವ್ಯದ ವಿಭಾಗ ಇದೆ. ಹಾಗಾಗಿ ರಾಮಾಯಣ ಬರೆಯುವ ಅವಶ್ಯಕತೆ ಇತ್ತೇ ಎಂಬ ಪ್ರಶ್ನೆ ಮೂಡುತ್ತದೆ. ಯಾರಿಗೆ ಸ್ವಂತ ಚಿಂತೆಗಿಂತ ಲೋಕದ ಚಿಂತೆ ಕಾಡುತ್ತಿರುತ್ತದೆಯೋ ಅವನನ್ನು ತಪಸ್ವಿ ಎನ್ನ ಬಹುದು. ವಾಲ್ಮೀಕಿಗೂ ಲೋಕದ ಚಿಂತೆ ಕಾಡಿತ್ತು ಎಂದರು.

ಮನಸ್ಸಿಗೆ ನಿಜವಾದ ಹೊಡೆತ ಬೀಳದೆ ಅದರೊಳಗೆ ಏನೆಲ್ಲ ಸಾಮರ್ಥ್ಯ ಇದೆ ಎಂಬುವುದು ಪ್ರಕಟವಾಗುವುದಿಲ್ಲ. ರಾಮಾಯಣದಿಂದ ಮನಸ್ಸು ಎಷ್ಟು ಬೇಕಾದರೂ ನೋವು ಸಹಿಸಿಕೊಳ್ಳುತ್ತದೆ ಎಂಬ ಅಂಶ ತಿಳಿಯುತ್ತದೆ. ಹಲವು ರೀತಿಯ ಒತ್ತಡಗಳು ಮನಸ್ಸಿನ ಸಹಜ ಗುಣಗಳಾಗಿವೆ. ಹಿಂದಿನಿಂದಲೂ ಇದೇ ರೀತಿ ಇದ್ದ ಮನುಷ್ಯನ ಮನಸ್ಸಿನ ಸ್ವಭಾವ ಬದಲಾಗುವುದಿಲ್ಲ ಎಂದರು.

ತೀವ್ರವಾದ ನೋವಿನಿಂದ ಮನಸ್ಸಿನೊಳಗಿರುವ ಶಕ್ತಿ ಪ್ರಕಟವಾಗುತ್ತದೆ. ವಾಲ್ಮೀಕಿ ಕೂಡ ಮನಸ್ಸಿನ ಒತ್ತಡಕ್ಕೆ ಒಳಗಾಗಿದ್ದಾರೆ. ಇಲ್ಲದಿದ್ದರೆ ಅವರಿಗೆ ನೇರವಾಗಿ ರಾಮಾಯಣ ಬರೆಯಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಸ್ವತಃ ವಾಲ್ಮೀಕಿಯೇ ರಾಮಾಯಣದಲ್ಲಿ ಉಲ್ಲೇಖಿಸಿದ್ದಾರೆ. ವಾಲ್ಮೀಕಿ ತಪಸ್ವಿಯಾಗಿದ್ದ ರಿಂದ ಅವನಲ್ಲಿ ಕರುಣ ರಸ ಹುದುಗಿತ್ತು. ಅದಿಲ್ಲದಿದ್ದರೆ ರಾಮಾಯಣ ಸೃಷ್ಟಿಯಾಗುತ್ತಿರಲಿಲ್ಲ ಎಂದು ಅವರು ತಿಳಿಸಿದರು.

ವೀರ ಹಾಗೂ ಶೃಂಗಾರ ರಸ ಎಂಬುದು ವೇದ ಕಾಲ ಸೇರಿದಂತೆ ಎಲ್ಲ ಕಾಲದಲ್ಲಿಯೂ ಇದೆ. ಈ ಎರಡು ರಸಗಳನ್ನು ತಾಂತ್ರಿಕತೆಯ ಮೂಲಕ ಲಯ ಬದ್ಧವಾಗಿ ಸತತವಾಗಿ ಅನುಸರಣೆ ಮಾಡಿದಾಗ ಇನ್ನೊಂದು ರಸ ಇರುವುದು ತಿಳಿಯುತ್ತದೆ. ಆ ರಸ ಪ್ರಕಟವಾದಾಗ ಅದನ್ನು ಅನುಸಾರ ಮಾಡಿ ಕೃತಾರ್ಥ ರಾಗಬೇಕು ಎಂದು ಅವರು ಹೇಳಿದರು.

ಇಂದು ಯಕ್ಷಗಾನ ತಾಳಮದ್ದಲೆಯ ಅರ್ಥಧಾರಿಗಳಿಗೆ ಎಲ್ಲವೂ ಗೊತ್ತಿದೆ ಎಂಬ ಅಹಂ ಇದೆ. ಇದು ತಾಳಮದ್ದಲೆಯ ಅರ್ಥಗಾರಿಕೆಗೆ ದೊಡ್ಡ ಪೆಟ್ಟು. ಗೊತ್ತಿಲ್ಲದ್ದನ್ನು ಹುಡುಕುವ ಕಾರ್ಯ ಮಾಡಬೇಕು ಎಂದು ಲಕ್ಷ್ಮೀಶ ತೋಳ್ಪಾಡಿ ಅಭಿಪ್ರಾಯ ಪಟ್ಟರು.

ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್.ವಿ.ಭಟ್, ನಾರಾಯಣ ಎಂ. ಹೆಗಡೆ, ಶೃಂಗೇಶ್ವರ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X