Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸರಣಿ ಜಯದತ್ತ ವನಿತೆಯರ ಚಿತ್ತ

ಸರಣಿ ಜಯದತ್ತ ವನಿತೆಯರ ಚಿತ್ತ

ವಾರ್ತಾಭಾರತಿವಾರ್ತಾಭಾರತಿ5 Feb 2019 11:40 PM IST
share
ಸರಣಿ ಜಯದತ್ತ ವನಿತೆಯರ ಚಿತ್ತ

ವೆಲ್ಲಿಂಗ್ಟನ್, ಫೆ.5: ನ್ಯೂಝಿಲೆಂಡ್ ವಿರುದ್ಧ ಮೊದಲ ಎರಡು ಪಂದ್ಯಗಳನ್ನು ಗೆದ್ದು ಮೂರನೇ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಭಾರತದ ವನಿತೆಯರು ಬುಧವಾರದಿಂದ ಆರಂಭವಾಗುವ ಟಿ20 ಸರಣಿಯಲ್ಲಿ ಮತ್ತೊಂದು ಸರಣಿ ಜಯಕ್ಕೆ ಕಾತರರಾಗಿದ್ದಾರೆ.

ಮಹಿಳಾ ಏಕದಿನ ಚಾಂಪಿಯನ್‌ಶಿಪ್‌ನ ಭಾಗವಾಗಿ ನಡೆಸಲಾದ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಭಾರತ ತಂಡ 2-1ರಿಂದ ಈಗಾಗಲೇ ವಶಪಡಿಸಿಕೊಂಡಿದೆ. ಏಕದಿನ ವಿಭಾಗದಲ್ಲಿ ಬ್ಯಾಟಿಂಗ್‌ನಲ್ಲಿ ಅವಕಾಶ ದೊರೆಯದ ಕಾರಣ ಹೆಚ್ಚಿನ ಸಾಧನೆ ತೋರಲು ಸಾಧ್ಯವಾಗದ ಹರ್ಮನ್‌ಪ್ರೀತ್ ಕೌರ್ ಟಿ20 ಸರಣಿಯ ನಾಯಕತ್ವ ವಹಿಸಲಿದ್ದಾರೆ. ವೆಸ್ಟ್ ಇಂಡೀಸ್‌ನಲ್ಲಿ ನಡೆದ ವಿಶ್ವಕಪ್ ಟಿ20 ಚಾಂಪಿಯನ್‌ಶಿಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಸೋಲನುಭವಿಸಿದ ಬಳಿಕ ಭಾರತ ಈ ವಿಭಾಗದಲ್ಲಿ ಮೊದಲ ಬಾರಿ ಕಣಕ್ಕಿಳಿಯುತ್ತಲಿದೆ. ಸೆಮಿಫೈನಲ್ ಪಂದ್ಯದಿಂದ ಮಿಥಾಲಿ ರಾಜ್‌ರನ್ನು ಹೊರಗಿಡಲಾಗಿತ್ತು. ಈ ನಡೆ ಭಾರೀ ವಿವಾದವನ್ನೂ ಸೃಷ್ಟಿಸಿತ್ತು. ಅಚ್ಚರಿಯ ವಿಷಯವೆಂದರೆ ಭಾರತ ಬ್ಯಾಟ್ಸ್‌ವುಮೆನ್ ಏಕದಿನ ಸರಣಿಯಲ್ಲಿ ಕಿವೀಸ್ ಸ್ಪಿನ್ನರ್‌ಗಳ ಎದುರು ಪರದಾಟ ನಡೆಸಿದ್ದರು. ಆ ದೌರ್ಬಲ್ಯವನ್ನು ಸುಧಾರಿಸಿಕೊಳ್ಳಬೇಕಿದೆ. ಹರ್ಮನ್‌ಪ್ರೀತ್ ಬ್ಯಾಟಿಂಗ್ ಮೇಲೆ ಎಲ್ಲರ ನಿರೀಕ್ಷೆ ಇದೆ. ಸ್ಮತಿ ಮಂಧಾನಾ ಹಾಗೂ ಜೆಮಿಮಾ ರೋಡ್ರಿಗಸ್ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಲಯ ಕಳೆದುಕೊಂಡಿರುವ ವೇದಾ ಕೃಷ್ಣಮೂರ್ತಿ ಅವರ ಬದಲಿಗೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ನೂತನ ಆಟಗಾರ್ತಿ ಪ್ರಿಯಾ ಪೂನಿಯ ಮೇಲೂ ಭರವಸೆಯ ಕಣ್ಣುಗಳಿವೆ.

ತಂಡಗಳು

►ಭಾರ: ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮತಿ ಮಂಧಾನಾ, ಮಿಥಾಲಿ ರಾಜ್ ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ತಾನಿಯಾ ಭಾಟಿಯಾ, ಪೂನಮ್ ಯಾದವ್, ರಾಧಾ ಯಾದವ್, ಅನುಜಾ ಪಾಟೀಲ್, ಏಕ್ತಾ ಬಿಸ್ತ್, ದಯಾಳನ್ ಹೇಮಲತಾ, ಮಾನಸಿ ಜೋಷಿ, ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ಪ್ರಿಯಾ ಪೂನಿಯಾ.

►ನ್ಯೂಝಿಲೆಂಡ್: ಆ್ಯಮಿ ಸಟ್ಟರ್ಥ್‌ವೈಟ್(ನಾಯಕಿ), ಸುಝಿ ಬೇಟ್ಸ್, ಬೆರ್ನಾಡಿನ್ ಬೆಝುಡಿನೌಟ್, ಸೋಫಿ ಡಿವೈನ್, ಹೇಲಿ ಜೆನ್ಸೆನ್, ಕೈಟ್ಲಾನ್ ಗರ್ರಿ, ಲೇಯ್ ಕಾಸ್ಪರೆಕ್, ಅಮೇಲಿಯ ಕೆರ್, ಫ್ರಾನ್ಸೆಸ್ ಮ್ಯಾಕೆ, ಕೆಟಿ ಮಾರ್ಟಿನ್, ರೋಸ್‌ಮೇರಿ ಮೈರ್, ಹನ್ನಾ ರೋವ್, ಲೀ ತಾಹುಹು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X