ಫಡ್ನವೀಸ್ ಭೇಟಿಯ ನಂತರ ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ ಅಣ್ಣಾ ಹಝಾರೆ
ಮುಂಬೈ, ಫೆ.5: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಭೇಟಿಯಾದ ನಂತರ ಹೋರಾಟಗಾರ ಅಣ್ಣಾ ಹಝಾರೆ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.
ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಮಹಾರಾಷ್ಟ್ರ ಸರಕಾರ ತಿಳಿಸಿದೆ. ಮುಖ್ಯಮಂತ್ರಿಯೇ ಬಂದು ಮಾತನಾಡಿಸಿರುವುದರಿಂದ ಸಂತಸವಾಗಿದೆ. ಉಪವಾಸ ಸತ್ಯಾಗ್ರಹವನ್ನು ಹಿಂದೆಗೆದುಕೊಳ್ಳುತ್ತಿದ್ದೇನೆ” ಎಂದವರು ಹೇಳಿದರು.
Next Story