Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನಧಿಕೃತ ಹಣ ಹಿಂದೆಗೆತಗಳ...

ಅನಧಿಕೃತ ಹಣ ಹಿಂದೆಗೆತಗಳ ಹೊಣೆಗಾರಿಕೆಯಿಂದ ಬ್ಯಾಂಕುಗಳು ತಪ್ಪಿಸಿಕೊಳ್ಳುವಂತಿಲ್ಲ: ಕೇರಳ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ6 Feb 2019 8:12 PM IST
share
ಅನಧಿಕೃತ ಹಣ ಹಿಂದೆಗೆತಗಳ ಹೊಣೆಗಾರಿಕೆಯಿಂದ ಬ್ಯಾಂಕುಗಳು ತಪ್ಪಿಸಿಕೊಳ್ಳುವಂತಿಲ್ಲ: ಕೇರಳ ಹೈಕೋರ್ಟ್

ಕೊಚ್ಚಿ,ಫೆ.6: ತಮ್ಮ ಗ್ರಾಹಕರ ಖಾತೆಗಳಿಂದ ಅನಧಿಕೃತ ಹಣ ಹಿಂದೆಗೆತಗಳ ಹೊಣೆಗಾರಿಕೆಯಿಂದ ಬ್ಯಾಂಕುಗಳು ನುಣುಚಿಕೊಳ್ಳುವಂತಿಲ್ಲ ಎಂದು ಕೇರಳ ಉಚ್ಚ ನ್ಯಾಯಾಲಯ ಹೇಳಿದೆ.

ಗ್ರಾಹಕರು ಎಸ್‌ಎಂಎಸ್ ಎಚ್ಚರಿಕೆಗಳಿಗೆ ಸ್ಪಂದಿಸದಿದ್ದರೂ ಅನಧಿಕೃತ ಹಣ ಹಿಂದೆಗೆತಗಳಿಗೆ ಬ್ಯಾಂಕುಗಳು ಹೊಣೆಗಾರರಾಗಿರುತ್ತವೆ ಎಂದೂ ನ್ಯಾ.ಪಿ.ಬಿ.ಸುರೇಶ ಕುಮಾರ ಅವರು ಸ್ಪಷ್ಟಪಡಿಸಿದರು.

ಎಸ್‌ಎಂಎಸ್ ಎಚ್ಚರಿಕೆಗಳನ್ನು ನಿಯಮಿತವಾಗಿ ಪರಿಶೀಲಿಸುವ ಅಭ್ಯಾಸವನ್ನು ಹೊಂದಿರದ ಬ್ಯಾಂಕ್ ಖಾತೆದಾರರೂ ಇರುತ್ತಾರೆ. ಹೀಗಾಗಿ ಗ್ರಾಹಕರ ಬಾಧ್ಯತೆಗಳನ್ನು ನಿರ್ಧರಿಸಲು ಎಸ್‌ಎಂಎಸ್ ಎಚ್ಚರಿಕೆಗಳು ಆಧಾರವಾಗುವುದಿಲ್ಲ ಎಂದರು.

ತನ್ನ ಬ್ಯಾಂಕ್ ಖಾತೆಯಿಂದ ಅನಧಿಕೃತ ಹಿಂದೆಗೆತಗಳಿಂದಾಗಿ 2.4 ಲ.ರೂ.ಗಳನ್ನು ಕಳೆದುಕೊಂಡಿದ್ದ ಗ್ರಾಹಕನೋರ್ವನಿಗೆ ಪರಿಹಾರವನ್ನು ಒದಗಿಸುವಂತೆ ಸೂಚಿಸಿದ್ದ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಎಸ್‌ ಬಿಐ ಸಲ್ಲಿಸಿದ್ದ ಮೆಲ್ಮನವಿಯನ್ನು ವಜಾಗೊಳಿಸಿದ ಸಂದರ್ಭ ನ್ಯಾಯಾಲಯವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು. ಬಡ್ಡಿಸಹಿತ ತನ್ನ ಹಣವನ್ನು ಮರಳಿಸುವಂತೆ ಬ್ಯಾಂಕಿಗೆ ನಿರ್ದೇಶ ನೀಡುವಂತೆ ಗ್ರಾಹಕ ನ್ಯಾಯಾಲಯವನ್ನು ಕೋರಿದ್ದ.

ವಿವಾದಿತ ಹಣ ಹಿಂದೆಗೆತಗಳ ಬಗ್ಗೆ ಗ್ರಾಹಕನಿಗೆ ಎಸ್‌ಎಂಎಸ್ ಎಚ್ಚರಿಕೆಗಳನ್ನು ಕಳುಹಿಸಲಾಗಿತ್ತು ಮತ್ತು ತನ್ನ ಖಾತೆಯನ್ನು ತಕ್ಷಣ ತಡೆಹಿಡಿಯುವಂತೆ ಆತ ಕೋರಿಕೊಳ್ಳಬೇಕಿತ್ತು ಎಂದು ತಿಳಿಸಿದ್ದ ಎಸ್‌ಬಿಐ,ಎಸ್‌ಎಂಎಸ್ ಎಚ್ಚ ರಿಕೆಗಳಿಗೆ ಗ್ರಾಹಕ ಸ್ಪಂದಿಸದ್ದರಿಂದ ಆತನಿಗೆ ಸಂಭವಿಸಿರುವ ನಷ್ಟಕ್ಕೆ ತಾನು ಹೊಣೆಯಲ್ಲ ಎಂದು ವಾದಿಸಿತ್ತು.

ಬ್ಯಾಂಕು ತನ್ನ ಗ್ರಾಹಕನಿಗೆ ಸೇವೆಯನ್ನು ನೀಡುವಾಗ ಆತನ ಹಿತಾಸಕ್ತಿಗಳ ರಕ್ಷಣೆಗಾಗಿ ಸಾಕಷ್ಟು ಕಾಳಜಿ ವಹಿಸುವುದು ಮತ್ತು ಆತನ ಖಾತೆಯಿಂದ ಅನಧಿಕೃತ ಹಣ ಹಿಂದೆಗೆತಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಅದರ ಕರ್ತವ್ಯವಾಗಿದೆ ಎನ್ನವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ ಎಂದ ನ್ಯಾಯಾಲಯವು,ತನ್ನ ಗ್ರಾಹಕರಿಗೆ ನಷ್ಟವನ್ನುಂಟು ಮಾಡುವ ಎಲ್ಲ ರೂಪಗಳ ವಂಚನೆಗಳ ವಿರುದ್ಧ ಸುರಕ್ಷಿತ ವಿದ್ಯುನ್ಮಾನ ಬ್ಯಾಂಕಿಂಗ್ ವ್ಯವಸ್ಥೆಯನ್ನು ರೂಪಿಸುವುದು ಬ್ಯಾಂಕಿನ ಹೊಣೆಗಾರಿಕೆಯಾಗಿದೆ ಎಂದು ಸ್ಪಷ್ಟಪಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X