Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮ ಮೆಟ್ರೋ: ಯುಪಿಎಸ್ ಯೂನಿಟ್...

ನಮ್ಮ ಮೆಟ್ರೋ: ಯುಪಿಎಸ್ ಯೂನಿಟ್ ಬದಲಾವಣೆಗೆ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ6 Feb 2019 10:07 PM IST
share
ನಮ್ಮ ಮೆಟ್ರೋ: ಯುಪಿಎಸ್ ಯೂನಿಟ್ ಬದಲಾವಣೆಗೆ ಚಿಂತನೆ

ಬೆಂಗಳೂರು, ಫೆ.6: ನಗರದಲ್ಲಿರುವ ಮೆಟ್ರೋ ಸಿಗ್ನಲ್‌ಗಳ ಕಾರ್ಯಾಚರಣೆಗೆ ಅಗತ್ಯವಿರುವ ಯುಪಿಎಸ್ ಯೂನಿಟ್‌ಗಳು ಕೈಕೊಡುತ್ತಿದ್ದ ಹಿನ್ನೆಲೆಯಲ್ಲಿ, ಯೂನಿಟ್‌ಗಳನ್ನೇ ಬದಲಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ.

ಬೈಯಪ್ಪನಹಳ್ಳಿಯಿಂದ ಎಂ.ಜಿ.ರಸ್ತೆಯವರೆಗಿನ ಮಾರ್ಗದಲ್ಲಿರುವ ತಲಾ 8 ಕಿ.ವ್ಯಾ. ಸಾಮರ್ಥ್ಯದ ಯುಪಿಎಸ್‌ಗಳು ಕೈಕೊಡುವುದರಿಂದ ಸಿಗ್ನಲಿಂಗ್‌ನಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಇದು ಮೆಟ್ರೋ ಸೇವೆ ವ್ಯತ್ಯಯದಲ್ಲಿ ಪರಿಣಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಯುಪಿಎಸ್‌ಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ಹೇಳಿದ್ದಾರೆ.

ಹೈದರಾಬಾದ್ ಮೂಲಕ ಕಂಪನಿಯೊಂದರಲ್ಲಿ 2010 ರಲ್ಲಿ ಯುಪಿಎಸ್‌ಗಳನ್ನು ಖರೀದಿ ಮಾಡಲಾಗಿತ್ತು. ಆದರೆ, ಈಗ ಅವುಗಳ ಕಾರ್ಯಕ್ಷಮತೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂಬ ಅಂಶ ಪರಿಶೀಲನೆಯ ಸಂದರ್ಭದಲ್ಲಿ ಕಂಡು ಬಂದಿತು. ಅದಾದ ಕೆಲವು ದಿನಗಳ ಅಂತರದಲ್ಲಿ ಎರಡು-ಮೂರು ಬಾರಿ ಸೇವೆಯಲ್ಲಿಯೂ ವ್ಯತ್ಯಯವಾಗಿತ್ತು. ಈ ನಿಟ್ಟಿನಲ್ಲಿ ಬದಲಿಸಲು ಮುಂದಾಗಿದ್ದಾರೆ.

ಟೆಂಡರ್ ಕರೆಯದೇ ಯುಪಿಎಸ್‌ಗಳ ಖರೀದಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಒಂದು ವೇಳೆ ಟೆಂಡರ್ ಆಹ್ವಾನಿಸಿದರೂ ಅದು ಓಪನ್ ಟೆಂಡರ್‌ಗೆ ಸೀಮಿತ ಮಾಡಲು ಚಿಂತನೆ ನಡೆಸಲಾಗಿದೆ. ಅದರ ಪ್ರಕಾರ ಒಂದಷ್ಟು ದಿನ ಮೆಟ್ರೋ ವೆಬ್‌ಸೈಟ್‌ನಲ್ಲಿ ಟೆಂಡರ್ ಪ್ರಕಟಿಸಿ, ಬಳಿಕ ತೆಗೆದು ಹಾಕಲು ಉದ್ದೇಶಿಸಿದ್ದು, ಇದು ಕೇವಲ ನಾಮಕಾವಸ್ತೆಯಾಗಲಿದೆ.

ನಿಯಮಾನುಸಾರ ಖರೀದಿ: ನಗರದಲ್ಲಿ ಯುಪಿಎಸ್‌ಗಳನ್ನು ಅಳವಡಿಸಿ ಒಂಬತ್ತು ವರ್ಷಗಳು ದಾಟಿದೆ. ಇದರ ನಡುವೆ ಹಲವು ಬಾರಿ ಕೈಕೊಟ್ಟಿದ್ದರಿಂದ ಬದಲಾವಣೆಗೆ ನಿರ್ಧಾರ ಮಾಡಲಾಗಿದೆ. ಹೀಗಾಗಿ, ಟೆಂಡರ್ ಆಹ್ವಾನಿಸುವ ಮೂಲಕ ಎಲ್ಲ ನಿಯಮಗಳ ಪ್ರಕಾರ ಖರೀದಿ ಮಾಡಲಾಗುತ್ತದೆ. ಖರೀದಿಸುವ ಯುಪಿಎಸ್‌ಗಳಿಗೆ ವಾರಂಟಿ ಎಂಬುದಿಲ್ಲ. ಲೈಫ್ ಇದ್ದು, ಅದು ಬಳಕೆಯ ಮೇಲೆ ಅವಲಂಬನೆಯಾಗಿರುತ್ತದೆ ಎಂದು ಬಿಎಂಆರ್‌ಸಿಎಲ್‌ನ ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X