Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ನಾಯಕನಿಂದ ಪ್ರಭಾವಿತನಾಗಿ ಕೋಕೊ ಕೋಲಾ...

ಈ ನಾಯಕನಿಂದ ಪ್ರಭಾವಿತನಾಗಿ ಕೋಕೊ ಕೋಲಾ ಕುಡಿಯುವುದನ್ನೇ ಬಿಟ್ಟರು ಸಿದ್ದರಾಮಯ್ಯ !

ವಾರ್ತಾಭಾರತಿವಾರ್ತಾಭಾರತಿ6 Feb 2019 8:44 PM IST
share
ಈ ನಾಯಕನಿಂದ ಪ್ರಭಾವಿತನಾಗಿ ಕೋಕೊ ಕೋಲಾ ಕುಡಿಯುವುದನ್ನೇ ಬಿಟ್ಟರು ಸಿದ್ದರಾಮಯ್ಯ !

ಬೆಂಗಳೂರು, ಫೆ. 6: ಹಿರಿಯ ಸಮಾಜವಾದಿ ನಾಯಕ ಜಾರ್ಜ್ ಫರ್ನಾಂಡೀಸ್ ಅವರ ಹೋರಾಟದಿಂದ ಪ್ರಭಾವಿತನಾದ ನಾನು ಅಂದಿನಿಂದ ಈವರೆಗೂ ಕೋಕೊ ಕೋಲಾ ಪಾನಿಯವನ್ನೇ ಸೇವಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೆನಪು ಮಾಡಿಕೊಂಡರು.

ಬುಧವಾರ ವಿಧಾನಸಭೆಯಲ್ಲಿ ಸ್ಪೀಕರ್ ರಮೇಶ್‌ ಕುಮಾರ್ ಮಂಡಿಸಿದ ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, ಕೋಕೊ ಕೋಲಾ ಪಾನಿಯ ವಿರೋಧಿಸಿ ಜಾರ್ಜ್ ಫರ್ನಾಂಡೀಸ್ ನಡೆಸಿದ ಹೋರಾಟದಿಂದ ಪ್ರಭಾವಿತನಾಗಿದ್ದೆ ಎಂದು ಹೇಳಿದರು.

ಪಾದ್ರಿಯಾಗಲು ತರಬೇತಿ ಪಡೆದುಕೊಂಡಿದ್ದ ಜಾರ್ಜ್, 1949ರಲ್ಲಿ ಉದ್ಯೋಗವನ್ನರಿಸಿ ಮುಂಬೈಗೆ ತೆರಳಿ ಕಾರ್ಮಿಕರನ್ನು ಸಂಘಟಿಸಿ ಒಂದೇ ವರ್ಷದಲ್ಲಿ ಕಾರ್ಮಿಕ ಚಳವಳಿಯ ಪ್ರಮುಖ ನಾಯಕರಾಗಿ ಹೊರ ಹೊಮ್ಮಿದ್ದರು ಎಂದು ಸ್ಮರಿಸಿದರು.

1961ರಲ್ಲಿ ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ಸದಸ್ಯರಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ ಅವರು, ಶೋಷಿತ ಕಾರ್ಮಿಕರ ಪರವಾಗಿ ನಿರಂತರ ಹೋರಾಟ ನಡೆಸಿದ್ದರು. 1967ರಲ್ಲಿ ಬಾಂಬೆ ದಕ್ಷಿಣ ಕ್ಷೇತ್ರದಿಂದ ಲೋಕಸಭೆ ಆಯ್ಕೆಯಾಗಿದ್ದ ಜಾರ್ಜ್ ಫರ್ನಾಂಡೀಸ್, ಸತತ 9 ಬಾರಿ ಸಂಸದರಾಗಿ ಚುನಾಯಿತರಾಗಿದ್ದರು. ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಕೊಂಕಣ ರೈಲ್ವೆ ಯೋಜನೆ ಹರಿಕಾರರಾಗಿ ಜನರ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಬಹುಭಾಷೆಗಳನ್ನು ಬಲ್ಲ ಉತ್ತಮ ವಾಗ್ಮಿಯಾಗಿದ್ದ ಅವರು, ತಮ್ಮ ಬದುಕಿನುದ್ದಕ್ಕೂ ಸರಳ ಜೀವನ ನಡೆಸುತ್ತಾ ದಕ್ಷ ಮತ್ತು ಪ್ರಾಮಾಣಿಕರಾಗಿ ಸಾರ್ವಜನಿಕ ಸೇವೆ ಸಲ್ಲಿಸಿದರು ಎಂದು ಸಿದ್ದರಾಮಯ್ಯ ನೆನಪು ಮಾಡಿಕೊಂಡರು.

ಕೇಂದ್ರ ಸಂಪರ್ಕ, ಕೈಗಾರಿಕಾ, ರೈಲ್ವೆ ಹಾಗೂ ರಕ್ಷಣಾ ಸಚಿವರಾಗಿ ಭದ್ರತೆಯೇ ಇಲ್ಲದೆ ಸೇವೆ ಸಲ್ಲಿಸಿ ಅಪರೂಪದ ರಾಜಕಾರಣಿ ಜಾರ್ಜ್ ಫರ್ನಾಂಡೀಸ್ ಅವರ ಕೊಡುಗೆ ನನ್ನ ರಾಜಕೀಯ ಬೆಳವಣಿಗೆಯಲ್ಲಿಯೂ ಇದೆ ಎಂದು ಸಿದ್ದರಾಮಯ್ಯ ಅವರ ಗುಣಗಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X