Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಪಲಿಮಾರು ಮಠದಿಂದ...

ಉಡುಪಿ: ಪಲಿಮಾರು ಮಠದಿಂದ ಶ್ರೀಮಧ್ವರಾಜೋತ್ಸವ

ವಾರ್ತಾಭಾರತಿವಾರ್ತಾಭಾರತಿ5 Feb 2019 9:08 PM IST
share

ಉಡುಪಿ, ಫೆ.5: ಪರ್ಯಾಯ ಪಲಿಮಾರು ಮಠದ ವತಿಯಿಂದ ಇಂದಿನಿಂದ ಫೆ.17ರವರೆಗೆ ಲೋಕ ಕಲ್ಯಾಣಾರ್ಥ ಹಾಗೂ ಭಾರತೀಯ ಸನಾತನ ಧರ್ಮ, ಸಂಸ್ಕೃತಿ, ಸಾಹಿತ್ಯ ಹಾಗೂ ಸಮಾಜಗಳ ರಕ್ಷಣೆಗಾಗಿ ಶ್ರೀಮಧ್ವರಾಜೋತ್ಸವ ನಡೆಯಲಿದೆ ಎಂದು ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು ತಿಳಿಸಿದ್ದಾರೆ.

ಇದರಲ್ಲಿ 9 ದಿನಗಳ ಕಾಲ 24 ವಿದ್ವಾಂಸರಿಂದ 24 ಗಂಟೆಗಳ ಕಾಲ ಅಖಂಡ ವಿವಿಧ ಗ್ರಂಥಗಳ ಪಾರಾಯಣ ಶ್ರೀಕೃಷ್ಣ ಮಠದ ಮಧ್ವ ಮಂಟಪದಲ್ಲಿ ಫೆ.5ರಿಂದ 14ರವರೆಗೆ ನಡೆಯಲಿದೆ ಎಂದರು.

ಫೆ.7ರಿಂದ ಫೆ.14ರವರೆಗೆ ಪ್ರತಿದಿನ ಸಂಜೆ 5:30ರಿಂದ 7 ರವರೆಗೆ ರಾಜಾಂಗಣದಲ್ಲಿ ವಿದ್ವಾಂಸರಿಂದ ತ್ರೈಲೋಕ್ಯಗುರು ಮಹಿಮೆ ಉಪನ್ಯಾಸ ಮಾಲಿಕೆ ನಡೆಯಲಿದೆ. ಫೆ.12ರಂದು ರಾಜಾಂಗಣದಲ್ಲಿ ವಿಶೇಷ ವಾಚನ- ಪ್ರವಚನ ನಡೆಯಲಿದೆ. 13ರಂದು ಶ್ರೀಕೃಷ್ಣನಾಮ ಜಪದ ಸಮರ್ಪಣೆ, ಫೆ.14ರಂದು ಮಧ್ವನವಮಿ ಪ್ರಯುಕ್ತ ಶ್ರೀಮಧ್ವಾಚಾರ್ಯ ವಿರಚಿತ ಸರ್ವಮೂಲ ಗ್ರಂಥ ಹಾಗೂ ಶ್ರೀಮ್ನಮಧ್ವಾಚಾರ್ಯರ ಶೋಭಾಯಾತ್ರೆ ನಡೆಯಲಿದೆ.

 ಫೆ.15ರಂದು ಅಪರಾಹ್ನ 3ಗಂಟೆಗೆ ಭಾರತ ಸುಕ್ಷೇಮಾರ್ಥ ವಿಶಿಷ್ಟ ಯಾಗ, ವಿಪ್ರ ಮಹಿಳೆಯರಿಂದ ಸಾಮೂಹಿಕ ಶ್ರೀಲಕ್ಷ್ಮೀ ಶೋಭಾನೆ ಪಠಣ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪಲಿಮಾರುಶ್ರೀ ತಿಳಿಸಿದರು.

 ಫೆ.16ರ ಬೆಳಗ್ಗೆ 5ಗಂಟೆಯಿಂದ 16ರ ಮುಂಜಾನೆ 5ಗಂಟೆಯವರೆಗೆ ಅಖಂಡ 24 ಗಂಟೆಗಳ ಕಾಲ ರಾಜಾಂಗಣದಲ್ಲಿ ಶ್ರೀಮದ್ಭಾಗವತ ಪುರಾಣ ಪ್ರವಚನ ಒಟ್ಟು 16ಮಂದಿ ಪೀಠಾಧಿಪತಿಗಳಿಂದ ನಡೆಯಲಿದೆ. 17ರಂದು ಬೆಳಗ್ಗೆ 10ರಿಂದ ಅಪರಾಹ್ನ 1ರವರೆಗೆ ರಾಜಾಂಗಣದಲ್ಲಿ ‘ಸಾವಿರ ಭಾರತ ರಸೋತ್ತರ’ ಮಹಾಭಾರತ ಕುರಿತು ಸಾವಿರ ರಸಪ್ರಶ್ನೋತ್ತರ ಕಾರ್ಯಕ್ರಮವಿದೆ. ಅಲ್ಲದೇ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಅಪರಾಹ್ನ 12ರಿಂದ 3ರವರೆಗೆ ಸಮೂಹ ಗಾನ, ನೃತ್ಯ, ಕಿರುನಾಟಕ ಮುಂತಾದ ಸ್ಪರ್ಧಾ ಕಾರ್ಯಕ್ರಮವಿದೆ.

ಅದೇ ದಿನ ಅಪರಾಹ್ನ 3 ರಿಂದ ಸುವರ್ಣ ರಥದಲ್ಲಿ ಶ್ರೀಮದ್ಭಾಗವತ ಹಾಗೂ ಸರ್ವಮೂಲಗ್ರಂಥಗಳ ಉತ್ಸವ, ರಜತ ರಥದಲ್ಲಿ ಶ್ರೀವಾದಿರಾಜರ ಉತ್ಸವ ನಡೆಯಲಿದೆ ಎಂದು ಶ್ರೀವಿದ್ಯಾಮಾನ್ಯತೀರ್ಥ ಸ್ವಾಮೀಜಿ ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಶ ಕಡೆಕಾರು, ಡಾ.ಕೋರ್ಲಹಳ್ಳಿ ವೆಂಕಟೇಶ ಆಚಾರ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X